Home / BGAdmin (page 581)

BGAdmin

ಬಿ ಎಸ್ ವೈ ಗೆ ಬಿಗ್ ರೀಲೀಫ್..ಬಿಜೆಪಿ ವಲಯದಲ್ಲಿ ಸಂತಸ

ಬೆಳಗಾವಿ -ಗಣಿ ಕಂಪನಿಗೆ ಪರವಾಣಿಗೆ ನೀಡಿದ್ದಕ್ಕೆ ಪ್ರೇರಣಾ ಟ್ರಸ್ಟ ಮೂಲಕ ಕಿಕ್ ಬ್ಯಾಕ್ ಪಡೆದ ಎಲ್ಲ ಐದು ಪ್ರಕರಣಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಆರೋಪಿಗಳನ್ನು ಸಿಬಿಐ ವಿಶೇಷ ಕೋರ್ಟ ಖುಲಾಸೆಗೊಳಿಸಿದ ಹಿನ್ನಲೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂತಸ ವ್ಯಕ್ತ ಪಡಿಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಅಭಯ ಪಾಟೀಲ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ಕಂಡ …

Read More »

ನಾಡ ವಿರೋಧಿ ಎಂಈಎಸ್ ಕಂಗಾಲು..ಮಹಾರಾಷ್ಟ್ರ ಸರ್ಕಾರದ ದುಂಬಾಲು..!

ಬೆಳಗಾವಿ- ಗಡಿ ಭಾಗದ ಬೆಳಗಾವಿಯಲ್ಲಿ ನಾಡ ವಿರೋಧಿ ಮಹಾರಾಷ್ಟ್ರ ಏಕೀಕರಣ ಸಮೀತಿಯ ಬಂಡವಾಳ ಈಗ ಬಯಲಾಗಿದೆ ಬೆಳಗಾವಿ ನಗರದಲ್ಲಿ ಸಂಪೂರ್ಣವಾಗಿ ಅಸ್ತಿತ್ವ ಕಳೆದುಕೊಂಡಿರುವ ನಾಡ ವಿರೋಧಿಗಳ ಕರಾಳ ದಿನಾಚರಣೆಯ ಸೈಕಲ್ ರ್ಯಾಲಿಗೆ ಜನ ಸೇರದೇ ಕಂಗಾಲಾಗಿರುವ ಎಂಈಎಸ್ ಈಗ ಮಹಾರಾಷ್ಟ್ರದ ಕೊಲ್ಲಾಪೂರದಲ್ಲಿ ನಡೆದ ಮರಾಠಾ ಮೀಸಲಾತಿಯ ಮೌನ ಹೋರಾಟದ ನಕಲು ಮಾಡಲು ಷಡ್ಯಂತ್ರ ನಡೆಸಿದೆ ಬೆಳಗಾವಿಯ ಎಂಈಎಸ್ ನಾಯಕರು ಬುಧವಾರ ರಾತ್ರಿ ಮಹಾರಾಷ್ಟ್ರದ ಮುಂಬೈಗೆ ಪ್ರಯಾಣ ಬೆಳೆಸಲಿದ್ದು ಗುರುವಾರ ಮಹಾರಾಷ್ಟ್ರದ ಮುಖ್ಯಮಂತ್ರಿಗಳನ್ನು ಭೇಟಿಯಾಗಿ …

Read More »

ಕನ್ನಡದ ಕಾರ್ಯಕ್ರಮಕ್ಕೆ ಕೈ ಕೊಟ್ಟ ಕನ್ನಡತಿ..ಶಿಲ್ಪಾ ಶೆಟ್ಟಿ…!

ಬೆಳಗಾವಿ-ಜಿಲ್ಲಾಧಿಕಾರಿ ಎನ್ ಜೈರಾಮ ಅವರು ಈ ಬಾರಿಯ ಕನ್ನಡ ರಾಜ್ಯೋತ್ಸವಕ್ಕೆ ಹೊಸ ಮೆರಗು ನೀಡಬೇಕೆನ್ನುವ ಉದ್ದೇಶದಿಂದ ಹಾಲಿವುಡ್ ನಲ್ಲಿ ಕನ್ನಡದ ಕೀರ್ತಿಯನ್ನು ಬೆಳಗಿದ ಕನ್ನಡತಿ ಶಿಲ್ಪಾ ಶೆಟ್ಟಿ ಅವರನ್ನು ಬೆಳಗಾವಿಯ ರಾಜ್ಯೋತ್ಸವದ ಮೆರವಣಿಗೆಗೆ ಕರೆತರುವ ಪ್ರಯತ್ನ ಮಾಡಿದ್ದರು ಆರಂಭದಲ್ಲಿ ಶಿಲ್ಪಾ ಶೆಟ್ಟಿ ಬೆಳಗಾವಿಗೆ ಬರಲು ಒಪ್ಪಿಗೆ ಸೂಚಿಸಿದ್ದರು ಕೊನೆ ಘಳಿಗೆಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಶಿಲ್ಪಾ ಶೆಟ್ಟಿಯ ಕಾರ್ಯಕ್ರಮ ರದ್ದಾಗಿದೆ ಜಿಲ್ಲಾಡಳಿತ ಈಗ ಶಿಲ್ಪಾ ಶೆಟ್ಟಿಯ ಬದಲಾಗಿ ನವ್ಹೆಂಬರ ಮೊದಲ …

Read More »

ಕಿತ್ತೂರು ಉತ್ಸವಕ್ಕೆ ಸಂಬ್ರಮದ ತೆರೆ

ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಭದ್ರ ಬುನಾದಿ ಹಾಕಿದ ಕಿತ್ತೂರು ಚನ್ನಮ್ಮನವರ ದೇಶಾಭಿಮಾನ ಹಾಗೂ ಹೋರಾಟದ ಕಿಚ್ಚನ್ನು ಇಂದಿನ ಯುವಪೀಳಿಗೆಗೆ ತಲುಪಿಸುವ ಅಗತ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮನು ಬಳಿಗಾರ ಪ್ರತಿಪಾದಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಏರ್ಪಡಿಸಲಾಗಿದ್ದ ‘ಕಿತ್ತೂರು ಉತ್ಸವ-2016’ರ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ನುಡಿಗಳನ್ನಾಡಿದರು. ಬ್ರಿಟಿಷ್‍ರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಚನ್ನಮ್ಮ ದೇಶದ ಸ್ವಾತಂತ್ರ್ಯ ಚಳವಳಿಯ ಬೆಳ್ಳಿಚುಕ್ಕಿಯಾಗಿ …

Read More »

ಕಿತ್ತೂರಿನ ಕಣದಲ್ಲಿ ಕುಸ್ತಿ ಕಾದಾಟ..ಡಾವ್ ಹೊಡೆದ ಪೈಲವಾನನ ಮೇಲಾಟ.!

ಬೆಳಗಾವಿ – ಕಿತ್ತೂರು ಉತ್ಸವದ ಅಂಗವಾಗಿ ಕ್ರಾಂತಿಯ ನೆಲ ಕಿತ್ತೂರಿನಲ್ಲಿ ಕುಸ್ತಿ ಕಾದಾಟ ಆರಂಛವಾಗಿದೆ ಗಟ್ಟಿ ಪೈಲವಾನರು ಕುಸ್ತಿ ಕಣದಲ್ಲಿ ಇಳಿದಿದ್ದು ಕುಸ್ತಿ ಕದನ ಜೋರಾಗಿ ನಡೆದಿದೆ ಶಾಸಕ ಡಿಬಿ ಇನಾಮದಾರ ಅವರು ಕುಸ್ತಿ ಕಾದಾಟಕ್ಕೆ ಚಾಲನೆ ನೀಡಿದರು ಜಿಲ್ಲಾಧಿಕಾರಿ ಎನ್ ಜೈರಾಮ ಬೆಳಗಾವಿ ಪಾಲಿಕೆ ಆಯುಕ್ತ ಶಶಿಧರ ಕುರೇರ ಪ್ರೀತಂ ನರಸಲಾಪೂರೆ ಮೊದಲಾದವರು ಉಪಸ್ಥಿತರಿದ್ದರು ಆರಂಭದಲ್ಲಿ ಬೆಳಗಾವಿ ಜಿಲ್ಲೆಯ ಪೈಲವಾನರು ಅಖಾಡಾದಲ್ಲಿ ತಮ್ಮ ಡಾವ್ ತೋರಿಸಿದರು ಇದಾದ ಬಳಿಕ …

Read More »

ಕೆಎಲ್ ಈ ಜೀರಗೆ ಭವನದಲ್ಲಿ ಪ್ರಧರ್ಶನಕ್ಕೆ.ಕಿಡ್ನಿ ಲಿವರ್ ಜಟರ್ ಜೊತೆಗೆ ಡೆಡ್ ಬಾಡಿ..!

ಬೆಳಗಾವಿ: ತಲೆ ಬುರುಡೆ, ಹೃದಯ, ಜಠರ, ಕಿಡ್ನಿ, ಹೀಗೆ ಮಾನವ ದೇಹದ ಅಂಗಾಂಗಗಳ ನೈಜ ದರ್ಶನದ ಜತೆಗೆ ಬಹು ಜನರನ್ನು ಕಾಡುವ ಲೈಂಗಿಕ ವಿಚಾರಗಳ ವಾಸ್ತವ ಸಂಗತಿಗಳನ್ನು ಮಾದರಿ ಸಮೇತ ಉತ್ತರ ಪಡೆಯಲು ಕೆಎಲ್ ಇ ಸಂಸ್ಥೆ ಮುಕ್ತ ಅವಕಾಶ ಕಲ್ಪಿಸಿದೆ. ಬೆಳಗಾವಿಯ ಕೆಎಲ್ ಇ ಶತಮಾನೋತ್ಸವದ ಹಿನ್ನೆಲೆಯಲ್ಲಿ ಸಂಸ್ಥೆಯ ಜೆಎನ್ ಎಂಎಂ ಸಭಾಭವನದಲ್ಲಿ “ಆರೋಗ್ಯ ವಿಜ್ಞಾನ” ಮಾದರಿ ಪ್ರದರ್ಶನ ಮಾನವನ ದೈಹಿಕ ಪ್ರಪಂಚವನ್ನು ತೆರೆದಿಟ್ಟಿದೆ. ಕೆಎಲ್ ಇ ವಿಶ್ವವಿದ್ಯಾಲಯದ …

Read More »

ಕಿತ್ತೂರಿನಲ್ಲಿ ಮೂರ್ತಿಗಳು ರೆಡಿ..ಮುಸುಕು ತೆಗೆದು ಬಿಡಿ..!

ಬೆಳಗಾವಿ- ಕಿತ್ತೂರು ಉತ್ಸವಕ್ಕೆ ಚನ್ನಮ್ಮಾಜಿಯ ಭಕ್ತ ಸಾಗರವೇ ಹರಿದು ಬರುತ್ತಿದೆ ಚನ್ನಮ್ಮಾಜಿ ಸಂಸ್ಥಾನದ ಖಡ್ಗ ಇತ್ಯಾದಿಗಳನ್ನು ನೋಡಲು ಬಂದವರಿಗೆ ತೀವ್ರ ನಿರಾಸೆಯಾಗಿದೆ. ಉತ್ಸವದ ಸಂದರ್ಭದಲ್ಲೂ ಕಿತ್ತೂರಿನ ಮ್ಯೂಸಿಯಂ ಗೆ ದೊಡ್ಡ ಬೀಗ ಹಾಕಲಾಗಿದೆ. ಮ್ಯೂಸಿಯಂನ ದ್ವಾರಬಾಗಿಲಲ್ಲಿ ಎರಡು ಮುಸುಕುಧಾರಿ ಮೂರ್ತಿಗಳಿವೆ ಕಿತ್ತೂರಿನಲ್ಲಿ ಕ್ರಾಂತಿ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗು ಅಮಟೂರ ಬಾಳಪ್ಪನವರ ಮೂರ್ತಿಗಳು ಕಳೆದ ಒಂದೂವರೆ ವರ್ಷದಿಂದ ಮುಸುಕಿನಲ್ಲಿವೆ ಮೂರ್ತಿಗಳು ರೆಡಿ..ಮುಸುಕು ತೆಗೆದು ಬಿಡಿ ಅಂತ ರಾಯಣ್ಣನ ಅಭಮಾನಿಗಳು …

Read More »

ಮೂಡಲಗಿಯಲ್ಲಿ ಆಪರೇಶನ್.. ಎಮ್ಮೆ ..ಸೆಕ್ಸೆಸ್..!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೂಡಲಗಿ ಗ್ರಾಮದ ಹೊರ ವಲಯದಲ್ಲಿ ಎಮ್ಮೆಯೊಂದು  ಮೇಯಲು ಹೋಗಿ ಕಾಲು ಜಾರಿ ಬಾವಿಗೆ ಬಿದ್ದ ಘಟನೆ ನಡೆದಿದೆ ಆಕಸ್ಮಿಕವಾಗಿ ಬಾವಿಗೆ ಬಿದ್ದ  ಎಮ್ಮೆ ಸುಮಾರು ಎರಡು ಘಂಟೆಗಳ ಕಾಲ ಬಾವಿಯಲ್ಲೆಯೇ ಪರದಾಡಿದೆ ಎಮ್ಮೆ ಬಾವಿಗೆ ಬಿದ್ದ ಮಾಹಿತಿ ಗ್ರಾಮದಲ್ಲಿ ಹರಡುತ್ತಿದ್ದಂತೇಯೇ ಸ್ಥಳಕ್ಕೆ ಜಮಾಯಿಸಿ ಗ್ರಾಮಸ್ಥರು ಸುಮಾರು ಎರಡು ಘಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಕ್ರೇನ್ ಮೂಲಕ  ಎಮ್ಮೆಯನ್ನು ಬಾವಿಯಿಂದ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ …

Read More »

ಕಳಸಾ ನಾಲೆ ಪರಶೀಲಿಸಿದ ಕಾಗೋಡು ತಿಮ್ಮಪ್ಪ

ಬೆಳಗಾವಿ- ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸೋಮವಾರ ಕಳಸಾ ನಾಲಾ ಪ್ರದೇಶಕ್ಕೆ ಭೇಟಿ ನೀಡಿ ನಾಲೆಯ ಬಗ್ಗೆ ಮಾಹಿತಿ ಪಡೆದುಕೊಂಡರು ಸಚಿವರಿಗೆ ಸಂಸದೀಯ ಕಾರ್ಯದರ್ಶಿ ಗಣೇಶ ಹುಕ್ಕೇರಿ, ಡಿಸಿ ಜಯರಾಮ್, ಜಿಪಂ ಸಿಇಒ ಗೌತಮ ಬಗಾದಿ ಸಾಥ್..ನೀಡಿದರು ಅಧಿಕಾರಿಗಳಿಂದ ಕಳಸಾ- ಬಂಡೂರಿ ನಾಲೆ ಯೋಜನೆ ವೆಚ್ಚ ಮತ್ತು ಗೋವಾ ವಾದ ಬಗ್ಗೆ ಮಾಹಿತಿ ಪಡೆದ ಸಚಿವ ಕಾಗೋಡು.ನಾಲಾ ತಡೆ ಗೋಡೆ ಸೇರಿದಂತೆ ನಾಲಾ ಪ್ರದೇಶವನ್ನು ಪರಶೀಲಿಸಿದರು ಕಳಸಾ ನಾಲೆ ಪರಿಶೀಲನೆ …

Read More »

ಮುಂದಿನ ವಾರ ಕೇಂದ್ರಕ್ಕೆ ನಿಯೋಗ- ಕಾಗೋಡು ತಿಮ್ಮಪ್ಪ

ಬೆಣಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಆರು ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಮೇವಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಬರ ಪರಿಹಾರ ಕಾಮಗಾರಿಗಳಲ್ಲಿ ಮಂದ ಗತಿ ಸಲ್ಲದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಬೆಳಗಾವಿ ಜಿಲ್ಲೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು ಜಿಲ್ಲಾಧಕಾರಿಗಳ ಕಚೇರಿಯಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಶೀಲನೆ ನಡೆಸಿದ ಅವರು ಬೆಳಗಾವಿ ಜಿಲ್ಲೆಯಲ್ಲಿ ಆರು ತಾಲೂಕಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಇದನ್ನು ಹೊರತು ಪಡಿಸಿ …

Read More »