ರೈತನ ಮೇಲೆ ಕರಡಿ ದಾಳಿ, ರೈತನಿಗೆ ಗಾಯ

ಲೊಂಡಾದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ 65 ವರ್ಷದ ರೈತನ ಮೇಲೆ ಮೂರು ಕರಡಿ ದಾಳಿ ಮಾಡಿದ ಪರಿಣಾಮ ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರಡಿ ದಾಳಿಗೆ ಒಳಗಾದ ರೈತ ಪ್ರಭು ದೇಸೂರಕರ ಎಂದು‌ ಗುರುತಿಸಲಾಗಿದೆ. ಜಮೀನಲ್ಲಿ ಕೆಲಸ ಮಾಡುತ್ತಿರುವಾಗ ದಾಳಿ ನಡೆಸಿದ ಕರಡಿ ಹಿಂಡು ಪ್ರಭುವಿನ ಮೇಲೆ ಭೀಕರ ದಾಳಿ ನಡೆಸಿವೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *