Breaking News

BGAdmin

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ ಸವದತ್ತಿ ತಾಲೂಕಿನ ಸವದತ್ತಿ ಮತ್ತು ಕರಿಕಟ್ಟಿ ರಸ್ತೆ ಮದ್ಯದಲ್ಲಿ.ಈ ಘಟನೆ ನಡೆದಿದೆ ಮಲ್ಲಿಕಾರ್ಜು ಕಾಶಪ್ಪ ಭಜಂತ್ರಿ (೨೫.) ಮೃತ ದುರ್ದೈವಿಯಾಗಿದ್ದು ಈತನ  ಸಹೊದರಿ.ಕವಿತಾ ಬಸವಪ್ಪ ಭಜಂತ್ರಿ-( ೧೦.) ಗಂಭೀರ ಗಾಯಗೊಂಡಿದ್ದಾಳೆ ಇಬ್ಬರೂ ಸವದತ್ತಿ ತಾಲೂಕಿನ ಮುನಳ್ಳಿ ಗ್ರಾಮದವರು ಎಂದು ತಿಳಿದುಬಂದಿದೆ ಧಾರವಾಡ ಹೊಗಿ ವಾಪಾಸು ಬರುವಾಗ …

Read More »

ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ

ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಘಟನೆ ನಡೆದಿದೆ ಮೂಡಲಗಿಯ ಕೃಷ್ಣಪ್ಪ ಸೋನವಾಲಕರ್ ಸರಕಾರಿ ಪ್ರೌಢಶಾಲೆಯಲ್ಲಿ ಘಟನೆ.ನಡೆದಿದೆ ೨೦ ಅಂಕಗಳ ಪ್ರಶ್ನೆಗಳನ್ನ ಬಿಳಿಹಾಳೆಯಲ್ಲಿ ಬರೆದು ಶಿಕ್ಷಕರು ಹಿಂದಿ ಪ್ರಶ್ನೆ ಪತ್ರಿಕೆಯನ್ನು ಲೀಕ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಸಿದ್ದಪಡಿಸಿದ ಉತ್ತರಗಳನ್ನು ಮನಬಂದಂತೆ ಹಣಕ್ಕೆ ಕಿಡಗೇಡಿಗಳುಮಾರಾಟ ಮಾಡಿದ್ದಾರೆ ಓರಿಜಿನಲ್ ಪ್ರಶ್ನೆಪತ್ರಿಕೆಯನ್ನ ಫೋಟೋ ತೆಗೆದು ಲೀಕ್ ಮಾಡಿದ ಬಳಿಕ …

Read More »

ಪಾಲಿಕೆ ಸಭೆಯಲ್ಲಿ ಪ್ರತಿಧ್ವನಿಸಿದ ಗೋಮಟೇಶ್ ಭೂ ವಿವಾದ

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಗೋಮಟೇಶ್ ವಿದ್ಯಾಪೀಠದ ಜಾಗೆ ವಿವಾದ ಪ್ರತಿಧ್ವನಿಸಿತು ನಗರ ಸೇವಕ ವಿನಯ ಗುಂಜಟಕರ ಅವರು ಗೋಮಟೇಶ ವಿದ್ಯಾಪೀಠದ ಕಟ್ಟಡ ರಸ್ತೆಯ ಮೇಲೆ ನಿರ್ಮಿಸಲಾಗಿದೆ ಅದನ್ನು ತೆರವುಗೊಳಿಸುವಂತೆ ಒತ್ತಾಯಿಸಿದಾಗ ಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸಭೆಯಲ್ಲಿದ್ದ ಶಾಸಕ ಸಂಜಯ ಪಾಟೀಲ ಇದಕ್ಕೆ ಪ್ರತಿಯಾಗಿ ಮಾತನಾಡಿ ಈ ಜಾಗೆಗೆ ಸಮಂಧಿಸಿದಂತೆ ವ್ಯಾಜ್ಯ ನ್ಯಾಯಾಲಯದಲ್ಲಿದೆ ನ್ಯಾಯಾಲಯದ ತೀರ್ಪು ಬರುವವರೆಗೂ ಕಾಯಿರಿ ಎಂದು ಹೇಳಿದ ಅವರು ನಗರದಲ್ಲಿ ಬಹಳಷ್ಟು ಅನಧಿಕೃತ ಕಟ್ಟಡಗಳು …

Read More »

ಪಂಡರಿ ಪರಬ ವಿರುದ್ಧ ಉಪ ಮೇಯರ್ ಮಂಡೋಳ್ಕರ್ ಬಂಡಾಯ

ಉಪ ಮೇಯರ್ ಗೈರು ಬೆಳಗಾವಿ ಮಹಾನಗರ ಪಾಲಿಕೆಯ ಉಪ ಮೇಯರ್ ನಾಗೇಶ್ ಮಂಡೋಳ್ಕರ್ ಅವರು ಪಾಲಿಕೆಯ ಪ್ರಥಮ ಸಾಮಾನ್ಯ ಸಭೆಯಲ್ಲಿ ಗೈರು ಹಾಜರಾಗುವ ಮೂಲಕ ಚರ್ಚೆಗೆ ಗ್ರಾಸವಾದರು ಉಪ ಮೇಯರ್ ನಾಗೇಶ ಮಂಡೋಳ್ಕರ್ ಅವರು ಆಡಳಿತ ಪಕ್ಷದ ನಾಯಕ ಪಂಡರಿ ಪರಬ ಅವರ ವಿರುದ್ಧ ಬಂಡೆದ್ದು ಸಭೆಯಿಂದ ದೂರ ಉಳಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ ಆಡಳಿತ ಪಕ್ಷದ ನಾಯಕ ಪಂಡರಿ ಪರಬ ಅವರನ್ನು ಬದಲಿಸುವವರೆಗೂ ಸಾಮಾನ್ಯ ಸಭೆಯಲ್ಲಿ ಭಾಗವಹಿಸುವದಿಲ್ಲ ಎನ್ನುವ …

Read More »

ಪಾಲಿಕೆ,ಹೆಸ್ಕಾಂ ವಿರುದ್ಧ ಸಿಡಿದೆದ್ದ ಬೆಳಗಾವಿಯ ನೇಕಾರರು

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಬೆಳಗಾವಿಯ ನೇಕಾರರಿಂದ ಬೇಕಾಬಿಟ್ಟಿಯಾಗಿ ತೆರಿಗೆ /ದಂಡ ವಸೂಲಿ ಮಾಡುತ್ತಿರುವದನ್ನು ವಿರೋಧಿಸಿ ಹೆಸ್ಕಾಂ ಹೆಚ್ಚುವರಿ ಡಿಪಾಜಿಟ್ ವಸೂಲಿ ಮಾಡುತ್ತಿರುವದನ್ನು ದಿಕ್ಕರಿಸಿ ಬೆಳಗಾವಿಯ ಸಾವಿರಾರು ಜನ ನೇಕಾರರು ಸೋಮವಾರ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಸಾವಿರಾರು ಜನ ನೇಕಾರ ಬಂಧುಗಳು ಮಾಜಿ ಶಾಸಕ ಅಭಯ ಪಾಟೀಲ ನೇತ್ರತ್ವದಲ್ಲಿ ಬೃಹತ್ತ ಪ್ರತಿಭಟನಾ ರ್ಯಾಲಿ ನಡೆಸಿದರು ಮಹಾನಗರ ಪಾಲಿಕೆಯ ಅಧಿಕಾರಿಗಳ ಮನಬಂದಂತೆ ಆಸ್ತಿ ತೆರಿಗೆ ಮತ್ತು …

Read More »

ಖಾನಾಪೂರ ಅರಣ್ಯ ಪ್ರದೇಶದಲ್ಲಿ ಜಿಂಕೆಯ ಅನುಮಾನಾಸ್ಪದ ಸಾವು

ಬೆಳಗಾವಿ- ಬೆಳಗಾವಿ ಜಿಲ್ಲೆಯ ಖಾನಾಪೂರ ಅರಣ್ಯ ಪ್ರದೇಶದಲ್ಲಿ ಇತ್ತಿಚಿಗೆ ಜಿಂಕೆಗಳ ಬೇಟೆಯಾಡಿ ಮೂವರು ಜನ ಆರೋಪಿಗಳು ನಂದಗಡ ಪ್ರದೇಶದಲ್ಲಿ ಸಿಕ್ಕಿ ಬಿದ್ದ ಬೆನ್ನಲ್ಲಿಯೇ ತಾಲೂಕಿನ ಹಿಡಕಲ್ ಗ್ರಾಮದ ಕಲ್ಮೇಶ್ವರ ಕೆರೆಯ ದಡದಲ್ಲಿ ಜಿಂಕೆ ಮರಿಯೊಂದು ಸತ್ತು ಬಿದ್ದಿದೆ ಅನುಮಾನಾಸ್ಪದವಾಗಿ ಜಿಂಕೆ ಸಾವನ್ನೊಪ್ಪದ್ದು ಕೆಲವರು ಜಿಂಕೆ ಮರಿಯ ಬೇಟೆಯಾಡಿ ಜಿಂಕೆಯನ್ನು ಕೆರೆಯ ದಡದಲ್ಲಿ ಎಸೆದು ಹೋಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ ಖಾನಾಪೂರ ತಾಲೂಕು ಹಿಡಕಲ್ ಸಮೀಪದ ಕಲ್ಮೇಶ್ವರ ಕೆರೆಯ ಬಳಿ ಘಟನೆ …

Read More »

ಕುಂದಾ ನಗರಿಯಲ್ಲಿ ತಿರುಗುತ್ತಿದೆ ಅಭಿವೃದ್ಧಿಯ ಬುಗರಿ…!!!

ಬೆಳಗಾವಿ ಕುಂದಾ ನಗರಿ ಬೆಳಗಾವಿಯಲ್ಲಿ ಸ್ಮಾರ್ಟ ಸಿಟಿ ಯೋಜನೆಯ ಕೆಲಸ ಯಾವಾಗ ಪ್ರಾರಂಭ ವಾಗುತ್ತದೆಯೋ ಗೊತ್ತಿಲ್ಲ ಆದರೆ ನೂರು ಕೋಟಿ ಅನುದಾನದಲ್ಲಿ ನಗರದಲ್ಲಿ ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಬೆಳಗಾವಿ ನಗರದ ಹೃದಯ ಭಾಗದಲ್ಲಿರುವ 27 ರಸ್ತೆಗಳ ಡಾಂಬರೀಕರಣ ಮಾಡಲು ಪಾಲಿಕೆ ನಿರ್ಧರಿದಿದ್ದು 27 ರಸ್ತೆಗಳಲ್ಲಿ ಮೂರು ರಸ್ತೆಗಳ ಡಾಂಬರೀಕರಣ ಕಾರ್ಯ ಮುಗಿದಿದೆ 24 ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಹೆಸ್ಕಾಂ ಕೇಬಲ್ ಕಾಮಗಾರಿ ಅಡ್ಡಿಯಾಗಿದೆ ಗ್ಯಾಸ್ ಪೈಪ್ ಲೈನ್ …

Read More »

ಡಾ. ಬಾಬಾ ಸಾಹೇಬರ ಅತೀ ಎತ್ತರದ ಮೂರ್ತಿ ಬೆಳಗಾವಿಯಲ್ಲಿ

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ಅನಾವರಣಗೊಳ್ಳಲಿರುವ,ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ ಅಂಬೇಡ್ಕರ್ ಅವರ ಅತೀ ಎತ್ತರದ ಕಂಚಿನ ಪುತ್ಥಳಿಯನ್ನು ಅದ್ಧೂರಿ ಮೆರವಣಿಗೆ ಮೂಲಕ ಮಹಾನಗರ ಪಾಲಿಕೆಗೆ ತರಲಾಯಿತು ನಗರದ ಧರ್ಮವೀರ ಸಂಬಾಜಿ ವೃತ್ತದಲ್ಲಿ ಮೇಯರ್ ಸಂಜೋತಾ ಬಾಂಧೇಕರ ಉಪ ಮೇಯರ್ ನಾಗೇಶ ಮಂಡೋಳ್ಕರ್ ಮಾಜಿ ಮಹಾಪೌರ ಕಿರಣ ಸೈನಾಯಕ ಪಾಲಿಕೆ ಆಯುಕ್ತ ಶಶಿಧರ ಕುರೇರ ಸೇರಿದಂತೆ ಹಲವಾರು ಜನ ಗಣ್ಯರು ಮೂರ್ತಿಗೆ ಪೂಜೆ ನೆರವೇರಿಸಿ ಪುಷ್ಪ …

Read More »

ರೈತರ ನೆರವಿಗೆ ಕೇಂದ್ರ,ರಾಜ್ಯ ಸರ್ಕಾರಗಳು ಧಾವಿಸಲಿ- ದೇವೆಗೌಡ

ಬೆಳಗಾವಿ- ರಾಜ್ಯದಲ್ಲಿ ಭೀಕರ ಬರಗಾಲವಿದೆ ರೈತ ಸಮುದಾಯ ಸಂಕಷ್ಟದಲ್ಲಿದೆ ಜನ ಜಾನುವಾರಗಳು ನೀರು ಮತ್ತು ಮೇವಿಗಾಗಿ ಪರದಾಡುತ್ತಿದ್ದಾರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ನೆರವಿಗೆ ಧಾವಿಸುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಕ್ರೋಶ ವ್ಯೆಕ್ತಪಡಿಸಿದ್ದಾರೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಬ್ಬರ ಮೇಲೆ ಇನ್ನೊಬ್ಬರು ಹೊಣೆ ಹೊರಿಸಿ …

Read More »

ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಓರ್ವನ ಸಾವು

ಬೆಳಗಾವಿ- ಹಲಗಾ ಸಮೀಪ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕಿತ್ತೂರ ತಾಲ್ಲೂಕಿನ ಬೈಲೂರ ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ್ದು ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ ಬೈಲೂರ ಗ್ರಾಮದ ಶಂಕರಗೌಡ ಬಸನಗೌಡ ಹನಮಸಾಗರ 28 ಮೃತ ದುರ್ದೈವಿಯಾಗಿದ್ದು ನಾಗೇಶ ಚನ್ನಬಸಪ್ಪ ಜಿಂಗೋಡಿ ಎಂಬಾತ ಗಂಭೀರವಾಗಿ ಗಾಯಗೊಂಡು ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಇವರಿಬ್ಬರು ಅನಮೋಡ ದಿಂದ ಬೈಲೂರಿಗೆ ತೆರಳುವಾಗ ಹಲಗಾ ಸಮೀಪ ಬೈಕ್ ನಿಯಂತ್ರಣ ತಪ್ಪಿ ಡುವೈಡರ್ ಗೆ ಡಿಕ್ಕಿ ಹೊಡೆದಿದೆ …

Read More »