*ಕನ್ನಡ ನಾಡಿನಲ್ಲಿ ಮತ್ತೇ ಕುಮಾರಪರ್ವ* *ಸಕ್ಕರೆ ಕನಸಿನಲ್ಲಿ ಮುಗುಳ್ನಗೆ ಬೀರುತ್ತಿರುವ ಬೆಳಗಾವಿ* ‘ಕನ್ನಡ ನಾಡಿನ ಅಸ್ಮಿತೆಗೆ ಕಾಲದ ಅವಶ್ಯಕತೆ’ ಎನ್ನುವಂತೆ ಕನ್ನಡಕುವರ ಎಚ್.ಡಿ. ಕುಮಾರಸ್ವಾಮಿಯವರ ಕುಮಾರಪರ್ವ ಸುರುವಾಗಿದೆ. ಇದಕ್ಕೆ ಕಾರಣವೂ ಇದೇ : ಈ ಹಿಂದೆ 2009ರಲ್ಲಿ ಮುಖ್ಯಮಂತ್ರಿಯಾದಾಗ ಇಡೀ ಕರ್ನಾಟಕದಲ್ಲಿ ಹೊಸ ಸಂಚಲನವನ್ನೇ ಉಂಟು ಮಾಡಿದ್ದರ. ನಾಡಿನ ಉದ್ದಗಲ್ಲಕ್ಕೂ ಸಂದಿಗೊಂದಿಗಳಲ್ಲಿ ಮಿಂಚಿನಂತೆ ಸುತ್ತಾಡಿದ ಕುಮಾರಸ್ವಾಮಿ ಅವರು ನಾಡಿನ ಹಿತಾಸಕ್ತಿಗೆ ಶಕ್ತಿ ಮೀರಿ ಶ್ರಮಿಸುವುದರ ಮೂಲಕ ಜನತೆಯ ಮೆಚ್ಚುಗೆಗೆ ಪಾತ್ರವಾಗಿದ್ದರು. …
Read More »ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕುಮಾರಸ್ವಾಮಿ ವಿಶ್ವಾಸಮತ ?
ಬೆಳಗಾವಿ ಜಿಲ್ಲೆಯಿಂದ ಮಂತ್ರಿ ಯಾರಾಗ್ತಾರೆ? ಬೆಳಗಾವಿ- ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸಮತ ಗಳಿಸುವಲ್ಲಿ ವಿಫಲರಾಗಿ ರಾಜಿನಾಮೆ ನೀಡುತ್ತಿದ್ದಂತೆಯೇ ಬೆಳಗಾವಿ ಜಿಲ್ಲೆಯಿಂದ ಮಂತ್ರಿ ಯಾರಾಗಬಹುದು ಎನ್ನುವ ಲೆಕ್ಕಾಚಾರ ಶುರುವಾಗಿದೆ ರಮೇಶ ಜಾರಕಿಹೊಳಿನಾ?ಸತೀಶ ಜಾರಕಿಹೊಳಿನಾ? ಅಥವಾ ಲಕ್ಷ್ಮೀ ಹೆಬ್ಬಾಳಕರನಾ? ಎನ್ನುವ ಚರ್ಚೆ ಈಗ ಶುರುವಾಗಿದೆ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರು ಯಾರಾಗ್ತಾರೆ ಎನ್ನುವ ಪ್ರಶ್ನೆ ಕೂಡಾ ರಾಜಕೀಯ ನಾಯಕರಲ್ಲಿ ಮನೆ ಮಾಡಿದೆ ಸಮ್ಮಿಶ್ರ ಸರ್ಕಾರದಲ್ಲಿ ಮಹಿಳಾ ಕೋಟಾದಲ್ಲಿ ಲಕ್ಷ್ಮೀ …
Read More »ನಾನು ನಾನೇ……… ನೀನು ನೀನೇ………. ಎಂಇಎಸ್ ಈಗ ಒಡೆದ ಮನೆ…!!!!
ಬೆಳಗಾವಿ: ಗಡಿಭಾಗದಲ್ಲಿ ಭಾಷಾ ವೈಷ್ಯಮ್ಯದ ವಿಷ ಬೀಜ ಬಿತ್ತಿ ಮುಗ್ಧ ಮರಾಠಿಗರನ್ನು ಪ್ರಚೋದಿಸಿ ಅಧಿಕಾರ ಪಡೆಯಲು ಕಿತ್ತಾಟ ನಡೆಸಿರುವ ಎಂಇಎಸ್ ನಾಯಕರ ನಡುವಿನ ಕಲಹ ತಾರಕಕ್ಕೇರಿದೆ. ಮಾಜಿ ಶಾಸಕರು ಮನೋಹರ ಕಿಣೇಕರ, ಕಿರಣ ಠಾಕೂರ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ನಾನು ನಾನೇ….. ನೀನು ನೀನೇ……. ಎಂದು ಎರಡು ಗುಂಪುಗಳು ಒಬ್ಬರಿಗೆ ಇನ್ನೋಬ್ಬರು ಭರಕಾಸ್ತ ಮಾಡಿದ್ದು ಎಂಇಎಸ್ ಈಗ ಸಂಪೂರ್ಣವಾಗಿ ಒಡೆದ ಮನೆಯಾಗಿದೆ. ಕಿಣೇಕರ ಹಾಗೂ ಕಿರಣ ಠಾಕೂರ ಗುಂಪುಗಳನ್ನು …
Read More »ಮತ ಕೇಳಲು ಹೋದಾಗ ಮತದಾರರೇ ದುಡ್ಡು ಕೊಡುತ್ತಿರುವ ಭಾಗ್ಯವಂತ ಅಭ್ಯರ್ಥಿ ಯಾರು ಗೊತ್ತಾ ?
ಬೆಳಗಾವಿ- ಚುನಾವಣೆಗೆ ಸ್ಪರ್ದಿಸಿದ ಅಭ್ಯರ್ಥಿಗಳು ಕೋಟಿ ಕೋಟಿ ಖರ್ಚು ಮಾಡಿ ಚಡ್ಡಿ ಹರ್ಕೋಳುವ ಜಮಾನಾದಲ್ಲಿ ಓಟು ಕೇಳಲು ಹೋದ ಅಭ್ಯರ್ಥಿಗೆ ಮತದಾರರೇ ನೋಟು ಕೊಟ್ಟು ಆತನ ಜೋಳಿಗೆ ತುಂಬಿಸುತ್ತಿರುವ ದೃಶ್ಯ ನೀವು ಖಾನಾಪೂರ ಕ್ಷೇತ್ರದಲ್ಲಿ ನೋಡಬಹುದಾಗಿದೆ ಖಾನಾಪೂರ ಕ್ಷೇತ್ರದಿಂದ ಎಂಈಎಸ್ ಬಂಡುಖೋರ ಅಭ್ಯರ್ಥಿಯಾಗಿ ಸ್ಪರ್ದಿಸಿರುವ ವಿಲಾಸ ಬೆಳಗಾಂವಕರ ಅವರು ಕ್ಷೇತ್ರದಲ್ಲಿ ಮತಯಾಚನೆ ಮಾಡಲು ಹೋದ ಸಂಧರ್ಭದಲ್ಲಿ ಮತದಾರರು ನಮ್ಮ ದುಡ್ಡಿನಲ್ಲೇ ಇಲೆಕ್ಷನ್ ಮಾಡಿ ಎಂದು ನೂರು ,ಐನೂರು,ಸಾವಿರದ ನೋಟುಗಳನ್ನು …
Read More »ನಿವೇ ಮುಂದಿನ ಪ್ರಧಾನಿಯಾಗಿ ಎಂದ ಸಭಿಕ….ಸದ್ಯಕ್ಕೆ ಮತ್ತೊಮ್ಮೆ ಮುಖ್ಯಮಂತ್ರಿ ಮಾಡಪ್ಪ ಮುಂದೆ ನೋಡೋಣ ಎಂದ ಸಿದ್ರಾಮಯ್ಯ
ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣದುದ್ದಕ್ಕೂ ಪದೇ ಪದೆ ಮಿಸ್ಟರ್ ಮೋದಿ, ಮಿಸ್ಟರ್ ಯಡಿಯೂರಪ್ಪ… ಎಂದು ಸಂಭೋದಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ನೀವೇ ಮುಂದಿನ ಪ್ರದಾನಮಂತ್ರಿ ಎಂದು ಹೇಳಿದ. ಇದಕ್ಕೆ ಪ್ರತ್ಯುತ್ತರ ನೀಡಿ ಸಿಎಂ ಸಿದ್ದರಾಮಯ್ಯ ಸದ್ಯ ಮುಖ್ಯಮಂತ್ರಿ ಮಾಡಿ, ಪ್ರಧಾನಿಗಾಗಿ ಮುಂದೋ ನೋಡೋಣ ಎಂದು ಹಾಸ್ಯ ಚಟಾಕಿ ಹಾಕುವ ಮೂಲಕ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜನರನ್ನು ನಗೆಗೆಡಲಿಲ್ಲ ತೇಲಿಸಿದರು. ಬೆಳಗಾವಿ: ಮೋಜು, ಮಸ್ತಿಗಾಗಿ ವಿಧಾನಸಭೆಗೆ ಆಯ್ಕೆಯಾಗುವವರನ್ನು ಕ್ಷೇತ್ರದ ಜನತೆ ಈ …
Read More »ಐಟಿ ದಾಳಿ ಸೇಡಿನ ರಾಜಕೀಯ ಸಿಎಂ ಆರೋಪ
ಬೆಳಗಾವಿ-ರಾಜ್ಯದಲ್ಲಿ ಕಾಂಗ್ರೆಸ್ ನಾಯಕರನ್ನು ತಮ್ಮ ಬೆಂಬಲಿಗರನ್ನು ಗುರಿಯಾಗಿಟ್ಟುಕೊಂಡು ಐಟಿ ದಾಳ ಮಾಡಿಸಿ ಕೇಂದ್ರ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಳಗಾವಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಕೇವಲ ರಮೇಶ ಜಾರಕೀಹೊಳಿ, ಲಕ್ಷ್ಮೀ ಹೆಬ್ಬಾಳಕರ ಅವರ ಮೇಲಷ್ಟೆ ಐಟಿ ದಾಳಿ ಏಕೆ? ಪ್ರಭಾಕರ ಕೋರೆ ಹತ್ತೀರ ದುಡ್ಡಿಲ್ವಾ? ಯಡೂರಪ್ಪಾ ಲೂಟಿ ಹೊಡೆದಿಲ್ವಾ? ಸುರೇಶ ಅಂಗಡಿ, ಜಗದೀಶ …
Read More »ಮೂವರು ಅಭ್ಯರ್ಥಿಗಳು ಮೂರಾಬಟ್ಟಿಯಾದ ಎಂಇಎಸ್
ಬೆಳಗಾವಿ: ಗಡಿಭಾಗದ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಎಂಇಎಸ್ ಸಂಘಟಣೆಗೆ ಬಂಡಾಯದ ರೋಗ ತಗಲಿದ್ದು, ಬೆಳಗಾವಿ ದಕ್ಷಿಣ, ಉತ್ತರ, ಗ್ರಾಮೀಣ ಹಾಗೂ ಖಾನಾಪೂರ ಕ್ಷೇತ್ರದಲ್ಲಿ ಎಂಇಎಸ್ ಅಭ್ಯರ್ಥಿಗಳು ಬಂಡಾಯದ ಬಾವುಟ ಹಾರಿಸಿದ್ದಾರೆ. ಬೆಳಗಾವಿ ಉತ್ತರದಲ್ಲಿ ಶಾಸಕ ಸಂಭಾಜಿ ಪಾಟೀಲ ಬೆಳಗಾವಿ ದಕ್ಷಿಣದಿಂದ ಉತ್ತರ ಕ್ಷೇತ್ರಕ್ಕೆ ಪಲಾಯಣ ಮಾಡಿ ಇವರ ವಿರುದ್ಧ ಎಂಇಎಸ್ ನಾಯಕ ಬಾಳಾಸಾಹೇಬ ಕಾಕತಕರ ಬಂಡಾಯದ ಬಾವುಟ ಹಾರಿಸಿದ್ದು, ಇಬ್ಬರೂ ಕಣದಲ್ಲಿ ಉಳಿದುಕೊಂಡಿದ್ದಾರೆ. ಬೆಳಗಾವಿ …
Read More »ಕಿತ್ತೂರ ಎಕ್ಸಪ್ರೆಸ್ ನಲ್ಲಿ ಬಾಬಾಗೌಡ್ರನ್ನು ಓವರ್ ಟೇಕ್ ಮಾಡಿದ ಬಾ..ಬಾ..ಸಾಹೇಬ …!!!!
ಬೆಳಗಾವಿ- ಕಿತ್ತೂರ ಕ್ಷೇತ್ರದ ರಾಜಕೀಯ ಕಿತ್ತಾಟಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ ಕಾಂಗ್ರೆಸ್ ಟಿಕೆಟ್ ಡಿಬಿ ಇನಾಮದಾರಗೆ ಫಿಕ್ಸ ಆಗಿದೆ ಜೆಡಿಎಸ್ ಟಿಕೆಟ್ ಬಾಬಾಗೌಡ್ರ ಕೈತಪ್ಪಿದ್ದು ಬಾಬಾಸಾಬ ಪಾಟೀಲ ಜೆಡಿಎಸ್ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ ಕಳೆದ ಒಂದು ವಾರದಿಂದ ಕಾಂಗ್ರೆಸ್ ಟಿಕೆಟ್ ಗಾಗಿ ಹೈಡ್ರಾಮಾ ನಡೆದಿತ್ತು ಟಿಕೆಟ್ ಗಾಗಿ ಡಿಬಿ ಇನಾಮದಾರ ಹಾಗು ಬಾಬಾಸಾಬ ಪಾಟೀಲ ನಡುವೆ ಗುದ್ದಾಟ ನಡೆದಿತ್ತು ನಿನ್ನೆ ರಾತ್ರಿ ನಡೆದ ಅಚ್ಚರಿಯ ಬೆಳವಣಿಗೆ ನಡೆದು ಕೈ ಟಿಕೆಟ್ …
Read More »ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದ ಶಂಕರ ಮುನವಳ್ಳಿ ಜಾಹಿರಾತು…!!!!
ಬೆಳಗಾವಿ: ಪರಿಶಿಷ್ಟ ಜಾತಿಯ 92 ಉಪಜಾತಿಗಳಿಗೆ ರಾಜಕೀಯ ಅವಕಾಶ ನೀಡದೇ ಅನ್ಯಾಯ ಮಾಡಿದ ಕಾಂಗ್ರೆಸ್ ವಿರುದ್ಧ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ದನಿ ಎತ್ತಿದ್ದಾರೆ. ಪರಿಶಿಷ್ಟ ಜಾತಿಗಳ 92 ಉಪಜಾತಿಗಳು ಸಾಮಾಜಿಕ ನ್ಯಾಯದಿಂದ ವಂಚಿತಗೊಂಡ ಸಮುದಾಯದ ವೇದಿಕೆ ವತಿಯಿಂದ ಶಂಕರ ಮುನವಳ್ಳಿ ಅವರು ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿರುವುದು ಕಾಂಗ್ರೆಸ್ ಗೆ ಮುಳ್ಳಾಗಿ ಪರಿಣಮಿಸಿದೆ. ಅಲ್ಲದೆ ಕಾಂಗ್ರೆಸ್ ನಾಯಕರ ನಿದ್ದೆ ಗೆಡೆಸಿದೆ. ಪರಿಶಿಷ್ಟ ಜಾತಿಯಲ್ಲಿ ಕೆಲ ನಾಯಕರು …
Read More »ಕಿತ್ತೂರಿನಲ್ಲಿ ಮುಗಿಯದ ರಾಜಕೀಯ ಕಿತ್ತಾಟ…ಕಾಂಗ್ರೆಸ್ ಟಿಕೆಟ್ ಗಾಗಿ ಮುಂದುವರೆದ ಗುದ್ದಾಟ
ಬೆಳಗಾವಿ – ಐತಿಹಾಸಿಕ ವೀರರಾಣಿಯ ಕ್ರಾಂತಿಯ ನೆಲ ಕಿತ್ತೂರಿನಲ್ಲಿ ರಾಜಕೀಯ ಕಿತ್ತಾಟ ಮುಂದುವರೆದಿದೆ ಈ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ ಮಾಜಿ ಶಾಸಕ ಡಿಬಿ ಇನಾಮದಾರ ಮತ್ತು ಬಾಬಾಸಾಹೇಬ ಪಾಟೀಲರ ನಡುವೆ ಗುದ್ದಾಟ ನಡೆದಿದೆ ಕಿತ್ತೂರ ಕ್ಷೇತ್ರದ ಬಿಜೆಪಿ ಟಿಕೆಟ್ ಮಹಾಂತೇಶ ದೊಡ್ಡಗೌಡರಿಗೆ ಫೈನಲ್ ಆಗುತ್ತಿದ್ದಂತೆಯೇ ಮಾಜಿ ಶಾಸಕ ಸುರೇಶ ಮಾರಿಹಾಳ ಬಂಡಾಯದ ಬಾವುಟ ಹಾರಿಸಿದ್ದಾರೆ ಮಾರಿಹಾಳ ಬೆಂಬಲಿಗರು ನಿನ್ನೆ ರಾತ್ರಿ ಬಿಜೆಪಿ ನಾಯಕರ ಧೋರಣೆ ಖಂಡಿಸಿ ಪ್ರತಿಭಟಿಸಿದ್ದಾರೆ ಇಂದು …
Read More »