Home / BGAdmin (page 590)

BGAdmin

ಜಿಐಟಿ ಕಾಲೇಜಿನ ವಿಧ್ಯಾರ್ಥಿ ಆತ್ಮ ಹತ್ಯೆ

ಬೆಳಗಾವಿ-ಬೆಳಗಾವಿ ನಗರದ ಜಿಐಟಿ ಕಾಲೇಜಿನ ಸಿವ್ಹಿಲ್ ಇಂಜನೀಯರಿಂಗ್ ವಿಧ್ಯಾರ್ಥಿಯೊಬ್ಬ ತನ್ನ ರೂಮಿನಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ ಆತ್ಮಹತ್ಯೆ ಮಾಡಿಕೊಂಡಿರುವ ಜಿಐಟಿ ಕಾಲೇಜಿನ ವಿಧ್ಯಾರ್ಥಿಯನ್ನು ಅಥಣಿ ತಾಲೂಕಿನ ಮದಬಾಂವಿ ಗ್ರಾಮದ ೨೨ ವರ್ಷ ವಯಸ್ಸಿನ ಹರ್ಷಲ ಪಾಟೀಲ ಎಂದು ಗುರುತಿಸಲಾಗಿದೆ ಇತ ತನ್ನ ಗೆಳೆಯನ ಜೊತೆ ಕಾಲೇಜಿನ ಬದಿಯಲ್ಲಿ ರೂಂ ಮಾಡಿಕೊಂಡು ವಾಸವಾಗಿದ್ದ ಮಂಗಳವಾರ ಸಂಜೆ ಇತನ ಗೆಳೆಯ ಹೊರಗಡೆ ಹೋದ …

Read More »

ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಣಿಗೆ ಅಂತಿಮ ತೆರೆ.

ಬೆಳಗಾವಿ-ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಣಿಗೆ ಅಂತಿಮ ತೆರೆ.ಬಿದ್ದಿದೆ ಎರಡು ದಿನಗಳ ಕಾಲ  ಬೆಳಗಾವಿ ನಗರದಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕಾರಿಣಿಯಲ್ಲಿ ಎಲ್ಲ ಬಿಜೆಪಿ ನಾಯಕರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ ಕಾರ್ಯಕಾರಿಣಿ ಬಳಿಕ ಪ್ರದಾನಕಾರ್ಯದರ್ಶಿ ಅರವಿಲಿಂಬಾವಳಿ ಪತ್ರಿಕಾಗೋಷ್ಠಿ. ಪಕ್ಷದ ಸಂಘನೆಗೆ ಹಲವು ಕಾರ್ಯಕ್ರಮ ನಡೆಸಲು ಎರಡು ದಿನಗಳ ಕಾರ್ಯಕಾರಣಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ -ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ದಲಿತ ಸಮಾವೇಶ.ನಡೆಸುವದು -ಅಕ್ಟೊಬರ್ ೧೪ರಂದು ಹಾಲು ಉತ್ಪಾದಕರ ಬಾಕಿ.ಹಣ …

Read More »

“ಪತ್ರಿಕೋದ್ಯಮದಲ್ಲಿ ಹಾಸ್ಯ” ಕಾರ್ಯಕ್ರಮ

ಬೆಳಗಾವಿ 7- ನಗರದ ಹಾಸ್ಯಕೂಟ ಹಾಗೂ ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಇದೆ ದಿ. 8 ಶನಿವಾರ ಸಾಯಂಕಾಲ 4-30 ಕ್ಕೆ ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ “ಪತ್ರಿಕೋದ್ಯಮದಲ್ಲಿ ಹಾಸ್ಯ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆಯನ್ನು ಹಿರಿಯ ಪತ್ರಕರ್ತರಾದ ಭೀನಸೇನ ತೊರಗಲ್ಲ ನೀಡಲಿದ್ದಾರೆ. ಪ್ರಾಯೋಜಕತ್ವವನ್ನು ಹಿರಿಯ ಪತ್ರಕರ್ತರಾದ ಹುಕ್ಕೇರಿಯ ಪ್ರಕಾಶ ದೇóಶಪಾಂಡೆ ವಹಿಸಿಕೊಂಡಿದ್ದಾರೆ. ಹಾಸ್ಯಸಾಹಿತಿ ಪತ್ರಕರ್ತ ದಿ. ಪಾ. ವೆಂ. ಆಚಾರ್ಯ …

Read More »

8 ರಂದು ದೊಡ್ಮನೆ ಹುಡುಗ ಬೆಳಗಾವಿಗೆ

ಬೆಳಗಾವಿ- ದೊಡ್ಮನೆ ಹುಡ್ಗ ಚಲನಚಿತ್ರದ ಪ್ರಚಾರಾರ್ಥ ಪವರ್ ಸ್ಟಾರ್ ಪುನಿತರಾಜಕುಮಾರ ಸೇರಿದಂತೆ ಚಿತ್ರದ ತಂಡದ ಸದಸ್ಯರು ಅ.೮ ರಂದು ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಕಲಾಕಂಠಿರವ ಡಾ.ಶಿವರಾಜಕುಮಾರ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಬೀರಾ ಅನಗೋಳಕರ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೧೧ ಗಂಟೆಗೆ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದಿಂದ ನಿರ್ಮಲ ಚಿತ್ರಮಂದಿರದವರೆಗೆ ಪುನಿತರಾಜಕುಮಾರ ಅವರನ್ನು ಭವ್ಯ ಮೆರವಣಿಗೆ ಮೂಲಕ ಕರೆದೊಯ್ಯಲಾಗುವುದು.  ಈ ಅದ್ಧೂರಿ …

Read More »

ಲಿಂಗಸಗೂರಿನಲ್ಲಿ sc st ಸಮಾವೇಶ. ಯಡಿಯೂರಪ್ಪ ಘೋಷಣೆ

ಬೆಳಗಾವಿ-ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಅ.೨೩ ರಂದು ಬೃಹತ್ ೧ ಲಕ್ಷ ಎಸ್ ಸಿ ಎಸ್ ಟಿ ಜನರ ಸಮಾವೇಶ.ನಡೆಸುವದರ ಜೊತೆಗೆ ನ.೨೭ ಬೆಂಗಳೂರಿನಲ್ಲಿ ಓಬಿಸಿ ಜನಾಂಗದ ಸಮಾವೇಶ.ನಡೆಸಲಾಗುವದು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ ಈ ಎರಡೂ ಸಮಾವೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಾರೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಬೈಟಕ್ ನಲ್ಲಿ ಮಾತನಾಡಿದ ಅವರು ೧೯೨೪ ರಲ್ಲಿ ಗಾಂಧೀಜಿ ಕಾಲಿಟ್ಟ ನಾಡು ಬೆಳಗಾವಿ. …

Read More »

ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಿಣಿಗೆ ಅದ್ಧೂರಿ ಚಾಲನೆ

ಬೆಳಗಾವಿ:೧೮೫೭ ರ ಸ್ವಾತಂತ್ರ್ಯ ಕ್ರಾಂತಿ ಮುಂಚೆ ಬೆಳಗಾವಿ ಜಿಲ್ಲೆಯಲ್ಲಿ ಆಗಿದ್ದು ಇದು ಸ್ವಾಭಿಮಾನ ಮತ್ತು ಪರಾಕ್ರಮದ ನಾಡಾಗಿ ದೇಶದಲ್ಲಿ ಹೆಸರಾಗಿದೆ. ಕಾವೇರಿ ವಿಷಯದಲ್ಲಿ ಅಧಿವೇಶನದಲ್ಲಿ ಮಾತನಾಡಬೇಕಾದ ಹಿನ್ನೆಲೆ ಕೆಲವು ಪ್ರಮುಖ ನಾಯಕರು ಬಂದಿಲ್ಲ. ರಾಜ್ಯ ಮತ್ತು ಜನತೆಯ ಯೋಗಕ್ಷೇಮಕ್ಕಾಗಿ ಏನು ಬೇಕಾದ್ದು ಮಾಡಲು ಬಿಜೆಪಿ ರೆಡಿ ಇದೆ. ಆದರೆ ಅಧಿಕಾರದಲ್ಲಿರುವ ಇಲ್ಲಿನ ಸರಕಾರ ಕಾವೇರಿ ಮಹಾದಾಯಿ ವಿಷಯದಲ್ಲಿ ರಾಜಕಾರಣ ಮಾಡಿತು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್ ಆರೋಪಿಸಿದ್ದಾರೆ …

Read More »

ಜನವಸತಿಯಲ್ಲಿ ಹಂದಿ…. ಬಡವರ ಬದುಕು ಚಿಂದಿ.. ಆದರೂ ಸ್ಮಾರ್ಟ ಸಿಟಿ ಅಂತಾರೆ ಮಂದಿ..!

ಬೆಳಗಾವಿ-ಬೆಳಗಾವಿಯಲ್ಲಿ ಹಂದಿಗಳ ಹಾವಳಿ ದಿನದಿಂದ ದಿನಕ್ಕೆ ವಿಪರೀತಗೊಳ್ಳುತ್ತಿದೆ ಬೆಳಗಾವಿಯ ಕೆಲವು ಸ್ಲಂ ಗಳು ಹಂದಿಗಳ ತಾಣವಾಗಿ ಪರಿವರ್ತನೆಯಾಗಿವೆ ಬೆಳಗಾವಿಯ ವಂಟಮೂರಿಯ ಆಶ್ರಯ ಕಾಲೋನಿಯಲ್ಲಿ ಹಂದಿ ಮಂದಿ ಕೂಡಿಯೇ ಬದಕುತ್ತಿದ್ದಾರೆ ಬೆಳಗಾವಿ ನಗರ ಈಗ ಸ್ಮಾರ್ಟ ಸಿಟಿ ಯೋಜನೆಯ ಮೊದಲ ಪಟ್ಟಿಯಲ್ಲಿ ಸೇರಿಕೊಂಡಿದೆ ಇಲ್ಲಿಯ ಆಶ್ರಯ ಕಾಲನಿಗಳು ಹಂದಿಗಳ ತಾಣವಾಗಿ ಮಾರ್ಪಟ್ಟಿವೆ ಬೆಳಗಾವಿಯ ವಂಟಮೂರಿ ಆಶ್ರಯ ಕಾಲನಿ ಹಾಗು ರುಕ್ಮೀನಿ ನಗರ ಸೇರಿದಂತೆ ನಗರದ ಹಲವಾರು ಸ್ಲಂ ಗಳಲ್ಲಿ ಹಂದಿಗಳು ತುಂಬಿಕೊಂಡಿದ್ದು …

Read More »

ಭೂತರಾಮಟ್ಟಿ ಬಳಿ ರಸ್ತೆ ಅಪಘಾತ ಇಬ್ಬರ ಸಾವು

ಬೆಳಗಾವಿ: ಟೈರ್ ಬಸ್ಟ್ ಆಗಿ ಮಹಿಂದ್ರಾ ಸ್ಕಾರ್ಪಿಯೋ ವಾಹನ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನೊಪ್ಪಿದ ಘಟನೆ ಭೂತರಾಮಟ್ಟಿ ಬಳಿ ನಡೆದಿದೆ ಈ ರಸ್ತೆ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯ.ವಾಗಿದೆ ಅಥಣಿಯಿಂದ ಬೆಳಗಾವಿಗೆ ಬರುವಾಗ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಅಪಘಾತ ಸಂಭವಿಸಿದೆ. ಅಥಣಿ ಮೂಲದ ಶ್ರೀನಿವಾಸ್ ಜೋಶಿ ೪೨ ಹಾಗೂ ರಾಜೇಂದ್ರ ಬಾಗೋಜಿ ೪೪ ಮೃತ ದುರ್ದೈವಿಗಳು. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಹೈಕಮಾಂಡ್ ಚಿತ್ರಕ್ಕೆ ಸತೀಶ ಜಾರಕಿಹೊಳಿ ಹಿರೋ

ಬೆಳಗಾವಿ-ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ರಾಜ್ಯ ರಾಜಕಾರಣವನ್ನು ಆಧರಿಸಿ ಹೈಕಮಾಂಡ್ ಚಿತ್ರವನ್ನು ನಿರ್ಮಿಸಲು ನಿರ್ಧರಿಸಿದ್ದು ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚಿತ್ರದ ಬ್ಯಾನರ್ ಪ್ರದರ್ಶಿಸಿ ಎಲ್ಲರ ಗಮನ ಸೆಳೆದಿದ್ದಾರೆ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆದ  ಪತ್ರಕರ್ತ ಸಂತೋಷ ಶ್ರೀರಾಮಡು ಅವರ ಜಯಸೂರ್ಯ ಚಿತ್ರದ ಧ್ವನಿಸುರಳಿ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು ಈಗ ಸದ್ಯಕ್ಕೆ ಹೈಕಮಾಂಡ್ ಚಿತ್ರ ನಿರ್ಮಾಣ ಮಾಡಲು ನಿರ್ಧರಿಸಿದ್ದೇನೆ ಮುಂದಿನ ದಿನಗಳಲ್ಲಿ ಸತೀಶ ಜಾರಕಿಹೊಳಿ, ಫೀರೋಜ್ …

Read More »

ನಮ್ಮ ಸಲಹೆಯನ್ನು ಸರ್ಕಾರ ಗಂಭೀರವಾಗಿ ಸ್ವೀಕರಿಸಿಲ್ಲ.-ಯಡಿಯೂರಪ್ಪ

ಬೆಳಗಾವಿ-ಐತಿಹಾಸಿಕ ಬೆಳಗಾವಿಯಲ್ಲಿ ಬಿಜೆಪಿಯ ೨ ನೇ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಕಾರ್ಯಕಾರಿಣಿಯಲ್ಲಿ ಕೇಂದ್ರ ಸಚಿವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕಾರಿಣಿಯಲ್ಲಿ ಪ್ರಚಲಿತ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ. ರೈತರ ಸಮಸ್ಯೆ,ಕುರಿತು ಚರ್ಚೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವೀರ ರಾಣಿ ಕಿತ್ತೂರ ಚನ್ನಮ್ಮಾಜಿ ಹಾಗು ಭಾರತ ರತ್ನ ಬಾಬಾ ಸಾಹೇಬ   ಅಂಬೇಡ್ಕರ ಅವರ ಪ್ರತ5ಮೆಗೆ ಪುಷ್ಪಗೌರವ ಸಲ್ಲಿಸಿ ಮಾದ್ಯಮಗಳ ಜೊತೆ …

Read More »