ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಂಕಟ ಮುಂದುವರೆದಿದ್ದು ಇಂದು ಮಂಗಳವಾರ ಒಂದೇ ದಿನ ಬರೊಬ್ಬರಿ 64 ಸೊಂಕಿತರು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 500 ರ ಗಡಿ ದಾಟಿ 561 ಕ್ಕೆ ತಲುಪಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿ ಜಿಲ್ಲೆಯ ಜನತೆಗೆ ಬಿಗ್ ಶಾಕ್ ನೀಡಿದೆ.
Read More »ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನದ ಚೆಕ್ ವಿತರಿಸಿದ,ಸಚಿವ ಸೋಮಶೇಖರ್
ಬೆಳಗಾವಿ, – ಕೋವಿಡ್-೧೯ ಹಿನ್ನೆಲೆಯಲ್ಲಿ ಸರ್ಕಾರ ಘೋಷಣೆ ಮಾಡಿರುವಂತೆ ಈಗಾಗಲೆ ೨೮ ಸಾವಿರ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್ ವಿತರಣೆ ಮಾಡಲಾಗಿದ್ದು, ಉಳಿದ ಆಶಾ ಕಾರ್ಯಕರ್ತೆಯರಿಗೆ ಒಂದು ವಾರದಲ್ಲಿ ಪ್ರೊತ್ಸಾಹ ಧನದ ಚೆಕ್ ವಿತರಣೆ ಮಾಡಲಾಗುವುದು ಎಂದು ಸಹಕಾರ ಇಲಾಖೆಯ ಸಚಿವ ಎಸ್. ಟಿ ಸೋಮಶೇಖರ ಅವರು ತಿಳಿಸಿದರು. ಸಹಕಾರ ಇಲಾಖೆ ಹಾಗೂ ಜೊಲ್ಲೆ ಉದ್ಯೋಗ ಸಮೂಹ, ಯಕ್ಸಂಬಾ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ (ಜು.೧೪) ಚಿಕ್ಕೋಡಿ ತಾಲೂಕಿನ …
Read More »ಬೆಳಗಾವಿ ತಾಲ್ಲೂಕಿನಲ್ಲಿ ಲಾಕ್ ಡೌನ್ ಇಲ್ಲ,ಐದು ತಾಲ್ಲೂಕುಗಳಲ್ಲಿ ಮಾತ್ರ ಲಾಕ್ ಡೌನ್
ಬೆಳಗಾವಿ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಮಾತ್ರ ಲಾಕ್ಡೌನ್ ಜಾರಿ ————————————————————— ಬೆಳಗಾವಿ, ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಯಲ್ಲಿ ಮಾತ್ರ ದಿನಾಂಕ:14.07.2020ರ ರಾತ್ರಿ 8.00 ಗಂಟೆಯಿಂದ 22.07.2020ರ ಬೆಳಿಗ್ಗೆ 5.00 ಗಂಟೆಯವರೆಗೆ 7 ದಿನಗಳ ಅವಧಿಯವರೆಗೆ ಲಾಕ್ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಗೆ ಮಾತ್ರ ಸೀಮಿತವಾಗಿ ಲಾಕ್ ಡೌನ್ …
Read More »ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಡಿಸೆಂಬರ್ ತಿಂಗಳ ನಂತರ ಇಲೆಕ್ಷನ್
ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಜಿಲ್ಲೆಯ ಘಟಾನುಘಟಿಗಳು ಅಲ್ಲಲ್ಲಿ ಪಾರ್ಟಿ ನಡೆಸುತ್ತಿರುವ ಬೆನ್ನಲ್ಲಿಯೇ ಸರ್ಕಾರ ಚುನಾವಣೆಯನ್ನು ಡಿಸಬರ್ ತಿಂಗಳಿಗೆ ಮುಂದೂಡಿ ಆದೇಶ ಹೊರಡಿಸಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಅಗಸ್ಟ್ ತಿಂಗಳಲ್ಲಿ ನಡೆಯಬೇಕಿತ್ತು ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಕರ್ಮಕಾಂಡ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಚುನಾವಣೆಯನ್ನು ಡಿಸೆಂಬರ್ ತಿಂಗಳಿಗೆ ಮುಂದೂಡಲಾಗಿದೆ. ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿತ್ತು ಕೆಲವು ಆಕಾಂಕ್ಷಗಳಂತೂ ಮಟನ್ …
Read More »ಪಿಯುಸಿ ಫಲಿತಾಂಶ ಬೆಳಗಾವಿಗೆ 27 ಸ್ಥಾನ ಚಿಕ್ಕೋಡಿ ಗೆ 20 ನೇ ಸ್ಥಾನ
ಬೆಳಗಾವಿ- ಇಂದು ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು,ಬೆಳಗಾವಿ ಜಿಲ್ಲೆ ರಾಜ್ಯದಲ್ಲಿ 27 ನೇಯ ಸ್ಥಾನ ಪಡೆದರೆ,ಚಿಕ್ಕೋಡಿ 20 ನೇಯ ಸ್ಥಾನ ಪಡೆದಿದೆ. ಕಳೆದ ವರ್ಷದ ಫಲಿತಾಂಶಕ್ಕೆ ಹೋಲೀಸಿದರೆ ಚಿಕ್ಕೋಡಿ ಕಳೆದ ವರ್ಷ 25 ನೇ ಸ್ಥಾನ ಪಡೆದಿತ್ತು ಈ ವರ್ಷ 20 ನೇಯ ಸ್ಥಾನ ಪಡೆದಿದೆ. ಬೆಳಗಾವಿಗೆ ಒಂದೇ ಸ್ಥಾನ ಬಡ್ತಿ ಸಿಕಗಕಿದ್ದು 28 ನೇ ಸ್ಥಾನದಿಂದ 27 ನೇಯ ಸ್ಥಾನ ಪಡೆದಿದೆ. ಕಳೆದ ವರ್ಷ ಪಿಯುಸಿ ದ್ವಿತೀಯ ವರ್ಷದ …
Read More »ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾಗೆ ಯುವಕ ಬಲಿ
ಬೆಳಗಾವಿ- ಇಂದು ಮಂಗಳವಾರ ಆದ್ರೆ ಇವತ್ತು ಕೊರೋನಾ ವೈರಸ್ ಗಿಂತ ವದಂತಿಗಳೇ ಜೋರಾಗಿ ಹರಡುತ್ತಿವೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಚೆಲ್ಲಾಟ ನಡೆಸಿದೆ.ಶಾಸಕ ಅನೀಲ ಬೆನಕೆ ಅವರಿಗೂ ಕೊರೋನಾ ಲಕ್ಷಣಗಳು ಕಂಡು ಬಂದಿವೆ ಅವರನ್ನು ಕ್ವಾರಂಟೈನ್ ಮಾಡಲಾಗಿದೆ ಸುದ್ಧಿ ಹರಡಿದ್ದರೂ ಈ ಕುರಿತು ಅನೀಲ ಬೆನಕೆ ಯಾವುದೇ ರೀತಿಯ ರಿಸ್ಪಾನ್ಸ್ ಕೊಟ್ಟಿಲ್ಲ. ಬೆಳಗಾವಿ ನಗರದಲ್ಲಿ ಕೆಲವು ಖ್ಯಾತ ವೈದ್ಯರಿಗೂ ಸೊಂಕು ತಗಲಿದೆ ಎನ್ನಲಾಗಿದೆ.ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ ಇಂದು ಮಂಗಳವಾರ …
Read More »ಕಿಲ್ಲರ್ ವೈರಸ್ ಗೆ ಬೆಳಗಾವಿಯಲ್ಲಿ ಒಂದೇ ದಿನ ಮೂವರ ಬಲಿ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಚೆಲ್ಲಾಟ ನಡೆಸಿದೆ,ಇಂದು ಭಾನುವಾರ ಒಂದೇ ದಿನ ಈ ಮಹಾಮಾರಿ ವೈರಸ್ ಮೂವರ ಬಲಿ ಪಡೆದಿದೆ. ಕೊರೋನಾ ಸೊಂಕಿಗೆ ಮರಣ ಹೊಂದಿರುವ ಮೂವರ ಕುರಿತ ಮಾಹಿತಿ.ಇಲ್ಲಿದೆ ನೋಡಿ ೧. ಅಥಣಿ – ಪುರುಷ(62) ೨. ಶಿವಬಸವನಗರ, ಬೆಳಗಾವಿ- ಮಹಿಳೆ(80) ೩. ವಿಜಯನಗರ, ಬೆಳಗಾವಿ – ಪುರುಷ(57)
Read More »ಇಂದು ಬೆಳಗಾವಿಯಲ್ಲಿ ಮತ್ತೊಂದು ಬಲಿ ಪಡೆದ ಮಹಾಮಾರಿ
ಪೋಟೋ ಶಿರ್ಷಿಕೆ. ಬೆಳಗಾವಿಯ ಕಂಗ್ರಾಳ ಗಲ್ಲಿಗೂ ಅಂಬ್ಯುಲೆನ್ಸ ದೌಡಾಯಿಸಿದ್ದು ಇಲ್ಲಿಯೂ ಸೊಂಕಿತ ಪತ್ತೆಯಾದ ಶಂಕೆ ಇದೆ. ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಮರಣಮೃದಂಗ ಮುಂದುವರೆದಿದೆ ಈ ಕಿಲ್ಲರ್ ವೈರಸ್ ಗೆ ಬೆಳಗಾವಿಯ ಮತ್ತೊಬ್ಬ ವ್ಯೆಕ್ತಿ ಬಲಿಯಾಗಿದ್ದಾನೆ. ಬೆಳಗಾವಿಯ ಚವ್ಹಾಟ ಗಲ್ಲಿಯಲ್ಲಿ ಟೇಲರಿಂಗ್ ಉದ್ಯೋಗ ಮಾಡುತ್ತಿದ್ದ ಹಿಂಡಲಗಾ ರಕ್ಷಕ ಕಾಲೋನಿಯ ನಿವಾಸಿಯಾಗಿದ್ದ 58 ವರ್ಷದ ವ್ಯೆಕ್ತಿಯೊಬ್ಬ ಮೃತಪಟ್ಟಿದ್ದಾನೆ.ಈತನ ರಿಪೋರ್ಟ್ ಪಾಸಿಟೀವ್ ಎಂದು ದೃಡವಾಗಿದೆ ಎಂದು ನಂಬಲರ್ಹ ಮೂಗಳು ಖಚಿತಪಡಿಸಿವೆ. ಕೆಲ ದಿನಗಳ …
Read More »ಮೌಢ್ಯತೆ ವಿರುದ್ದ ಸತೀಶ ಜಾರಕಿಹೊಳಿ ಮುಖಾಮುಖಿ ಸಮರ
ಬೆಳಗಾವಿ ಸುದ್ಧಿ ಜಾತ್ಯತೀತ, ಧರ್ಮಾತೀತ, ಸಮಾನತೆ, ವ್ಯಕ್ತಿಸ್ವಾತಂತ್ರ್ಯ, ಭಾತೃತ್ವದಂಥಹ ಮನುಷ್ಯ ಕುಲದ ಶ್ರೇಯೋಭಿವೃಧ್ಧಿಯ ಸಂಗತಿಗಳೆನ್ನಲ್ಲ ಹೊತ್ತಿರುವ ಭಾರತದ ಸಂವಿಧಾನದ ಗೌರವ ಕಾಪಾಡುವ ಪ್ರಮಾಣ ವಚನ ಸ್ವೀಕರಿಸಿ ವಿಧಾನಸೌಧ – ಸಂಸತ್ತನ್ನು ಪ್ರವೇಶಿಸುವ ಬಹುತೇಕ ರಾಜಕಾರಣಿಗಳು ಜಾತಿಯತೆ, ಕೋಮಭಾವ, ಧಾರ್ಮಿಕ ಮೌಢ್ಯಗಳನ್ನು ತಲೆಯಲ್ಲಿ ತುಂಬಿಕೊಂಡೇ ಭಾರವಾಗಿರುತ್ತಾರೆ. ಮನೆಯ ಜಗಲಿಗಳ ಮೇಲೆ, ದೇವಾಲಯಗಳಲ್ಲಿ ಪೂಜೆ ಮಾಡಿ ಭಕ್ತಿ ತೋರಿಸಬೇಕಾದ ಈಜನಪ್ರತಿನಿಧಿಗಳು ವಿಧಾನಸೌಧದಲ್ಲಿನ ತಮ್ಮ ಚೇಂಬರ್ಗಳಲ್ಲಿ ಹೋಮ ಹವನದ ಹೊಗೆ ಎಬ್ಬಿಸುವುದನ್ನು ನೋಡುತ್ತೇವೆ. ತೀರ …
Read More »ಬೆಳಗಾವಿಯಲ್ಲಿ ಖಾಕಿ ಖದರ್…ಇನ್ ಕಮೀಂಗ್ ಔಟ್ ಗೋಯಿಂಗ್ ಬಂದ್…ಬಂದ್….!
ಬೆಳಗಾವಿ-ಗಡಿನಾಡು ಗುಡಿ ಕುಂದಾನಗರಿ ಇಂದು ಸಂಪೂರ್ಣವಾಗಿ ಸ್ತಬ್ಧ ವಾಗಿದೆ,ನಗರದ ಎಲ್ಲ ಪ್ರಮುಖ ರಸ್ತೆಗಳಲ್ಲಿ ಪೋಲೀಸರ ಖಡಕ್ ಪಹರೆ ಇದ್ದು ಸಿಟಿಯಲ್ಲಿ ಇನ್ನ್ ಕಮೀಂಗ್ ಔಟ್ ಗೋಯಿಂಗ್ ಎರಡೂ ಬಂದ್ ಆಗಿದೆ. ಕೊರೋನಾ ಸೊಂಕು ಹರಡುವದನ್ನು ತಡೆಯಲು ಪ್ರತಿ ಭಾನುವಾರ ಸರ್ಕಾರ ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಖಡಕ್ ಲಾಕ್ ಡೌನ್ ಅನುಷ್ಠಾನಗೊಂಡಿದೆ ನಗರ ಪ್ರವೇಶ ಮಾಡುವ ನಾಲ್ಕೂ ದಿಕ್ಕುಗಳಲ್ಲಿ ಎಲ್ಲ ಪ್ರವೇಶ ಮಾರ್ಗಗಳಲ್ಲಿ ಪೋಲೀಸರ ಬಿಗಿ …
Read More »