ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ.ಬಾಬಾ ಸಾಹೇಬ ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಅಹ್ವಾನಿಸಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ ಬೆಳಗಾವಿಯ ಡಾ ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿ ಉತ್ಸವ ಮಹಾ ಮಂಡಳದ ಪದಾಧಿಕಾರಿಗಳು ಮಹಾ ಮಂಡಳದ ಅಧ್ಯಕ್ಷ ಮಲ್ಲೇಶ ಚೌಗಲೆ ನೇತೃತ್ವದಲ್ಲಿ ಸಚಿವರನ್ನು ಭೇಟಿಯಾಗಿ ಮೂರ್ತಿ ಪ್ರತಿಷ್ಠಾಪನೆಯ ಕುರಿತು ಸಚಿವರೊಂದಿಗೆ ಸಮಾಲೋಚನೆ ನಡೆಸಿದರು ಈ …
Read More »ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ್ ಯೋಜನೆಯ ಅನುಷ್ಠಾನಕ್ಕಾಗಿ ಎರಡು ಕೋಟಿ ರೂ ಅನುದಾನ ಮಂಜೂರು ಮಾಡಿರುವದಾಗಿ ರಾಜ್ಯ ಗೃಹ ಸಚಿವಾಲಯ ದಿಂದ ನಗರ ಪೋಲೀಸ್ ಆಯುಕ್ತರಿಗೆ ಪತ್ರ ಬರೆದಿದೆ ನಗರ ಪೋಲಿಸ್ ಇಲಾಖೆ ಈ ಎರಡು ಕೋಟಿ ಅನುದಾನದಲ್ಲಿ ನಗರದ RPD ವೃತ್ತ ರೇಲ್ವೆ ಥರ್ಡ ಗೇಟ್ ,ಆಝಂ ನಗರ ಸರ್ಕಲ್ ,ಗ್ಲೋಬ್ ಥೇಟರ್ ಸರ್ಕಲ್,ಮತ್ತು ಬಸವೇಶ್ವರ ಸರ್ಕಲ್ …
Read More »SSLC ಪರೀಕ್ಷೆ ಮುಗೀತು..ವಿದ್ಯಾರ್ಥಿಗಳು ಈಗ ಫುಲ್ ರಿಲ್ಯಾಕ್ಸ…!
ಬೆಳಗಾವಿ- ಮಾರ್ಚ 30 ರಿಂದ ಆರಂಭವಾದ SSLC ಪರೀಕ್ಷೆ ಬುಧವಾರ ಮಧ್ಯಾಹ್ನ 12-30 ಕ್ಕೆ ಮುಕ್ತಾಯವಾಯಿತು ಸೋಸಿಯಲ್ ಸ್ಟಡೀಜ್ ಪರೀಕ್ಷೆ ಮುಗಿಯುತ್ತಿದ್ದಂತೆಯೇ ವಿಧ್ಯಾರ್ಥಿಗಳು ಚೀರಾಡುತ್ತ ಕುಣಿಯುತ್ತ ಪರೀಕ್ಷಾ ಕೇಂದ್ರಗಳಿಂದ ಹೊರ ಬಂದರು ಬೆಳಗಾವಿ ಜಿಲ್ಲೆಯ ಸಾಲಹಳ್ಳಿ ಮತ್ತು ಗೋಕಾಕ ತಾಲೂಕಿನ ಮೂಡಲಗಿಯಲ್ಲಿ ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದನ್ನು ಹೊರತು ಪಡಿಸಿದರೆ ಜಿಲ್ಲೆಯಲ್ಲಿ ಸುಗಮವಾಗಿ ಪರೀಕ್ಷೆಗಳು ಮುಗಿದವು ನಕಲು ಹಾವಳಿಯನ್ನು ತಡೆಯಲು ಶಿಕ್ಷಣ ಇಲಾಖೆ ವಿವಿಧ ತಂಡಗಳನ್ನು ರಚಿಸಿ ಪರೀಕ್ಷಾ ಕೇಂದ್ತಗಳ …
Read More »ಬೆಳಗಾವಿಯಲ್ಲಿ ಭರದಿಂದ ಸಾಗಿದೆ ಗ್ಯಾಸ್ ಪೈಪ್ ಲೈನ್ ಕಾಮಗಾರಿ..
ಬೆಳಗಾವಿ- ಬೆಳಗಾವಿ ನಗರದ ಗೃಹಿಣಿಯರಿಗೆ ಸಿಹಿ ಸುದ್ಧಿ LPG ಸಿಲಿಂಡರ್ ಗ್ಯಾಸ ಬರಲಿಲ್ಲ, ಗ್ಯಾಸ್ ತೀರಿದ ತಕ್ಷಣ ನಂಬರ್ ಬರಲಿಲ್ಲ ಎನ್ನುವ ಆತಂಕದಿಂದ ಬೆಳಗಾವಿಯ ಗೃಹಿಣಿಯರು ಮುಕ್ತರಾಗಲಿದ್ದಾರೆ ಏಕೆಂದರೆ ಮನೆ ಮನೆಗೆ ನೀರಿನ ಕನೆಕ್ಷನ್ ಕೊಟ್ಟಂತೆ ಮನೆ ಮನೆಗೆ ಗ್ಯಾಸ್ ಪೈಪ್ ಲೈನ್ ಕನೆಕ್ಷನ್ ಕೊಡುವ ಕೆಲಸ ಸದ್ದಿಲ್ಲದೇ ನಡೆದಿದೆ – ಕೇಂದ್ರದ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಕರ್ನಾಟಕದಲ್ಲಿ ಬೆಳಗಾವಿ ಮತ್ತು ತುಮಕೂರು ನಗರಗಳಲ್ಲಿ ಗ್ಯಾಸ್ ಪೈಪ್ ಲೈನ್ …
Read More »ಕಿಚ್ಚು ಹಾಯುವಾಗ ಬೆಂಕಿ ಕೆಂಡದಲ್ಲಿ ಬಿದ್ದು ಬಾಲಕನಿಗೆ ಗಂಭೀರ ಗಾಯ
ಬೆಳಗಾವಿ: ಜಾತ್ರೆಯಲ್ಲಿ ಹರಕೆ ತೀರಿಸಲು ಭಕ್ತರು ಕಿಚ್ವು ಹಾಯುವದು ಗ್ರಾಮೀಣ ಪ್ರದೇಶದ ಸಂಪ್ರದಾಯವಾಗಿದೆ ಆದರೆ ಕೆಂಡ ಹಾಯುವಾಗ ಕೊಂಡದಲ್ಲಿ ಬಿದ್ದು ೧೨ ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸಮೀಪದ ಚಂದನ ಹೊಸೂರಿನಲ್ಲಿ ನಡೆದಿದೆ ಬೆಳಗಾವಿ ತಾಲೂಕಿನ ಚಂದನ ಹೋಸೂರು ಗ್ರಾಮದ ಕಲ್ಮೇಶ್ವರ ಜಾತ್ರೆಯಲ್ಲಿ ಭಕ್ತರು ಕೆಂಡ ಹಾಯುವಾಗ ತಡರಾತ್ರಿ ಈ ಘಟನೆ ಸಂಭವಿಸಿದೆ . ಗಾಯಾಳು ಬಾಲಕ ಚಂದ್ರಶೇಖರ್ ಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ.ಪಡೆಯುತ್ತಿದ್ದಾನೆ ತಡರಾತ್ರಿ ಸಾವಿರಾರು ಜನ …
Read More »ರೈತರ ಏಕೈಕ ಮಂತ್ರವಾದ ಸಂಪೂರ್ಣ ಸಾಲ ಮನ್ನಾ..
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಬರಗಾಲದ ಛಾಯೆ ಆವರಿಸಿದೆ ಅನ್ನದಾತ ಸಂಕಷ್ಟದ ಹೊಂಡದಲ್ಲಿ ನರಳುತ್ತಿದ್ದಾನೆ ಸಾಲ ಮನ್ನಾ ಮಾಡಲು ಆಗ್ರಹಿಸಿ ರೈತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಳೆದ ಒಂದು ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ ಆದರೆ ರೈತ ಸಂಘಟನೆಗಳ ನಾಯಕರು ತಮ್ಮ ಕಾರಿನ ಹಿಂಬದಿಯಲ್ಲಿ ರೈತರ ಸಾಲ ಮನ್ನಾ ಎಂಬ ತೆಲೆ ಬರಹ ಬರೆಯಿಸಿಕೊಂಡು ಎಲ್ಲರ ಗಮನ ಸೆಳೆಯುತ್ತಿದ್ದಾರೆ ಬೆಳಗಾವಿ ಜಿಲ್ಲೆಯ ಆರ್ಗ್ಯಾನಿಕ್ ಫಾರ್ಮರ್ಸ ಗ್ರೂಪ್ ಸಂಘಟನೆಯ ನಾಯಕರು ತಮ್ಮ ಕಾರಿನ ಹಿಂಬದಿಯಲ್ಲಿ …
Read More »ರಥದ ಚಕ್ರಕ್ಕೆ ಸಿಲುಕಿ ಓರ್ವನ ಸಾವು..
ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಹೀರೆನಂದಿಯಲ್ಲಿ ಬಸವೇಶ್ವರ ಜಾತ್ರೆ ವೇಳೆ ರಥದ ಚಕ್ರಕ್ಕೆ ಸಿಲುಕಿ ಓರ್ವ ಭಕ್ತ ಮೃತ ಪಟ್ಟ ಘಟನೆ ನಡೆದಿದೆ . ರಥೋತ್ಸವದ ವೇಳೆ ರಥದ ಚಕ್ರಕ್ಕೆ ಆಯತಪ್ಪಿ ಸಿಲುಕಿ ವ. ಕಲ್ಲಯ್ಯ ಮಠದ್ ಮೃತಪಟ್ಟ ದುರ್ದೈವಿಯಾಗಿದ್ದಾನೆ . ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »ಮರದ ಟೊಂಗೆ ಮುರಿದು ಬಿದ್ದು ಮಹಿಳೆಯ ಸಾವು
ಬೆಳಗಾವಿ- ಮರದ ಟೊಂಗೆಯೊಂದು ಬೈಕ್ ಮೇಲೆ ಮುರಿದು ಬಿದ್ದು ಮಹಿಳೆಯೊಬ್ಬಳು ಮೃತ ಪಟ್ಟ ಘಟನೆ ಬಸವೇಶ್ವರ ವೃತ್ತದ ಬಳಿ ಇರುವ ಅಗ್ನಿಶಾಮಕ ದಳದ ಕಚೇರಿ ಬಳಿ ಇಂದು ಸಂಜೆ ನಡೆದಿದೆ ಬೆಳಗಾವಿಯ ಶಹಾಪೂರ ಕೋರೆ ಗಲ್ಲಿಯ ನಿವಾಸಿ ಮೇಘಾ ಮಾರುತಿ ಪಾಟೀಲ 24 ಮೃತ ದುರ್ದೈವಿಯಾಗಿದ್ದಾಳೆ ಮೇಘಾ ಪಾಟೀಲ ತಮ್ಮ ಗಂಡ ಮಾರುತಿ ಮತ್ತು ಎರಡುವರೆ ವರ್ಷದ ಹೆಣ್ಣು ಮಗುವಿನ ಜೊತೆ ಬೈಕ್ ಮೇಲೆ ಕೋರೆ ಗಲ್ಲಿಯಿಂದ ಮರಾಠಾ ಮಂದಿರದ …
Read More »ಯೋಧನ ಶವ ತೆಗೆದುಕೊಂಡು ಹೋಗದ ಸಮಂಧಿಕರು..
ಬೆಳಗಾವಿ- ಕೌಟುಂಬಿಕ ಕಲಹದಿಂದ ಮನನೊಂದು ಮಡದಿಯ ಮನೆಯ ಎದುರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದ ಯೋಧ ಬಸವರಾಜ್ ಹೂಲಿಕವಿ (೩೦) ಇತನ ಶವ ತೆಗೆದುಕೊಂಡು ಹೋಗಿ ಇತನ ಸಮಂಧಿಕರು ಮುಂದೆ ಬರುತ್ತಿಲ್ಲ ಅದ್ಯಾಕೆ ಅಂತೀರಾ ಹಾಗಾದರೆ ಇತನ ಕರಾಳ ಕಥೆ ಓದಿ ಸೋಮವಾರ ರಾತ್ರಿ ಮಡದಿಯ ತವರು ಮನೆಯ ಎದುರು ವಿಷ ಕುಡಿದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಮಂಗಳವಾರ ಬೆಳಿಗ್ಗೆ ಮೃತಪಡ್ಟಿದ್ದು …
Read More »ಬೆಳಗಾವಿ ಅಭಿವೃದ್ಧಿ ಕುರಿತು ರಾಖೇಶ್ ಸಿಂಗ್ ಜೊತೆ ಮಹತ್ವದ ಚರ್ಚೆ
ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಖೇಶ್ ಸಿಂಗ್ ಅವರು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬರ ಅದ್ಯಯನ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಜಿಲ್ಲಾಧಿಕಾರಿಗಳ ಚೇಂಬರ್ ನಲ್ಲಿ ಬೆಳಗಾವಿಯ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ ಈ ಮಹತ್ವದ ಚರ್ಚೆಯಲ್ಲಿ ಜಿಲ್ಲಾಧಿಕಾರಿ ಎನ್ ಜಯರಾಂ ಸ್ಮಾರ್ಟ್ ಸಿಟಿ ಯೋಜನೆಯ CEO ಮೋಹಾಲಿನ್ ಪಾಲಿಕೆ ಆಯುಕ್ತ ಶಶಿಧರ ಕುರೇರ ಶಾಸಕ ಫಿರೋಜ್ ಸೇಠ ಪಾಲಿಕೆಯ ಮುಖ್ಯ ಅಭಿಯಂತರ ಆರ್ …
Read More »