Home / BGAdmin (page 592)

BGAdmin

ಗಡಿನಾಡ ಗುಡಿಯಲ್ಲಿ ಕಮಲದ ಕಲರವ… !

ಬೆಳಗಾವಿ: ಬೆಳಗಾವಿ ನಗರದಲ್ಲಿ ಅಕ್ಟೋಬರ್ ಮೂರು ಹಾಗೂ ನಾಲ್ಕರಂದು ರಾಜ್ಯಮಟ್ಟದ ಬಿಜೆಪಿ ಕಾರ್ಯಕಾರಿಣಿ ಸಮಿತಿಯ ಸಭೆ ನಡೆಯಲಿದ್ದು, ಕುಂದಾನಗರಿ ಬೆಳಗಾವಿಯಲ್ಲಿ ಕಮಲದ ಕಂಪು ಹರಡಿದೆ. ಎರಡುದಿನಗಳ ಕಾಲ ಬೆಳಗಾವಿಯ ಧರ್ಮನಾಥ ಭವನದಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಎಲ್ಲರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಬೆಳಗಾವಿಗೆ ಬರುತ್ತಿರುವ ಬಿಜೆಪಿ ನಾಯಕರನ್ನು ಸ್ವಾಗತಿಸಲು ಜಿಲ್ಲೆಯ ಕಾರ್ಯಕರ್ತರು ನಗರದೆಲ್ಲೆಡೆ ಸ್ವಾಗತ ಕಮಾನುಗಳನ್ನು, ಕಟೌಟ್, ಬ್ಯಾನರ್‍ಗಳನ್ನು ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಕ್ಟೋಬರ್ ಮೂರು ಹಾಗೂ ನಾಲ್ಕರಂದು ನಡೆಯಲಿರುವ ಕಾರ್ಯಕಾರಿಣಿ ಸಭೆಯಲ್ಲಿ …

Read More »

ಬೆಳಗಾವಿಯಲ್ಲಿ ದೊಡ್ಮನೆ ಹುಡುಗನ ಅಭಿಮಾನಿಗಳ ಸಂಬ್ರಮ

ಬೆಳಗಾವಿ:ಪವರ ಸ್ಟಾರ್ ಪುಣಿತರಾಜಕುಮಾರ ಅಭಿನಯದ ದೊಡ್ಮನೆ ಹುಡುಗ ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಪವರ್ ಸ್ಟಾರ್ ಅಭಿಮಾನಿಗಳ ಸಂಘ ತುಮ್ಮರಗುದ್ದಿಯ ಸದಸ್ಯರು ಇಂದು ನಗರದಲ್ಲಿ ಬೈಕ್ ರ್ಯಾಲಿ ನಡೆಸಿ, ಚನ್ನಮ್ಮ ಮೂರ್ತಿಗೆ ಮಾಲೆ ಹಾಕಿ ಸಂಬ್ರಮಿಸಿದರು ತಮ್ಮರ ಗುದ್ದಿ ಗ್ರಾಮದಿಂದ ಬೈಕ್ ಮೇಲೆ ಬೇಳಗಾವಿಗೆ ಆಗಮಿಸಿದ ನೂರಾರು ಜನ ಪುಣೀತ ರಾಜಕುಮಾರ ಆಭಿಮಾನಿಗಳು ಚನ್ನಮ್ಮ ವೃತ್ತದಲ್ಲಿ ಘೋಷನೆಗಳನ್ನು ಕೂಗುತ್ತ ಪಟಾಕಿ ಸಿಡಿಸುತ್ತ ಚನ್ನಮ್ಮಾಜಿಗೆ ಮಾಲಾರ್ಪನೆ ಮಾಡಿ ಪವರ ಸ್ಟಾರ್ ಪುಣಿತರಾಜಕುಮಾರ …

Read More »

ನಾಪತ್ತೆಯಾದ ಹುಡಗಿಯ ಶವ ಮಾರ್ಕಂಡೇಯ ನದಿಯಲ್ಲಿ ಪತ್ತೆ

ಬೆಳಗಾವಿ-ಬೆಳಗಾವಿ ನಗರದ ಸದಾಶಿವ ನಗರದಿಂದ ಮಂಗಳವಾರ ನಾಪತ್ತಯಾಗಿದ್ದ ಯುವತಿಯ ಶವ ಶುಕ್ರವಾರ ಕಡೋಲಿ ರಸ್ತೆಯ ಅಲತಗಾ ಕ್ರಾಸ್ ಬಳಿ ಮಾರ್ಕಂಡೇಯ ನದಿಯಲ್ಲಿ ಪತ್ತೆಯಾಗಿದೆ ಗುರುವಾರ ಸದಾಶಿವ ನಗರದ 18 ವರ್ಷ ವಯಸ್ಸಿನ ಸಾನಿಕಾ ಚಂದ್ರಶೇಖರ ಪಾಟ್ನೇಕರ ಎಂಬ ಯುವತಿ ಮಂಗಳವಾರ ಟೂಶನ್ ಗೆ ಹೋಗಿ ಬರುವದಾಗಿ ಹೇಳಿ ಹೋಗಿದ್ದ ಯುವತಿ ಈಗ ಶವವಾಗಿ ಮಾರ್ಕಂಡೇಯ ನದಿಯಲ್ಲಿ ಪತ್ತೆಯಾಗಿದ್ದಾಳೆ ಮಂಗಳವಾರ ಮನೆಯಿಂದ ಟೂಶನ್ ಗೆ ಹೋಗಿ ಬರುವದಾಗಿ ಹೇಳಿ ಹೋಗಿದ್ದ ಯುವತಿ …

Read More »

ಅಧಿಕಾರಿಗಳ ದಾಳಿ; 26 ಮರಳು ಲಾರಿ ವಶ

  ಬೆಳಗಾವಿ: ಕಂದಾಯ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ತಡರಾತ್ರಿ ದಾಳಿ ನಡೆಸಿ ನಗರದ ಹಣ್ಣಿನ ಮಾರುಕಟ್ಟೆ ಬಳಿ ನಗರ ಪ್ರವೇಶಿಸುತ್ತಿದ್ದ ೨೬ ಮರಳು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಎಸಿ ರಾಜೇಶ್ವರಿ ಜೈನಾಪುರ ಹಾಗೂ ತಹಶೀಲ್ದಾರ ಗಿರೀಶ ಸಾದ್ವಿ ನೇತ್ರತ್ವದ ತಂಡ ಅಕ್ರಮ ಮರಳು ಸಾಗಾಟಗಾರರನ್ನು ಖೆಡ್ಡಾಕ್ಕೆ ಬೀಳಿಸುವಲ್ಲಿ ಯಶ್ವಿಯಾಗಿದೆ. ಏರಪೋರ್ಟ ರಸ್ತೆ ಮೂಲಕ ಬೆಳಗಾವಿ ನಗರ ಪ್ರವೇಶಿಸುತ್ತಿದ್ದಾಗ ದಾಳಿ ಮಾಡಿದ ಅಧಿಕಾರಿಗಳಿಗೆ ಸೂಕ್ತ ಪಾಸ್ ತೋರಿಸಲು ಚಾಲಕರು …

Read More »

ಪಾಕಿಸ್ತಾನದ ಸೊಕ್ಕು ಮುರಿಯಲು ಯೋಜನೆ ರೂಪಿಸಿದ್ದೇ ಗಂಡು ಮೆಟ್ಟಿನ ನೆಲ ಬೆಳಗಾವಿಯಲ್ಲಿ

ಬೆಳಗಾವಿ-ಪಾಕಿಸ್ತಾನದ ಸೊಕ್ಕು ಮುರಿಯಲು ಯೋಜನೆ ರೂಪಿಸಿದ್ದು ಐತಿಹಾಸಿಕ ಬೆಳಗಾವಿಯ ನೆಲದಲ್ಲಿ ಎನ್ನುವ ಮಾಹಿತಿ ಲಭ್ಯವಾಗಿದೆ ಈ ಕುರಿತು ವೆಬ್ ದುನಿಯಾ ಕನ್ನಡ ವೆಬ್ ಮಿಡಿಯಾ ಸುದ್ದಿ ಮಾಡಿದೆ ವ್ಯವಸ್ಥಿತ ಯೋಜನೆಯನ್ನು ರೂಪಿಸಿದ್ದು ಕನ್ನಡ ನೆಲದಲ್ಲಿ. ಗಡಿಜಿಲ್ಲೆ ಬೆಳಗಾವಿಯ ಕಮಾಂಡೋ ಕ್ಯಾಂಪ್‌ನಲ್ಲಿ ಈ ಯೋಜನೆಯನ್ನು ರೂಪಿಸಲಾಗಿತ್ತು. 18 ವರ್ಷದಿಂದ 20 ವರ್ಷದೊಳಗಿನ ಕಮಾಂಡೋಗಳಿಗೆ ಕಠಿಣ ತರಬೇತಿ ನೀಡಿ ದಾಳಿ ನಡೆಸಲು ಸಿದ್ಧಗೊಳಿಸಲಾಗಿತ್ತು. ಶಬ್ಧ ಮಾಡದ 17 ಹೆಲಿಕಾಪ್ಟರ್ ಬಳಸಿ ಟ್ರೈನಿಂಗ್ ನೀಡಲಾಗಿತ್ತು. …

Read More »

ಪಾಲಿಕೆ ಆಯುಕ್ತರ ನೈಟ್ ರೌಂಡ್ಸ.ಬೀದಿ ದೀಪಗಳ ಗುತ್ತಗೆದಾರ ತರಾಟೆಗೆ

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತ ಶಶಿಧರ ಕುರೇರ ಪಾಲಿಕೆಯ ಆಡಳಿತ ವ್ಯೆವಸ್ಥೆ ಸುಧಾರಿಸಲು ಸಮರ ಸಾರಿದ್ದಾರೆ ಗುರುವಾರ ಸಂಜೆ ನಗರ ಪ್ರದಕ್ಷಣೆ ಮಾಡಿದ ಅವರು ಬೀದಿ ದೀಪಗಳ ನಿರ್ವಹಣೆ ಮಾಡುವ ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ ಕಾಲೇಜು ರಸ್ತೆಯಲ್ಲಿ ಕೆಲವು ಬೀದಿ ದೀಪಗಳು ಉರಿಯುತ್ತಿರಲಿಲ್ಲ ಇದನ್ನು ಗಮನಿಸಿದ ಆಯುಕ್ತರು ಗುತ್ತಿಗೆದಾರನನ್ನು ಕರೆಯಿಸಿ ತರಾಟೆಗೆ ತೆಗೆದುಕೊಂಡರು ಬೆಳಗಾವಿ ನಗರದ ಎಲ್ಲ ಬೀದಿ ದೀಪಗಳು ಪ್ರತಿ ದಿನ ಉರಿಯುವಬೇಕು ದುರಸ್ಥಿಗೆ ಬಂದ …

Read More »

ಹೊಸ ಕಾರ್ ಕೊಡದಿದ್ರೆ……ಟೂ ವ್ಹೀಲರ್ ಮೇಲೆ ಬರುವೆ..!

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಹೊಸ ಕಾರಿಗಾರಿ ಮೇಯರ್ ಹಾಗೂ ಉಪ ಮೇಯರ್ ಅವರ ಗುದ್ದಾಟ ಮುಂದುವರೆದಿದೆ. ಹೊಸ ಕಾರು ಬೇಕು ಎಂದು ಪಟ್ಟು ಹಿಡಿದಿರುವ ಉಪ ಮೇಯರ್ ಸಂಜಯ ಶಿಂಧೆ ಕಳೆದ ಎರಡು ವಾರಗಳಿಂದ ಪಾಲಿಕೆಗೆ ಖಾಸಗಿ ಕಾರಿನಲ್ಲಿಯೇ ಬರುತ್ತಿದ್ದು, ಈಗ ಮೇಯರ್ ಸರಿತಾ ಪಾಟೀಲ ಹೊಸ ಕಾರಿಗಾಗಿ ವಾರ್ ಆರಂಭಿಸಿದ್ದಾರೆ. ಈ ಕುರಿತು ಅವರನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಹೊಸ ಕಾರು ಖರೀಧಿಸುವ ನಿರ್ಣಯ …

Read More »

ರಪ..ರಪ..ಮಳೆಗೆ ತತ್ತರಿಸಿದ ಕುಂದಾನಗರಿ

ಬೆಳಗಾವಿ-ಬೆಳಗಾವಿ ನಗರದಲ್ಲಿ ಗುರುವಾರ ಮಧ್ಯಾಹ್ನ ಮೂರು ಗಂಟೆಗೆ ಸುರಿದ ರಪ ರಪ ಮಳೆಯಿಂದಾಗಿ ಕುಂದಾನಗರಿ ಬೆಳಗಾವಿ ತತ್ತರಿಸಿಹೋಯಿತು ಸುಮಾರು ಒಂದು ಘಂಟೆ ಕಾಲ ಸುರಿದ ರಬಸದ ಅಡಮಳೆಯಿಂದಾಗಿ ಬೆಳಗಾವಿ ನಗರದ ಜನಜೀವನ ಅಸ್ತವ್ಯೆಸ್ತವಾಯಿತು ಧಾರಾಕಾರವಾಗಿ ಸುರಿದ ಮಳೆಗೆ ನಗರದ ಜನತೆ ತತ್ತರಿಸಿದರೆ ವಿಧ್ಯಾರ್ಥಿಗಳು ಶಾಲೆಯಿಂದ ಮನೆಗೆ ತೆರಳಲು ಪರದಾಡಬೇಕಾಯಿತು ನಗರದ ರಸ್ತೆಗಳ ತುಂಬೆಲ್ಲಾ ಹಳ್ಳ ಹರಿದಂತೆ ನೀರು ಹರಿದರೆ ಚರಂಡಿಗಳು ಉಕ್ಕಿ ಹರಿದವು ಬಹಳ ದಿನಗಳ ನಂತರ ಸುರಿದ ರಬಸದ …

Read More »

ಬೆಳಗಾವಿಯನ್ನು ಮಾದರಿ ನಗರವನ್ನಾಗಿಸುವದೇ ನನ್ನ ಸಂಕಲ್ಪ-ಶಶಿಧರ ಕುರೇರ

ಬೆಳಗಾವ:ಬೆಳಗಾವಿ ನಗರವನ್ನು ಇಡೀ ದೇಶದಲ್ಲಿ  ರಾಜ್ಯದಲ್ಲಿ   ಮಾದರಿ ನಗರವನ್ನಾಗಿಅಭವೃದ್ಧಿ ಮಾಡುವದೇ ನನ್ನ ಸಂಕಲ್ಪವಾಗಿದೆ  ಅದಕ್ಕೆ ಸ್ವಲ್ಪ ಕಾಲಾವಕಾಶ ಕೊಡಿ ಎಂದು ನೂತನ ಆಯುಕ್ತ ಶಶಿಧರ ಕುರೇರ ಇಂದು ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ  ಅವರು ಬುಡಾ ಕಚೇರಿಯಲ್ಲಿ ನಾನು ಆಯುಕ್ತನಾಗಿ ಕೆಲಸ ಮಾಡಿದ್ದೇನೆ ಹೀಗಾಗಿ ನಗರದ ಸಂಪೂರ್ಣ ಚಿತ್ರಣ ನನ್ನ ಮುಂದಿದೆ.  ಹಂತ ಹಂತ ವಾಗಿ ಪಾಲಿಕೆಯಲ್ಲಿರುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಪಾಲಿಕೆಯ ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇನೆ …

Read More »

ಬೆಳಗಾವಿಯಲ್ಲಿ ಮೇಘಾ ಬ್ಲಡ್ ಡೊನೇಶನ್ ಕ್ಯಾಂಪ್‌

ಬೆಳಗಾವಿ: ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ಬ್ರಹತ್ ರಕ್ತದಾನ ಶಿಬಿರ ಅ. ೨ರಂದು ನಗರದಲ್ಲಿ ನಡೆಯಲಿದೆ. ಇಂದು ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ರೋಟರಿ ಕ್ಲಬ್ ಆಫ್ ವೇಣುಗ್ರಾಮ ಬೆಳಗಾಮ್ ಸಂಸ್ಥೆಯ ಅಧ್ಯಕ್ಷ ವಿಕ್ರಮ ಜೈನ್ ಮಾತನಾಡಿ ಅ. ೨ರಂದು ಬೆಳಿಗ್ಗೆ ೯ರಿಂದ ಸಂಜೆ ೪ರವರೆಗೆ ಆಯೋಜಿಸಲಾಗಿದ್ದು, ಅನಾರೋಗ್ಯದ, ಅವಶ್ಯಕತೆ ಹೊಂದಿದ ಜನರಿಗೆ ರಕ್ತದಾನ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ದಾನಿಗಳಿಗೆ ಉಪಹಾರ, ಶಕ್ತಿವರ್ಧಕ ಪಾನೀಯಗಳನ್ನು ನೀಡಲಾಗುವುದು. ಸುಮಾರು ೩೦ರಿಂದ ೫೦ …

Read More »