ಕನ್ನಡ ಧ್ವಜಕ್ಕೆ ಬೆಂಕಿ ,ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ… ಬೆಳಗಾವಿ- ಎಂಈ ಎಸ್ ನಾಯಕರಿಗೆ ಗಡಿಯಲ್ಲಿ ನಿಲ್ಲಿಸಿ ಗುಂಡು ಹಾಕಿ ಎಂದು ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಚ ಭೀಮಾ ಶಂಕರ ಪಾಟೀಲರ ಹೇಳಿಕೆ ಖಂಡಿಸಿ,ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ವಿ ಪುಂಡಾಟಿಕೆ ಪ್ರದರ್ಶಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರು ಭೀಮಾ ಶಂಕರ ಪ್ರತಕೃತಿಯ ಮೇಲೆ ಕನ್ನಡ ಧ್ವಜ ಮುಚ್ವಿ ಕನ್ನಡ ಧ್ವಜ ಸಮೇತ ಪ್ರತಿಕೃತಿ ದಹನ ಮಾಡಿ ಶಿವಸೇನೆ …
Read More »ಸ್ಮಾರ್ಟ್ ಸಿಟಿಯಲ್ಲಿ ಬೆಂಗಳೂರಿಗಿಂತಲೂ ಬೆಳಗಾವಿ ಮುಂದೆ
ಬೆಳಗಾವಿ- ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬೆಳಗಾವಿ ನಗರ ರಾಜಧಾನಿ ಬೆಂಗಳೂರಿಗಿಂತಲೂ ಮುಂದಿದೆ ಬೆಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಒಂದು ಕಾಮಗಾರಿಯೂ ಪೂರ್ಣಗೊಂಡಿಲ್ಲ ಆದರೆ ಬೆಳಗಾವಿಯಲ್ಲಿ ಈಗಾಗಲೇ ಸುಮಾರು 300 ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು 48 ಕಾಮಗಾರಿಗಳು ಪ್ರಗತಿಯಲ್ಲಿವೆ ,ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಒಟ್ಟು 852 ಕೋಟಿ ರೂ ಖರ್ಚಾಗಿದ್ದು 250 ಕೋಟಿಗೂ ಅಧಿಕ ಅನುದಾನ ಇನ್ನೂ ಸ್ಟಾಕ್ ಇದೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ …
Read More »ತುರುಮರಿ ಕಚರಾ ಡಿಪೋ ವಿಸ್ತರಣೆ ವಿರೋಧಿಸಿ ರಸ್ತೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಧರಣಿ
ತುರುಮರಿ ಕಚರಾ ಡಿಪೋ ವಿಸ್ತರಣೆ ವಿರೋಧಿಸಿ ರಸ್ತೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಧರಣಿ ಬೆಳಗಾವಿ- ಬೆಳಗಾವಿಯ ನಗರದ ತ್ಯಾಜ್ಯ ವಿಲೇವಾರಿ ಕೇಂದ್ರ ತುರುಮರಿಯ ಕಚರಾ ಡಿಪೋ ವಿಸ್ತರಣೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ತೀವ್ರ ವಿರೋಧ ವ್ಯೆಕ್ತಪಡಿಸಿದ್ದಾರೆ ಪಾಲಿಕೆ ಅಧಿಕಾರಿಗಳು ತುರುಮರಿಯ ಕಚರಾ ಡಿಪೋದ ವಿಸ್ತರಣೆಗೆ ಇಂದು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವಾಗ ನೂರಾರು ಜನರೊಂದಿಗೆ ರಸ್ತೆಗಿಳಿದ ಶಾಸಕಿ ಹೆಬ್ಬಾಳಕರ ತುರುಮರಿಯಲ್ಲಿ ರಸ್ತೆ ತಡೆ ನಡೆಸಿ ಕಚರಾ ಡಿಪೋ ವಿಸ್ತರಣೆಗೆ ವಿರೋಧ ವ್ಯೆಕ್ತಪಡಿಸಿದರು. …
Read More »ನೆರೆ ಪರಿಹಾರ ಅಧಿಕಾರಿಗಳ ವಿರುದ್ಧ ಶಾಸಕರ ಪ್ರಹಾರ….!!
ಬೆಳಗಾವಿ- ನೆರೆ ಪರಿಹಾರ ಬೆಳೆ ಪರಿಹಾರದ ಕುರಿತು ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಬೆಳಗಾವಿ ಜಿಲ್ಲೆಯ ಶಾಸಕರು ಕೆಡಿಪಿ ಸಭೆಯಲ್ಲಿ ಒಮ್ಮತದಿಂದ ಆಕ್ರೋಶವನ್ನು ಹೊರಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿದರು ಶಾಸಕರಾದ ಮಹಾಂತೇಶ ದೊಡ್ಡಗೌಡರ,ಮಹೇಶ ಕುಮಟೊಳ್ಳಿ,ದುರ್ತೋದನ್ ಐಹೊಳೆ ಅವರು ಸಭೆಯಲ್ಲಿ ಮಾತನಾಡಿ ತಮ್ಮ ಕ್ಷೇತ್ರಗಳಲ್ಲಿ ಸರ್ವೇ ಕಾರ್ಯ ಸರಿಯಾಗಿ ಆಗಿಲ್ಲ ಸಂತ್ರಸ್ತರಿಗೆ …
Read More »ಸುವರ್ಣಸೌಧದ ಒಳಗೆ ಕೆಡಿಪಿ ಸಭೆ,ಹೊರಗೆ ರೈತರ ಪ್ರತಿಭಟನೆ.ಮಾತಿನ ಚಕಮಕಿ….!!
ಸುವರ್ಣಸೌಧದ ಒಳಗೆ ಕೆಡಿಪಿ ಸಭೆ,ಹೊರಗೆ ರೈತರ ಪ್ರತಿಭಟನೆ.ಮಾತಿನ ಚಕಮಕಿ…. ಬೆಳಗಾವಿ- ಸುವರ್ಣ ಸೌಧದ ಒಳಗೆ ಕಡೆಪಿ ಸಭೆ ನಡೆಯುತ್ತಿದ್ದರೆ ಹೊರಗೆ ರೈತರು ,ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಪ್ರತಿಭಟನಾ ಸ್ಥಳಕ್ಕೆ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕರೆಸುವಂತೆ ಪಟ್ಟು ಹಿಡಿದಿದ್ದಾರೆ ರೈತರ ಮತ್ತು ಪೊಲಿಸ್ರ ಮದ್ಯ ಮಾತಿನ ಚಕಮಕಿ ನಡೆದಿದೆ ಜಗದೀಶ್ ಶೆಟ್ಟರ್ ಕೈಗೆ ಮನವಿ ನೀಡುತ್ತೇವೆ ಅಂತಾ ರೈತರ ಪಟ್ಟು ಹಿಡಿದು ಕುಳಿತಿದ್ದಾರೆ. ಕಳೆದ …
Read More »ಬೆಳಗಾವಿ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆ ಮಾಡಲು ಸಚಿವ ಸುರೇಶ ಅಂಗಡಿ ಸಂಕಲ್ಪ
ಬೆಳಗಾವಿ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆ ಮಾಡಲು ಸಚಿವ ಸುರೇಶ ಅಂಗಡಿ ಸಂಕಲ್ಪ ಬೆಳಗಾವಿ- ಐತಿಹಾಸಿಕ ಬೆಳಗಾವಿ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿಸಲು ಕೇಂದ್ರದ ರಾಜ್ಯ ರೇಲ್ವೆ ಸಚಿವ ಸುರೇಶ ಅಂಗಡಿ ಸಂಕಲ್ಪ ಮಾಡಿದ್ದಾರೆ ಇಂದು ಶುಕ್ರವಾರ ಬೆಳಿಗ್ಗೆ ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಜತೆ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಚಿಂತನ ಮಂಥನ ಸಭೆ ನಡೆಸಿದರು. ಜಿಲ್ಲಾಮಟ್ಟದ ಅಧಿಕಾರಿಗಳು …
Read More »ಬೆಳಗಾವಿಯ ಇಂಡೋ ಟಿಬೇಟ್ ಬಾರ್ಡರ್ ಪೋಲೀಸ್ ಫೋರ್ಸಿನ ಪೇದೆಯ ಸಾವು
ಇಂಡೋ ಟಿಬೇಟ್ ಬಾರ್ಡರ್ ಪೋಲೀಸ್ ಫೋರ್ಸಿನ ಪೇದೆಯ ಸಾವು ಬೆಳಗಾವಿ – ಬೆಳಗಾವಿ ಸಮೀಪದ ವಂಟಮೂರಿ ಪಕ್ಕದಲ್ಲಿರುವ ಹಾಲಬಾವಿ ಗ್ರಾಮದ ಇಂಡೋ ಟಿಬೇಟ್ ಬಾರ್ಡರ್ ಫೋರ್ಸ ಟ್ರೆನಿಂಗ್ ಸೆಂಟರ್ ನಲ್ಲಿ ಪೋಲೀಸ್ ಪೇದೆಯೊಬ್ಬ ಅನುಮಾನಸ್ಪದವಾಗಿ ಸಾವನ್ನೊಪ್ಪಿದ ಘಟನೆ ನಡೆದಿದೆ ಉತ್ತರಾಖಾಂಡ್ ಮೂಲದ ರಾಜೇಂದ್ರಸಿಂಗ್ ನರೇಂದ್ರಸಿಂಗ್ ದಾನಿಕ್ 34 ಇಂದು ಟ್ರೇನಿಂಗ್ ಸೆಂಟರಿನ ಎರಡನೇಯ ಮಹಡಿಯಿಂದ ಜಾರಿ ಬಿದ್ದು ಮೃತಪಟ್ಟಿದ್ದಾನೆ. ಇದು ಆಕಸ್ಮಿಕ ಸಾವೋ ಅಥವಾ ಆತ್ಮಹತ್ಯೆಯೋ ಎಂದು ತನಿಖೆ ನಡೆದಿದ್ದು …
Read More »ಬೆಳಗಾವಿಯ ಸಬ್ ರಜಿಸ್ಟಾರ್ ಕಚೇರಿ, ಬಂದ್…ಬಂದ್..ಬಂದ್ ….!!!!
ಇಬ್ಬರು ಅಧಿಕಾರಿಗಳ ಜಗಳದಲ್ಲಿ ಹಳ್ಳ ಹಿಡಿದ ,ಬೆಳಗಾವಿಯ ಸಬ್ ರಿಜಿಸ್ಟ್ರಾರ್ ಕಚೇರಿ…..!!! ಬೆಳಗಾವಿ- ಬೆಳಗಾವಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಟೆಜ್ನಿಕಲ್ ಪ್ರಬ್ಲಂ ಅಂತೇ ಅದಕ್ಕಾಗಿ ಮಂಗಳವಾರ ಯಾವುದೇ ಸೇಲ್ ಡೀಡ್ ಆಗಲಿಲ್ಲ ,ಬುದ್ಧವಾರ ಕ್ರಿಸ್ ಮಸ್ ರಜೆ ಇಂದು ಗುರುವಾರವೂ ಟೆಕ್ನಿಕಲ್ ಪ್ರಾಬ್ಲಂ ನಾಳೆಯೂ ಸಮಸ್ಯೆ ಬಗೆಹರಿಯುವದಿಲ್ಲ ಸೇಲ್ ಡೀಡ್ ಮಾಡಬೇಕಾದ್ರೆ ಸೋಮವಾರ ಬನ್ನೀ ಅಂತೀದ್ದಾರೆ ಕಚೇರಿಯ ಸಿಬ್ಬಂಧಿ ಇದು ರಾಜ್ಯದ ಎರಡನೇಯ ರಾಜಧಾನಿ,ರಾಜ್ಯದಲ್ಲಿಯೇ ಅತೀ ಹೆಚ್ಚು ಆದಾಯ ನೀಡುವ …
Read More »ಎಂ ಈ ಎಸ್ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೇಯಿರಿ- ,ಬೀಮಾ ಶಂಕರ ಪಾಟೀಲ
ಎಂ ಈ ಎಸ್ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೇಯಿರಿ- ,ಬೀಮಾ ಶಂಕರ ಪಾಟೀಲ ಬೆಳಗಾವಿ – ಕಳೆದ ಆರವತ್ತು ನಾಲ್ಕು ವರ್ಷದಿಂದ ಬೆಳಗಾವಿ ಗಡಿಯಲ್ಲಿ ಸರ್ಕಾರಿ ಆಸ್ತಿಯನ್ನು ಹಾಳು ಮಾಡಿ ಕನ್ನಡಿಗರಿಗೆ ಮುಳ್ಳಿನಂತೆ ಚುಚ್ಚುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮೀತಿಯ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೆಯಿರಿ ಅದಕ್ಕೆ ನನ್ನ ಬೆಂಬಲ ಇದೆ ಎಂದು ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಫರ್ಮಾನು ಹೊರಡಿಸಿದ್ದಾರೆ. ಬೆಳಗಾವಿಯ ಪಂಚತಾರಾ …
Read More »ಸೂರ್ಯಗ್ರಹಣ, ಹಳ್ಳಿಯಲ್ಲಿ ಅಂಗಾತ ನಿಂತ ಒನಕೆ…ಸಿಟಿಯಲ್ಲಿ ದುರ್ಬಿನ್…!!!
ಬೆಳಗಾವಿ ಕಂಕಣ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಆಧುನಿಕ ಯುಗದಲ್ಲಿ ಹಳೆ ಶೈಲಿಯ ಮುಖಾಂತರ ಗ್ರಹಣ ಕುರಿತು ಖಚಿತ ಪಡೆದುಕೊಳ್ಳಲು ಬೆಳಗಾವಿ ಜೆಲ್ಲೆಯ ಹಲವಾರು ಗ್ರಾಮಗಳಲ್ಲಿ ಜನ ನೀರಿನಲ್ಲಿ ಒನಕೆ ನಿಲ್ಲಿಸುವ ಪದ್ದತಿಯನ್ನು ಮುಂದುವರೆಸಿದ್ದಾರೆ. ನೀರಲ್ಲಿ ಒನಕೆ ನಿಲ್ಲಿಸಿ ಸೂರ್ಯಗ್ರಹಣ ಗೋಚರ ಬಗ್ಗೆ ಖಚಿತ ಮಾಹಿತಿ ಪಡೆದ ಸ್ಥಳಿಯರು ಒನಕೆ ಎಷ್ಟು ಹೊತ್ತು ನೀರಿನಲ್ಲಿ ಯಾವುದೇ ಆಧಾರವಿಲ್ಲದೇ ನಿಲ್ಲುತ್ತದೆಯೋ ಅಷ್ಟು ಹೊತ್ತು ಸೂರ್ಯಗ್ರಹಣ ಇರುತ್ತದೆ ಎನ್ನುವದು ಗ್ರಾಮೀಣ ಕ್ಷೇತ್ರದ ಜನರ ನಂಬಿಕೆಯಾಗಿದೆ. ಬೆಳಗಾವಿ …
Read More »