Breaking News
Home / BGAdmin (page 230)

BGAdmin

ಬೆಳಗಾವಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ ಯುವಕನ ಸಾವು..

ಬೆಳಗಾವಿ- ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಅಪಘಾತ ಬೆಳಗಾವಿ ನಗರದ ಜೆ ಎನ್ ಎಮ್ ಸಿ ಬಳಿ ಇರುವ KFC ಚಿಕನ್ ಕಾರ್ನರ್ ಬಳಿ ಸಂಭವಿಸಿದೆ. ಈ ಅಪಘಾತದಲ್ಲಿ 22 ವರ್ಷದ ಯುವಕ ಕಾಕತಿ ಗ್ರಾಮದ ನಿವಾಸಿ,ಸಾಯಿರಾಜ್,ಸಂಬಾಜಿ ಕಡೋಲ್ಕರ್ ಮೃತಪಟ್ಟಿದ್ದು,18 ವರ್ಷದ ಗೌತಮ ಕಡೋಲ್ಕರ್ ಗಂಭೀರವಾಗಿ ಗಾಯಗೊಂಡಿದ್ದಾನೆ.

Read More »

ಶ್ರೀರಾಮ ಭಕ್ತ ಹುಕ್ಕೇರಿಯ ಬಾಲಕ ಶರ್ವಿಲ್….

ಬೆಳಗಾವಿ-ನಾಲ್ಕು ವರ್ಷದ ಕು.ಶರ್ವಿಲ ಶಿವಗೌಡಾ ಪಾಟೀಲ (ಹುಕ್ಕೇರಿ) ಈ ಪುಟ್ಟ ಮಗು ತಾನು ಉಳಿಸಿದ ಹಣ ₹…620/-..ರೂಗಳನ್ನು ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಸಮರ್ಪಿಸಿ ಎಲ್ಲರ ಗಮನ ಸೆಳೆದಿದ್ದಾನೆ‌. ಬೆಳಗಾವಿ ಜಿಲ್ಲೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಅಭಿಯಾನ ನಡೆದಿದ್ದು,ಬಡವಾಣಿಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವಾಗ ಈ ಬಾಲಕನ ತಾಯಿ ನಿಧಿ ಸಮರ್ಪಿಸಿ ಭಕ್ತಿಯಿಂದ ಕೈ ಮುಗಿಯುತ್ತಿರುವದನ್ನು ಗಮನಿಸಿದ ಈ ಪುಟ್ಟ ಬಾಲಕ ಸರ್ರನೇ ಒಳಗೆ ಹೋಗಿ ತಾನು ಕೂಡಿಟ್ಟ …

Read More »

ಫೆಬ್ರವರಿ1 ರಿಂದ ಯಲ್ಲಮ್ಮನ ದೇವಸ್ಥಾನ ಓಪನ್…!!!

ಬೆಳಗಾವಿ-,ಬೆಳಗಾವಿ ಜಿಲ್ಲೆಯ ಸುಪ್ರಸಿದ್ಧ ಮಂದಿರಗಳಾದ ಸವದತ್ತಿ ಯಲ್ಲಮ್ಮನ ದೇವಸ್ಥಾನ, ಮತ್ತು ಚಿಂಚಲಿ ಮಾಯಕ್ಕ ಮಂದಿರಗಳು ಸಾರ್ವಜನಿಕರ ದರ್ಶನಕ್ಕೆ ಓಪನ್ ಮಾಡುವ ಸಾಧ್ಯತೆ ಇದೆ. ಈ ಎರಡೂ ದೇವಸ್ಥಾನಗಳಿಗೆ ಪಕ್ಕದ ಮಹಾರಾಷ್ಟ್ರ,ಮತ್ತು ಗೋವಾ ರಾಜ್ಯಗಳಿಂದ ದಿನನಿತ್ಯ ಸಾವಿರಾರು ಭಕ್ತರು ಬರುತ್ತಾರೆ,ಕೊರೋನಾ ಮಹಾಮಾರಿಯಿಂದಾಗಿ ಈ ಎರಡೂ ದೇವಸ್ಥಾನಗಳಲ್ಲಿ ಸಾರ್ವಜನಿಕರ ದರ್ಶನ ಬಂದ್ ಮಾಡಿ ಒಂದು ವರ್ಷ ಕಳೆದಿದ್ದುಒಂದು ವರ್ಷದ ಬಳಿಕ ಈ ಎರಡೂ ದೇವಸ್ಥಾನಗಳಲ್ಲಿ ದರ್ಶನದ ಭಾಗ್ಯ ಮತ್ತೆ ಬರಲಿದೆ. ಬೆಳಗಾವಿ ಜಿಲ್ಲಾಡಳಿತ …

Read More »

ಡೋಂಟ್ ಕೇರ್ ವಿರುದ್ಧ ಬೆಳಗಾವಿಯಲ್ಲಿ ಸೆಡ್ಡು ಹೊಡೆದ ಪೈಲವಾನರು…!!

ಕೀರ್ತಿಯ ಪುತ್ರರು ಎರಡು ರಾತ್ರಿ ರೈಲು ನಿಲ್ಧಾಣದಲ್ಲೇ ಕಳೆಯಬೇಕಾಯಿತು…….!!! ಬೆಳಗಾವಿ-ನಮ್ಮ ನೆಲದ ಕೀರ್ತಿಯನ್ನು ರಾಷ್ಟ್ರಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿಸುವ ಪೈಲವಾನ್ ರ ಜೊತೆ ರಾಜ್ಯ ಸರ್ಕಾರ ಯಾವ ರೀತಿಯಲ್ಲಿ ನಡೆದುಕೊಳ್ಳುತ್ತಿದೆ ಎನ್ನುವ ಸ್ಟೋರಿ ಕೇಳಿದರೆ,ಈ ರಾಜ್ಯದ ಕ್ರೀಡಾ ಇಲಾಖೆಯ ಕಾರ್ಯವೈಖರಿಯ ಬಗ್ಗೆ ನಿಜವಾಗಿಯೂ ಆಕ್ರೋಶ ಹೊರ ಬರುವದರಲ್ಲಿ ಸಂಶಯವೇ ಇಲ್ಲ. ಇತ್ತೀಚಿಗೆ ದೆಹಲಿಯ ನೋಯಿಡಾದಲ್ಲಿ ರಾಷ್ಟ್ರೀಯ ಕ್ರೀಡಾ ಉತ್ಸವ ನಡೆದಿತ್ತು ಈ ಉತ್ಸವದಲ್ಲಿ ಪಾಲ್ಗೊಳ್ಳಲು ಕರ್ನಾಟಕ ರಾಜ್ಯದಿಂದ ಕೇವಲ ಐದು …

Read More »

ಉದ್ಧವ ಠಾಖ್ರೇ ನಿಂದೇನ್ ಐತಿ….ಮುಂಬಯಿ ನಮ್ದ ಐತಿ….!!!

ಬೆಳಗಾವಿ- ಗಡಿ ಬೆಳಗಾವಿಯಲ್ಲಿ ಕನ್ನಡದ ಹುಡುಗ್ರು ಈಗ ಹೊಸ ಘೋಷಣೆ ಹಾಕುತ್ತಿದ್ದಾರೆ.ಅದೇಂದ್ರೆ,ಯಾರಪ್ಪಂದ್ ಏನ್ ಐತಿ,ಮುಂಬಯಿ ನಮ್ದ ಐತಿ..ಉದ್ಧವ ಠಾಖ್ರೇದ ಏನ್ ಐತಿ,ಮುಂಬಯಿ ನಮ್ದ ಐತಿ ಎನ್ನುವ ಘೋಷಣೆಗಳು ಈಗ ಬೆಳಗಾವಿಯಲ್ಲಿ ಮೊಳಗುತ್ತಿವೆ. ಕರುನಾಡ ಯುವ ಸೇನೆ ಕಾರ್ಯಕರ್ತರು ಇಂದು ಬೆಳಗಾವಿಯ ಚನ್ನಮ್ಮ ಸರ್ಕಲ್‌ ನಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ ಠಾಖ್ರೆ ಪ್ರತಿಕೃತಿ ದಹಿಸಿ ಆಕ್ರೋಶ ವ್ಯೆಕ್ತ ಪಡಿಸಿದರು,ಮುಂಬಯಿ- ಕರ್ನಾಟಕ ಪ್ರದೇಶವನ್ನು ಕನ್ನಡದ ರಾಜರೇ ಆಳಿದ್ದಾರೆ.ಮುಂಬಯಿ ಕೂಡಾ ಕರ್ನಾಟಕ ರಾಜ್ಯಕ್ಕೆ ಸೇರಬೇಕು …

Read More »

ರೇಲ್ವೆ ಟ್ರ್ಯಾಕ್ ಮೇಲೆ ಮಲಗಿ ಒಂದೇ ಕುಡುಂಬದ ನಾಲ್ವರ ಆತ್ಮಹತ್ಯೆ…..

ಬೆಳಗಾವಿ-ಇತ್ತೀಚಿಗೆ ಬೆಳಗಾವಿ ಜಿಲ್ಲೆಯಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಅದರಲ್ಲಿಯೂ,ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ನಡೆಯುತ್ತಿರುವದು ಆತಂಕದ ಸಂಗತಿಯಾಗಿದೆ. ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ,ಬೆಳಗಾವಿ ಜಿಲ್ಲೆ ರಾಯಬಾಗ ರೈಲುನಿಲ್ದಾಣ ಬಳಿ ನಡೆದಿದೆ. ವೃದ್ಧ ತಂದೆ, ತಾಯಿ, ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು,ನಿನ್ನೆ ರಾತ್ರಿ ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು …

Read More »

ಹೆಸರು ನೊಂದಾಯಿಸಿದ ಎಲ್ಲರಿಗೂ ಇಂಜೆಕ್ಷನ್ ಕೊಡಿ…

ಬೆಳಗಾವಿ, ಕೋವಿಡ್-೧೯ ಲಸಿಕಾಕರಣ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ಕೈಗೊಂಡು ನೋಂದಾಯಿತ ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ (ಜ.27) ನಡೆದ 2020-21ನೇ ಸಾಲಿನ ಮೂರನೇ ತ್ರೈಮಾಸಿಕ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಬೀಜ-ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಗೊಬ್ಬರ ವಿತರಣೆಗೆ ಸಂಬಂಧಿಸಿದಂತೆ ಆರಂಭದಲ್ಲಿ ಕೆಲವು ದೂರುಗಳು ಬಂದಿರುತ್ತವೆ. ಈ ಬಗ್ಗೆ …

Read More »

ಮುಂಬಯಿ ಯಲ್ಲಿ ಬೆಳಗಾವಿ ಲಡಾಯಿ….!!

ಬೆಳಗಾವಿ-ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಬೆಳಗಾವಿ ಗಡಿವಿವಾದದ ಕುರಿತು ಸರ್ಕಾರವೇ ರಚಿಸಿದ ಪುಸ್ತಕ ಬಿಡುಗಡೆ ಮಾಡಿ ಮತ್ತೇ ಕಾಲು ಕೆದರಿ ಜಗಳ ಶುರು ಮಾಡಿದ್ದಾರೆ. ಮಹಾರಾಷ್ಟ್ರ ಕರ್ನಾಟಕ ಸೀಮಾವಾದ ಸಂಘರ್ಷ ಅನೀ, ಸಂಕಲ್ಪ ಪುಸ್ತಕ ಬಿಡುಗಡೆಗೊಳಿಸಿರುವ ಮಹಾರಾಷ್ಟ್ರ ಸಿಎಂ ಉದ್ಧವ ಠಾಖ್ರೆ ಮುಗ್ಧ ಮರಾಠಿಗರನ್ನು ಕನ್ನಡಿಗರ ವಿರುದ್ಧ ಎತ್ತಿ ಕಟ್ಟುವ ಪ್ರಚೋದನಾತ್ಮಕ ಪುಸ್ತಕ ಬಿಡುಗಡೆ ಮಾಡಿ ಪ್ರಚೋದನಾಕಾರಿ ಭಾಷಣ ಮಾಡುವ ಮೂಲಕ ಭಾರತದ ಒಕ್ಕೂಟದ ವ್ಯೆವಸ್ಥೆಗೆ ಧಕ್ಕೆ ತರುವ …

Read More »

ಮಹಾರಾಷ್ಟ್ರ ಸರ್ಕಾರದಿಂದ ಮತ್ತೇ ಗಡಿ ಕ್ಯಾತೆ….

ಬೆಳಗಾವಿ-ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರದಿಂದ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಖ್ರೆ ಮತ್ತೊಂದು ಕ್ಯಾತೆ ತೆಗೆಯಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ. ಮತ್ತೊಮ್ಮೆ ಕಾಲು ಕೆದರಿ ಜಗಳಕ್ಕೆ ಬರೋಕೆ ಮಹಾರಾಷ್ಟ್ರ ಸಿದ್ಧ ಮಾಡಿಕೊಂಡಿದ್ದು, ಗಡಿ ವಿವಾದಿತ ವಿಚಾರ ಒಳಗೊಂಡ ಪುಸ್ತಕ ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಮಹಾರಾಷ್ಟ್ರ ಸರ್ಕಾರದಿಂದಲೇ ಸಿದ್ಧಗೊಂಡಿರೋ ಗಡಿ ವಿವಾದ ಕುರಿತ ಪುಸ್ತಕವನ್ನು ನಾಳೆ ಬಿಡುಗಡೆಯಾಗಲಿದೆ.ವಿಚಾರ ಒಗ್ಗಟ್ಟು ತೋರಿಸಲು ಮಹಾ ನಾಯಕರ …

Read More »

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಎರಡು ಲಕ್ಷ ರೂ ನೀಡಿದ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಅಯೋದ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಎರಡು ಲಕ್ಷ ರೂ ದೇಣಿಗೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಭಾರತೀಯ ಜನತಾ ಪಕ್ಷ ಅಯೋದ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುತ್ತಿದ್ದು,ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಎರಡು ಲಕ್ಷ ರೂ ದೇಣಿಗೆ ನೀಡುವ ಮೂಲಕ ಭಕ್ತಿಯ ಭಂಡಾರ ಹರಿಸಿದ್ದಾರೆ. ದೇಶಾದ್ಯಂತ ಶ್ರೀ ರಾಮ ಮಂದಿರ ನಿರ್ಮಾಣಕ್ಕೊಸ್ಕರ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ …

Read More »