Breaking News

BGAdmin

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರ ಮುಖಕ್ಕೆ ಕಪ್ಪು ಮಸಿ ಎರಚಿದ್ರು…!!

ಬೆಳಗಾವಿ-ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆ ಮಸಿ ಬಳಿದ ಘಟನೆ ಇಂದು ಮಹಾರಾಷ್ಟ್ರದ ಪೂನೆಯಯಲ್ಲಿ ನಡೆದಿದೆ. ಚಂದ್ರಕಾಂತ ಪಾಟೀಲ ಅವರು ಮಹಾಪುರುಷರ ಕುರಿತು ಹಗುರವಾಗಿ ಮಾತನಾಡಿದ್ದನ್ನು ಖಂಡಿಸಿ, ಕಾರ್ಯಕರ್ತನೊಬ್ಬ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆ ಕಪ್ಪು ಮಸಿ ಎರೆಚಿ ಪರಾರಿಯಾಗುತ್ತಿದ್ದಾಗ ಪೋಲೀಸ್ರು ಆತನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರು ಬೆಳಗಾವಿ ಗಡಿವಿವಾದದ ಕುರಿತು ಬೆಳಗಾವಿಗೆ ಭೇಟಿ ನೀಡಲು ನಿರ್ಧರಿಸಿದ್ದರು. …

Read More »

ಬೆಳಗಾವಿಯ ಎಂಇಎಸ್ ಪುಂಡಾಟಿಕೆ ಮಹಾರಾಷ್ಟ್ರದ ಕೊಲ್ಹಾಪೂರಕ್ಕೆ ಶಿಪ್ಟ್…!!

ಬೆಳಗಾವಿ- ಬೆಳಗಾವಿಯ ಸುವರ್ಣವಿಧಾನಸೌಧ ದಲ್ಲಿ ಡಿಸೆಂಬರ್ 19 ರಿಂದ ವಿಧಾನಮಂಡಲದ ಚಳಿಗಾಲದ ಅಧಿವೇಶ ನಡೆಯುತ್ತಿದ್ದು, ಇದನ್ನು ಸಹಿಸಲಾಗದ ನಾಡದ್ರೋಹಿ ಎಂಇಎಸ್ ನಾಯಕರು ಈಗ ತಮ್ಮ ಹೋರಾಟ,ಚೀರಾಟವನ್ನು ಮಹಾರಾಷ್ಟ್ರದ ಕೊಲ್ಹಾಪೂರಕ್ಕೆ ಶಿಪ್ಟ್ ಮಾಡಿದ್ದಾರೆ. ಇಂದು ಕೊಲ್ಹಾಪೂರದಲ್ಲಿ ಬೆಳಗಾವಿಯ ಗಡಿವಿವಾದ ಸೇರಿದಂತೆ ಹಲವಾರು ವಿಚಾರಗಳನ್ನು ಮುಂದಿಟ್ಟುಕೊಂಡು, ಶಿವಸೇನೆಯ ಠಾಕ್ರೆಬಣ, ಶರದ್ ಪವಾರ ಅವರ ರಾಷ್ಟ್ರವಾದಿ ಕಾಂಗ್ರೆಸ್ ಮತ್ತು ಮಹಾರಾಷ್ಟ್ರದ ಕಾಂಗ್ರೆಸ್ ಸೇರಿಕೊಂಡು ಅಸ್ತಿತ್ವಕ್ಕೆ ತಂದಿದ್ದ ಮಹಾರಾಷ್ಟ್ರ ಮಹಾ ವಿಕಾಸ ಅಘಾಡಿ ವತಿಯಿಂದ ಬೃಹತ್ತ್ …

Read More »

ವ್ಯಾಪಾರಿಯನ್ನು ಕಿಡ್ನ್ಯಾಪ್ ಮಾಡಿ, ಸುಲಿಗೆ ಮಾಡಿದ್ದ ಏಳು ಜನ ಅರೆಸ್ಟ್….

ವ್ಯಾಪಾರಿಯನ್ನು ಕಿಡ್ನ್ಯಾಪ್ ಮಾಡಿ ಸುಲಿಗೆ ಮಾಡಿದ ಏಳು ಜನ ಅರೆಸ್ಟ್…. ಬೆಳಗಾವಿ – ಕಳೆದ ವಾರ ಬೆಳಗಾವಿ ಜಿಲ್ಲೆಯ ಮುರುಗೋಡ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವ್ಯಾಪಾರಿಯನ್ನು ಕಿಡ್ನ್ಯಾಪ್ ಮಾಡಿ ಸುಲಿಗೆ ಮಾಡಿದ ಏಳು ಜನ ಆರೋಪಿಗಳನ್ನು ಮುರುಗೋಡ ಪೋಲೀಸ್ರು ಅರೆಸ್ಟ್. ಮಾಡಿದ್ದಾರೆ. ಏಳು ಜನ ಸುಲಿಗೆಕೋರರು ಕೂಡಿಕೊಂಡು ವ್ಯಾಪಾರಿಯೊಬ್ಬನನ್ನು ಅಪಹರಿಸಿ,ಆತನಿಗೆ ಬೆದರಿಸಿ ಒಂದು ಲಕ್ಷ ರೂ ಸುಲಿಗೆ ಮಾಡಿದ್ದಾರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿದ ಮುರುಗೋಡ ಠಾಣೆಯ ಪೋಲೀಸ್ರು ಏಳು …

Read More »

ಎಲ್ಲಾ ಪಕ್ಷಗಳಲ್ಲೂ ಬಣಗಳಿವೆ, ಬಣ ಬಿಟ್ಟು ರಾಜಕೀಯ ಮಾಡಾಕ್ ಆಗೋಲ್ಲ- ಸತೀಶ್ ಜಾರಕಿಹೊಳಿ

ಗುಜರಾತ್‌ ನಲ್ಲಿ ಕಾಂಗ್ರೆಸ್‌ ಸೋಲಿಗೆ ಆಪ್‌ ಕಾರಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಬೆಳಗಾವಿ: ಗುಜರಾತ್‌ ನಲ್ಲಿ ಕಾಂಗ್ರೆಸ್‌ ಸೋಲಿಗೆ ಆಮ್‌ ಆದ್ಮಿ ಪಕ್ಷವೇ ಕಾರಣವಾಗಿದ್ದು, ಶೇ 13% ರಷ್ಟು ಕಾಂಗ್ರೆಸ್‌ ಮತಗಳನ್ನು ಆಮ್‌ ಆದ್ಮಿ ಪಾರ್ಟಿ ಪಡೆದುಕೊಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಜಾಧವನಗರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್‌ನಲ್ಲಿ ಇಷ್ಟು ಕಡಿಮೆ ಸ್ಥಾನ ಬರಬಹುದು ಎಂದು ನಾವು ನಿರೀಕ್ಷೆ …

Read More »

ಅಧಿವೇಶನದ ದಿನವೇ, ಬೆಳಗಾವಿಯಲ್ಲಿ ಎಂಇಎಸ್ ನಿಂದ ಮರಾಠಿ ಮೇಳಾವ್…!!

ಬೆಳಗಾವಿ- ಡಿಸೆಂಬರ್ 19 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು ಅಧಿವೇಶನಕ್ಕೆ ಪ್ರತಿಯಾಗಿ ನಾಡದ್ರೋಹಿ ಎಂಇಎಸ್ ಮರಾಠಿ ಮಹಾ ಮೇಳಾವ್ ನಡೆಸಲು ನಿರ್ಧರಿಸಿದೆ. ಡಿಸೆಂಬರ್ 19 ರಂದು ಬೆಳಗಾವಿಯ ವ್ಯಾಕ್ಸೀನ್ ಡಿಪೋದಲ್ಲಿ ಮರಾಠಿ ಮೇಳಾವ್ ನಡೆಸಲು ಅನುಮತಿ ನೀಡುವಂತೆ ಎಂಇಎಸ್ ನಗರ ಪೋಲೀಸ್ ಆಯುಕ್ತರು ಮತ್ತು ಜಿಲ್ಲಾ ಅಧಿಕಾರ ಗಳಿಗೆ ಮನವಿ ಅರ್ಪಿಸಿದೆ. ಡಿಸೆಂಬರ್‌ 19 ರಂದು ಅಧಿವೇಶನದ ಮೊದಲ ದಿನವೇ ಬೆಳಗಾವಿಯಲ್ಲಿ ಮರಾಠಿ ಮೇಳಾವ್ ನಡೆಸಲು …

Read More »

ಬೆಳಗಾವಿಯಲ್ಲಿ ನೀರಿನ ಪೈಪ್ ಗಳಿಗೆ ಆಕಸ್ಮಿಕ ಬೆಂಕಿ..

ಬೆಳಗಾವಿ- ಬೆಳಗಾವಿ ಮಹಾನಗರಕ್ಕೆ ನಿರಂತರವಾಗಿ ನೀರು ಪೂರೈಸುವ 24*7 ಯೋಜನೆಯ ಕಾಮಗಾರಿ ನಡೆದಿದ್ದು ಕಣಬರ್ಗಿಯಲ್ಲಿ ಅಳವಡಿಸಲು ತರಲಾಗಿದ್ದ ಪೈಪುಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪೈಪುಗಳು ಸುಟ್ಟು ಭಸ್ಮವಾಗಿವೆ. ಈ ಘಟನೆ ಇಂದು ಬೆಳಗಿನ ಜಾವ ಮೂರು ಗಂಟೆಗೆ ಬೆಳಗಾವಿಯ ಕಣಬರ್ಗಿಯ ಜ್ಯೋತಿರ್ಲಿಂಗ್ ಗಲ್ಲಿಯ ಬಳಿ ನಡೆದಿದ್ದು ಮೂವತ್ರಕ್ಕೂ ಹೆಚ್ಚು ಪಿಯುಸಿ ಪೈಪ್ ಗಳು ಬೆಂಕಿಗಾಹುತಿಯಾಗಿವೆ. ಎಲ್ ಆ್ಯಂಡ್ ಟಿ ಕಂಪನಿ ಕಣಬರ್ಗಿಯಲ್ಲಿ ಅಳವಡಿಸಲು ಪೈಪುಗಳನ್ನು ದಾಸ್ತಾನು ಮಾಡಿತ್ತು ನಿನ್ಬೆ ಮದ್ಯ …

Read More »

ಬೆಳಗಾವಿಯ ಸಾಂಬ್ರಾದಿಂದ ಎಲ್ಲಾ ವಿಮಾನ ರದ್ದುಗೊಳಿಸಿದ ಸ್ಪೈಸ್‌ಜೆಟ್…!!!

  ಅತೀ ಹೆಚ್ಚು ಪ್ರಯಾಣಿಕರು ಭೇಟಿ ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದ್ದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ಧಾಣದಿಂದ ಸ್ಪೈಸ್ ಜೆಟ್ ಎಲ್ಲಾ ವಿಮಾನ ಸೇವೆಗಳನ್ನು ರದ್ದು ಮಾಡಿದೆ. ವಿಮಾನ ಪ್ರಯಾಣಿಕರಿಗೆ ಇದೊಂದು ಶಾಕಿಂಗ್ ಸುದ್ದಿ  ಬೆಳಗಾವಿ, ಡಿಸೆಂಬರ್ 07; ಸ್ಪೈಸ್‌ಜೆಟ್‌ ಬೆಳಗಾವಿ ವಿಮಾನ ನಿಲ್ದಾಣದಿಂದ ಎಲ್ಲಾ ವಿಮಾನ ಸೇವೆಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 10ರಿಂದ ಯಾವುದೇ ವಿಮಾನಗಳು ಸಂಚಾರ ನಡೆಸುವುದಿಲ್ಲ. ಕಡಿಮೆ ಖರ್ಚಿನಲ್ಲಿ ವಿಮಾನ ಸೇವೆ ಒದಗಿಸುವ ಸ್ಪೈಸ್‌ ಜೆಟ್ ಬೆಳಗಾವಿಯಿಂದ ಎಲ್ಲಾ …

Read More »

ಮರಾಠಾ ಸಮುದಾಯದ ಸಂಘಟನೆಗಾಗಿ ಹೊಸ ವರಸೆ…!!

ಬೆಳಗಾವಿ- ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಸಮಾಜದ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಗಮನಿಸಿರುವ ಇತರ ಸಮಾಜಗಳ ನಾಯಕರು ಪಂಚಮಸಾಲಿ ಸಮಾಜದ ಹೋರಾಟದಿಂದ ಪ್ರೇರಣೆ ಪಡೆದು ತಮ್ಮ ಸಮಾಜಗಳಿಗೂ ನ್ಯಾಯ ದೊರಕಿಸಿಕೊಡಲು ಮುಂದಾಗಿದ್ದಾರೆ‌. ಪಂಚಮಸಾಲಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಬೆಳಗಾವಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಬೃಹತ್‌ ಸಮಾವೇಶಗಳು ನಡೆಯುತ್ತಿವೆ.ಈ ಸಮಾವೇಶಗಳಲ್ಲಿ ಆಯಾ ಕ್ಷೇತ್ರದ ಪಂಚಮಸಾಲಿ ಸಮಾಜದ ನಾಯಕರನ್ನು ಪ್ರಮೋಟ್ ಮಾಡಲಾಗುತ್ತಿದೆ. ಪಂಚಮಸಾಲಿ …

Read More »

ಬೆಳಗಾವಿ,ಗಡಿ,ಗಲಾಟೆ, 330 ಬಸ್ ಸೇವೆ ತಾತ್ಕಾಲಿಕ ಸ್ಥಗಿತ…

ಬೆಳಗಾವಿ-ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನಲೆ, ಉಭಯ ರಾಜ್ಯಗಳಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಸಂಚರಿಸುತ್ತಿದ್ದ 330 ಬಸ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಳಗಾವಿ ‌ವಿಭಾಗದ ಡಿಟಿಒ ಕೆ.ಕೆ. ಲಮಾಣಿ ಅವರು ಬೆಳಗಾವಿ ಸುದ್ದಿ ಡಾಟ್ ಕಾಮ್ ಗೆ ಮಾಹಿತಿ ನೀಡಿದ್ದು,ಮಹಾರಾಷ್ಟ್ರಕ್ಕೆ ಸಂಚರಿಸಬೇಕಿದ್ದ ಬಸ್‌ಗಳನ್ನು ಬಾರ್ಡರ್‌ನಲ್ಲಿ ನಿಲುಗಡೆ ಮಾಡಲಾಗಿದೆ. ಬಸ್ ಸೇವೆ ಸ್ಥಗಿತದಿಂದಬೆಳಗಾವಿ ವಿಭಾಗಕ್ಕೆ ನಿತ್ಯ 10 ಲಕ್ಷ, ಚಿಕ್ಕೋಡಿ ವಿಭಾಗಕ್ಕೆ 20 ಲಕ್ಷ ನಿತ್ಯ ನಷ್ಟ …

Read More »

ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ ಗಳ ಮೇಲೆ ದಾಳಿ‌…!!

ಬೆಳಗಾವಿ- ಮಹಾರಾಷ್ಡ್ರದ ಪೂನೆಯಲ್ಲಿ ರಾಜ್ ಠಾಕ್ರೆ ಸಾರಥ್ಯದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಕರ್ನಾಟಕದ ಬಸ್ ಗಳ ಮೇಲೆ ದಾಳಿ ಮಾಡಿ ಪುಂಡಾಟಿಕೆ ಪ್ರದರ್ಶಿಸಿದ ಘಟನೆ ನಿನ್ನೆ ಮಂಗಳವಾರ ನಡೆದಿದೆ. ನಿನ್ನೆ ಮಂಗಳವಾರ ಬೆಳಗ್ಗೆ ಕರವೇ ಕಾರ್ಯಕರ್ತರು ಬೆಳಗಾವಿಯ ಹಿರೇಬಾಗೇವಾಡಿ ಬಳಿ ಮಹಾರಾಷ್ಟ್ರದ ಗೂಡ್ಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಬೆನ್ನಲ್ಲಿಯೇ ನಿನ್ನೆ ಮಧ್ಯಾಹ್ನ ಮನಸೇ ಕಾರ್ಯಕರ್ತರು ಮಹಾರಾಷ್ಟ್ರದ ಪೂನೆಯ ಬಸ್ ನಿಲ್ದಾಣಕ್ಕೆ ನುಗ್ಗಿ ಕರ್ನಾಟಕದ ಬಸ್ ಗಳಿಗೆ …

Read More »