Breaking News
Home / BGAdmin (page 253)

BGAdmin

ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ರಾಷ್ಟ್ರಮಟ್ಟದ ಇಂಡೋರ್ ಸ್ಟೇಡಿಯಂ

ಬೆಳಗಾವಿ- ಕ್ರಿಕೆಟ್ ಹೊರತುಪಡಿಸಿ,ಪುಟ್ ಬಾಲ್ ವ್ಹಾಲಿಬಾಲ್,ಹಾಕಿ,ಟೆನಿಸ್,ಜಿಮ್ನ್ಯಾಸ್ಟೀಕ್ ಅಥ್ಲೆಟಿಕ್ ಸೇರಿದಂತೆ ಉಳಿದ ಎಲ್ಲ ಕ್ರೀಡೆಗಳನ್ನು ಒಂದೇ ಸೂರಿನಲ್ಲಿ ಬೆಳಗಾವಿ ಜನತೆಗೆ ಕಲ್ಪಿಸಿಕೊಡುವ ಸಂಕಲ್ಪವನ್ನು ಶಾಸಕ ಅಭಯ ಪಾಟೀಲ ಮಾಡಿದ್ದಾರೆ. ಮಹಾರಾಷ್ಟ್ರದ ಪೂನೆ ಮಾದರಿಯ ರಾಷ್ಟ್ರ ಮಟ್ಟದ ಇಂಡೋರ್ ಸ್ಟೇಡಿಯಂ ಬೆಳಗಾವಿಯಲ್ಲೂ ನಿರ್ಮಿಸಲು ಬೆಳಗಾವಿಯ ಮಿಸ್ಟರ್ ಡೆವಲಪ್ಮೆಂಟ್ ಎಂದೇ ಖ್ಯಾತಿ ಪಡೆದಿರುವ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಚಿಂತನೆ ನಡೆಸಿದ್ದಾರೆ. ಈಗಾಗಲೇ ಎರಡು ಬಾರಿ ಪೂನೆಯ ಇಂಡೋರ್ ಸ್ಟೇಡಿಯಂ ಗೆ …

Read More »

ಬೆಳಗಾವಿಯಲ್ಲಿ ಬೆಳ್ಳಂ ಬೆಳಗ್ಗೆ ,ಎಲ್ಲರ ಗಮನ ಸೆಳೆದ ಎಡಿಜಿಪಿ ಅಲೋಕ್ ಕುಮಾರ್

  ಬೆಳಗಾವಿ-ದಕ್ಷತೆ ಪ್ರಾಮಾಣಿಕತೆಗೆ ಹೆಸರಾಗಿರುವ ಪೋಲೀಸ್ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ಇಂದು ಬೆಳಗಾವಿಯಲ್ಲಿ ಸೈಕಲ್ ಓಡಿಸಿ ಎಲ್ಲರ ನ ಸೆಳೆದರು ಅವರ ಜೊತೆ ಅನೇಕ ಪೋಲೀಸ್ ಅಧಿಕಾರಿಗಳು ಸೈಕಲ್ ತುಳಿದು ಅಲೋಕ್ ಕುಮಾರ್ ಅವರಿಗೆ ಸಾಥ್ ನೀಡಿದರು. ಕೆ ಎಸ್ ಆರ್ ಪಿ ಉತ್ಸವದ ಅಂಗವಾಗಿ ಇಂದು ಬೆಳಗಾವಿಯಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು,ಬೆಳಗಾವಿಯ ಸುವರ್ಣ ಸೌಧದ ಎದುರು ಇಂದು ಬೆಳ್ಳಂ ಬೆಳಗ್ಗೆ ಸೈಕಲ್ ಜಾಥಾ ಶುರುವಾಯಿತು ಈ ಜಾಥಾದಲ್ಲಿ,ಬೆಳಗಾವಿ …

Read More »

ಬಂದ್ ದಿನವೇ ಬಿಜೆಪಿ ರಾಜ್ಯಕಾರ್ಯಕಾರಿಣಿ ಸಭೆ ಬೆಳಗಾವಿಯಲ್ಲಿ

ಬೆಳಗಾವಿ- ಮರಾಠಾ ಅಭಿವೃದ್ಧಿ ಪ್ರಾಧಿಕಾರದ ರಚನೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಕರೆ ನೀಡಿರುವ ದಿನವೇ ಬೆಳಗಾವಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಬೆಳಗಾವಿಯಲ್ಲಿ ಬಿಜೆಪಿ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಕಾರ್ಯಕಾರಿಣಿ ಕುರಿತು ಮಾಹಿತಿ ನೀಡಿದ್ರು, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲಕುಮಾರ್ ಸುರಾನಾ,ಮಾತನಾಡಿ, ಡಿಸೆಂಬರ್ 4ರಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬರ್ತಾರೆ, ಡಿಸೆಂಬರ್ 4ರ ಸಂಜೆ 7.30ಕ್ಕೆ ಕೋರ್ …

Read More »

ಪೊಲೀಸರಿಗೆ ಡಿಫೇನ್ಸ್ ಮಾದರಿಯಲ್ಲಿ ತರಬೇತಿ-ಸಚಿವ ಬೊಮ್ಮಾಯಿ

ಬೆಳಗಾವಿ-ರಾಜ್ಯದಲ್ಲಿ ಪೊಲೀಸರಿಗೆ ಎನ್ ಡಿ ಎ ಮಾದರಿಯಲ್ಲಿ ತರಬೇತಿ.ಸೈನ್ಯದ ಉನ್ನತ ಮಟ್ಟದ ತರಬೇತಿ ನೀಡಬೇಕು ಎನ್ನುವುದು ನಮ್ಮ ಉದ್ದೇಶ.ಇದಕ್ಕಾಗಿ ತರಬೇತಿ ಶಾಲೆ ಮಾಡಲು ಯೋಗ್ಯ ಸ್ಥಳ ಬೆಳಗಾವಿ ಯೋಗ್ಯವಾಗಿದೆ.ಬೆಳಗಾವಿ ಇರೋ ಸಂಪನ್ಮೂಲ ಉಪಯೋಗ ಮಾಡಿ ತರಬೇತಿ ಶಾಲೆ ಆರಂಭಿಸುತ್ತೇವೆ ಎಂದು ಬೆಳಗಾವಿಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಇಂದು ಒಂದು ಸಭೆಯನ್ನು ಸ್ಥಳೀಯ ಮಟ್ಟದ ಅಧಿಕಾರ ಜತೆಗೆ ಮಾಡುತ್ತೇನೆ. ನಂತರ ಕೇಂದ್ರ …

Read More »

17 ಕೋಟಿ ವೆಚ್ಚದಲ್ಲಿ ಬೆಳಗಾವಿ ಪೋಲೀಸ್ ಆಯುಕ್ತರ ಸುಸಜ್ಜಿತ ಕಟ್ಟಡ- ಬೊಮ್ಮಾಯಿ

ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ————————————————————– 17 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಸಚಿವ ಬೊಮ್ಮಾಯಿ ಬೆಳಗಾವಿ, ಬೆಳಗಾವಿ ಮಹಾನಗರಕ್ಕೆ ತಕ್ಕಂತೆ 17 ಕೋಟಿ ರೂಪಾಯಿ ವೆಚ್ವದಲ್ಲಿ ಸುಸಜ್ಜಿತ ಪೊಲೀಸ್ ಆಯುಕ್ತರ ಕಚೇರಿಯನ್ನು ನಿರ್ಮಿಸಲಾಗುವುದು ಎಂದು ಗೃಹ ಇಲಾಖೆಯ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಕಾಲೇಜು ರಸ್ತೆಯಲ್ಲಿ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಮಂಗಳವಾರ (ಡಿ.1) ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಪೊಲೀಸ್ ಆಯುಕ್ತರ …

Read More »

ಚಾಕುವಿನಿಂದ ಚುಚ್ಚಿ ಕೊಲೆಗೆ ಯತ್ನಿಸಿದ ಡಾನ್

ಬೆಳಗಾವಿ- ಈತ ಮುಂಬೈ ಭೂಗತ ಲೋಕದ ದೊರೆಯೂ ಅಲ್ಲ,ಆತ ರೌಡಿಯೂ ಅಲ್ಲ,ಆದ್ರೆ ಈತನ ಹೆಸರೇ ಸ್ವಪನೀಲ್ ಡಾನ್ ಅಂತೆ,ಈತನಿಗೆ ಶಿವಾಜಿ ನಗರದಲ್ಲಿ ಡಾನ್ ಅಂತಾನೆ ಕರೀತಾರೆ ಈತ ನಿನ್ನೆ ರಾತ್ರಿ 10-30 ಗಂಟೆ ಸುಮಾರಿಗೆ ಶಿವಾಜಿನಗರದ ಮೂರನೇಯ ಕ್ರಾಸ್ ಬಳಿ ಮೆಡಿಕಲ್ ಶಾಪ್ ಎದುರು ಓರ್ವನನ್ನು ತಡೆದು ನಿಂದು ಬಾಳ ಆಯ್ತು ಎಂದು ಚಾಕುವಿನಿಂದ ಎರಡು ಬಾರಿ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಚಾಕು ಇರಿತದಿಂದ ಗಂಭೀರವಾಗಿ …

Read More »

ಬೆಂಕಿ ಹಾಕಬೇಡಿ, ಮುಂದಿನ ಮೂರು ವರ್ಷ ಯಡಿಯೂರಪ್ಪನರವೇ ಸಿಎಂ

ಬೆಳಗಾವಿ-ಜಲಸಂಪನ್ಮೂಲ ಸಚಿವರು ಮುಂದೆ ಸಿಎಂ ಆಗ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ,ಉತ್ತರಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬೆಂಕಿ ಹಾಕಬೇಡಿ, ಮುಂದಿನ ಮೂರು ವರ್ಷ ಯಡಿಯೂರಪ್ಪನವೇ ಮುಖ್ಯಮಂತ್ರಿಗಳು ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ರಾಪಂ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಪೂರ್ವ ನಿಗದಿಯಾಗಿದ್ದ ನೀರಾವರಿ ಇಲಾಖೆ ಸಭೆಯನ್ನು ಮುಂದುಡಲಾಗಿದೆ. ಕೋವಿಡ್ ನಿಯಂತ್ರಿಸುವ ಬಗ್ಗೆ ಮಾತ್ರ …

Read More »

ಗ್ರಾಮ ಪಂಚಾಯತಿ ಚುನಾವಣೆಯ ದಿನಾಂಕ ಘೋಷಣೆ

ಬೆಳಗಾವಿ- ರಾಜ್ಯ ಚುನಾವಣೆ ಆಯೋಗ ಗ್ರಾಮ ಪಂಚಾಯತಿ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು,ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇಂದಿನಿಂದ ಚುನಾವಣಾ ನೀತಿ ಸಂಹೀತೆ ಜಾರಿಯಾಗಿದ್ದು,ಡಿಸೆಂಬರ್ 22 ಹಾಗು ಡಿಸೆಂಬರ್ 27 ರಂದು ಎಲ್ಲಾ ಜಿಲ್ಲೆಗಳಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ,ಡಿಸೆಂಬರ್ 30 ರಂದು ಮತ ಏಣಿಕೆ ನಡೆಯಲಿದೆ. ರಾಜ್ಯದಲ್ಲಿ 5762 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.

Read More »

ಮಂಗಳವಾರ ಬೆಳಗಾವಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸೈಕಲ್ ಓಡಿಸ್ತಾರೆ…

ಬೆಳಗಾವಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ 6ನೇ ತಂಡದ ಪುರುಷ ವಿಶೇಷ ಮೀಸಲು ಪೊಲೀಸ್ ಕಾನ್ಸಟೇಬಲ್ ಪ್ರಶಿಕ್ಷಣಾರ್ಧಿಗಳ ನಿರ್ಗಮ ಪಥ ಸಂಚಲನದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭಾಗವಹಿಸಲಿದ್ದಾರೆ ಎಂದು ಕೆಎಸ್ ಆರ್ ಪಿ 2ನೇ ಪಡೆಯ ಕಮಾಂಡೆಂಟ್ ಹಂಜಾ ಹುಸೇನ್ ಹೇಳಿದರು. ಸೋಮವಾರ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮಂಗಳವಾರ ಎಪಿಎಂಸಿ ರಸ್ತೆಯ ಕೆಎಸ್ ಆರ್ ಪಿ ತರಬೇತಿ‌ ಶಾಲೆಯ ಕವಾಯತು ಮೈದಾನದಲ್ಲಿ ಗೃಹ …

Read More »

50 ಕೋಟಿ ಘೋಷಣೆ ಆಗಿದೆ,ಆರ್ಡರ್ ಆಗಿಲ್ಲ- ನಿಂಬಾಳ್ಕರ್

ಬೆಳಗಾವಿ- ಜಾತಿಗಳನ್ನು ಮೀರಿಸಿ ಚುನಾವಣೆಗಳು ನಡೆಯಬೇಕು,ಸರ್ಕಾರ ಜಾತಿಗಳನ್ನು ಆಧರಿಸಿ ಚುನಾವಣೆ ಮಾಡುತ್ತಿದೆ.ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಿದೆ.ಮರಾಠಾ ಪ್ರಾಧಿಕಾರಕ್ಕೆ 50 ಕೋಟಿ ಕೊಡ್ತೇವಿ ಅಂತಾ ಸರ್ಕಾರ ಕೇವಲ ಘೋಷಣೆ ಮಾಡಿದೆ,ಇನ್ನೂ ಆರ್ಡರ್ ಆಗಿಲ್ಲ ಇದೊಂದು ಚುನಾವಣೆಗಾಗಿ ಮಾಡಿದ ಗಿಮಿಕ್ ಎಂದು ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಆರೋಪಿಸಿದ್ದಾರೆ. ಧಾರವಾಡದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿ 50 ಕೋಟಿ ಘೋಷಣೆ ಮಾಡಿದೆ,ಆದ್ರೆ ಈ ಕುರಿತು ಇನ್ನುವರೆಗೆ ಸರ್ಕಾರ …

Read More »