Home / BGAdmin (page 608)

BGAdmin

ಓಡ್ಯಾಡಿ ಚಪ್ಪಲ್ ಹರದ್ರೂ ..ನನ್ನ ಕೆಲ್ಸಾ ಆಗಲಿಲ್ರೀ.. ಸಾಹೇಬ್ರ

ಬೆಳಗಾವಿ-ಶುಕ್ರವಾರ ಜಿಲ್ಲಾಧಿಕಾರಿ ಜೈರಾಮ್ ಮದ್ಯಾಹ್ನ ಊಟಕ್ಕೂ ಹೋಗದೇ ಬೆಳಿಗ್ಗೆಯಿಂದ ಸರದಿಯಂತೆ ಮಿಟಿಂಗ್ ಮೇಲೆ ಮೀಟಿಂಗ್ ಮಾಡಿ ಸಂಜೆ ಸುಮಾರು ಐದು ಘಂಟೆಗೆ ಮನೆಗೆ ತೆರಳಲು ತಮ್ಮ ಚೇಂಬರ್ ನಿಂದ ಹೊರಗೆ ಬಂದರು ಅಷ್ಟರೊಳಗೆ ಮೂಡಲಗಿಯಿಂದ ಬಂದಿದ್ದ ಅಜ್ಜಿಯನ್ನು ನೋಡಿದ ಡಿಸಿ ಜೈರಾನ್ ಯಾಕಮ್ಮ ಏನು ಕೆಲಸ ಅಂತಾ ವಿಚಾರಿಸಿದಾಗ ಅಜ್ಜಿ ತನಗಾದ ಅನ್ಯಾಯವನ್ನು ಬಿಚ್ಚಿಟ್ಟ ಘಟಣೆ ನಡೆಯಿತು ಸಾಹೆಬ್ರ ಹೆಣ್ಮಗಳು ಡಿಸಿ ಇದ್ದಾಗ ನಾನು ಇಲ್ಲಿ ಬರಾಕತೇನ ನನಗೆ ಇರಾಕ …

Read More »

ನಾಲೆಯೂ ಇಲ್ಲ ..ನಾನು ಒತ್ತೂವರಿಯನ್ನೂ ಮಾಡಿಲ್ಲ

ಬೆಳಗಾವಿ-ನಗರದ ಹನುಮಾನ ನಗರದಲ್ಲಿರುವ ಜಾಗೆಗೆ ಸಂಬದಿಸಿದ ಎಲ್ಲ ದಾಖಲೆಗಳು ನನ್ನ ಬಳಿ ಇವೆ ನಾನು ಯಾವ ನಾಲೆಯನ್ನು ಒತ್ತುವರಿ ಮಾಡಿಲ್ಲ ಕೆಲವರು ನನ್ನ ಹೆಸರು ಕೆಡಿಸಲು ಅಪಪ್ರಚಾರ ನಡೆಸಿದ್ದಾರೆ ಎಂದು ಮಾಜಿ ಶಾಸಕ ಶ್ಯಾಮ ಘಾಟಗೆ ಪ್ರತಿಕ್ರಿಯೆ ನೀಡಿದ್ದಾರೆ ಶುಕ್ರವಾರ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಬಳಿಕ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಎಂಟು ವರ್ಷ ಹಿಂದೆ ನಾನು ಹನುಮಾನ ನಗರದಲ್ಲಿ ಜಮೀನು ಖರಿದಿ ಮಾಡಿದ್ದೆ ಜಮೀನಿಗೆ ಸಂಬದಿಸಿದ ಎಲ್ಲ ದಾಖಲೆಗಳು …

Read More »

ಪ್ರಕಾಶ ಹುಕ್ಕೇರಿ ಇಂಗ್ಲೀಷ್ ಟಾಕಿಂಗ್…ಡಿಸಿ ಶಾಕಿಂಗ್

ಬೆಳಗಾವಿ-ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಸಂಘಟಣೆಯೊಂದು ಪರಿಸರ ಸ್ನೇಹಿ ಗಣೇಶನ ಬಗ್ಗೆ ಪ್ರಮೋಟ್ ಮಾಡುವಂತೆ ಜಿಲ್ಲಾಧಕಾರಿಗಳಲ್ಲಿ ಮನವಿ ಮಾಡಿಕೊಳ್ಳಲು ಬಂದಿತ್ತು ಇದೇ ಸಂಧರ್ಭದಲ್ಲಿ ಸಂಸದ ಪ್ರಕಾಶ ಹುಕ್ಕೇರಿ ಜಿಲ್ಲಾಧಕಾರಿಗಳನ್ನು ಭೇಟಿಯಾಗಲು ಬಂದಿದ್ದರು ಈ ಸಂಧರ್ಭದಲ್ಲಿ ಮಹಿಳಾ ಸಂಘಟಣೆಯ ಪ್ರತಿನಿಧಿಗಳು ನಾವು ಪರಿಸರ ಪ್ರೇಮಿ ಗಣೇಶ ಮೂರ್ತಿಯನ್ನು ಸಿದ್ಧ ಪಡಿಸಿದ್ದೇವೆ ಗಣೇಶ ಮೂರ್ತಿಯಲ್ಲಿ ಬೀಜಗಳನ್ನು ಹಾಕಿದ್ದೇವೆ ಇದು ಪರಿಸರ ಪ್ರೇಮಿ ಗಣೇಶನ ಮೂರ್ತಿಯಾಗಿದೆ ಎಂದು ಡಿಸಿ ಸಾಹೇಬರಿಗೆ ಮಾಹಿತಿ ನೀಡುತ್ತಿರು ಈ ಸಂಧಭರ್ಭದಲ್ಲಿ …

Read More »

ದೇಶದ್ರೋಹಿಗಳನ್ನು ಬಂಧಿಸಿ-ಬಿಜೆಪಿ

ಬೆಳಗಾವಿ -ಕರ್ನಾಟಕದಲ್ಲಿ ದೇಶ ವಿರೋದಿ ಚಟುವಟಿಕೆಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಯಾವೂದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟಣೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು ಬೆಂಗಳೂರಿನ ಜೆಸಿ ನಗರದಲ್ಲಿರುವ ಅಮೇಸ್ಟಿ ಇಂಟರ್ ನ್ಯಾಶನಲ್ ಕಾಲೇಜಿನಲ್ಲಿ ದೇಶ ವಿರೋಧ ಚಟುವಟಿಕೆ ನಡೆಸಿದರು ರಾಜ್ಯ ಸರ್ಕಾರ ಇನ್ನುವರೆಗೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ಬಿಜೆಪಿ ಆರೋಪಿಸಿದೆ ರಾಜ್ಯ ಸರ್ಕಾರ ಮುಗ್ದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿ ರೈತರನ್ನು ಬಂಧಿಸುತ್ತದೆ …

Read More »

ಶಾಸಕ ಅಶೋಕ ಪಟ್ಟಣ ರಾಜೀನಾಮೆ ಕಥೆ ಏನಾಯ್ತು?

ಬೆಳಗಾವಿ:ಕಳಸಾ ಬಂಡೂರಿ ಹಾಗೂ ಮಹಾದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಪ್ರಕಟವಾದ ದಿನ ಸರಕಾರದ ಮುಖ್ಯ ಸಚೇತಕ ರಾಮದುರ್ಗ ಶಾಸಕ ಅಶೋಕ ಪಟ್ಟಣ ಸ್ಥಳೀಯ ತಹಶೀಲ್ದಾರರಿಗೆ ರಾಜೀನಾಮೆ ಸಲ್ಲಿಸಿ ಅಪಾರ ಪ್ರಚಾರ ಗಿಟ್ಟಿಸಿಕೊಂಡಿದ್ದರು. ಅವರ ರಾಜೀನಾಮೆ ಪ್ರಹಸನ ಈಗ ಜಿಲ್ಲೆಯಲ್ಲಿ ಚರ್ಚೆಯ ವಿಷಯವಾಗಿದೆ. ಮಹಾದಾಯಿ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದನ್ನು ಖಂಡಿಸಿ ರಾಜ್ಯದ ಯಾವೊಬ್ಬ ಶಾಸಕ, ಸಂಸದನಾಗಲಿ, ಸಚಿವರಾಗಲಿ ರಾಜೀನಾಮೆ ಕೊಡುವ ಧೈರ್ಯ ಮಾಡಿರಲಿಲ್ಲ. ಆದರೆ ನ್ಯಾಯಾಧೀಕರಣದ ತೀರ್ಪು ಹೊರಬಿದ್ದ ಮಾರನೇ ದಿನ …

Read More »

ವಿವಿಧತೆಯಲ್ಲಿ ಏಕತೆಯನ್ನು ಸಾರಿದ ಹೆಬ್ಬಾಳಕರ,ರಕ್ಷಾ ಬಂಧನ ಕಾರ್ಯಕ್ರಮ

ಬೆಳಗಾವಿ-ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಲಕ್ಷ್ಮೀ ಹೆಬ್ಬಾಳಕರ ಅವರು ತಮ್ಮ ನಿವಾಸದಲ್ಲಿ ಸಾಮೂಹಿಕ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಯೋಜಿಸಿದ್ದರು ನೂರಾರು ಜನ ಸಹೋದರರಿಗೆ ರಾಖಿ ಕಟ್ಟುವದರ ಮೂಲಕ ಹೊಸ ಸಂಪ್ರದಾಯಕ್ಕೆ ಸಾಕ್ಷಿಯಾದರು ಬೆಳಗಾವಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಜನ ಸಹೋದರರು ಲಕ್ಷ್ಮೀ ಹೆಬ್ಬಾಳಕರ ಅವರಿಂದ ರಾಖಿ ಕಟ್ಟಿಸಿಕೊಳ್ಳುವದರ ಮೂಲಕ ಸಹೋದರ ಸಹೋದರಿಯರ ನಡುವಿನ ಸಂಬಧವನ್ನ ಗಟ್ಟಿಗೊಳಿಸಿದರು ಸಹೋದರಿ ಲಕ್ಷ್ಮೀ ಹೆಬ್ಬಾಳಕರ ಅವರಿಂದ ರಾಖಿ ಕಟ್ಟಿಸಿಕೊಂಡ …

Read More »

ಕಾಲುವೆ ಒತ್ತುವರಿ ದಾಖಲೆಗಳನ್ನು ನೀಡುವಂತೆ ಸಚಿವ ರೋಷನ್ ಬೇಗ್ ಸೂಚನೆ

ಬೆಳಗಾವಿ- ಬೆಳಗಾವಿಯ ಹನುಮಾನ ನಗರದಲ್ಲಿರು ಸರ್ಕಾರಿ ನಾಲೆಯ ಒತ್ತುವರಿ ಕುರಿತು ಕೂಡಲೇ ದಾಖಲೆಗಳನ್ನು ಒದಗಿಸುವಂತೆ ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಪಾಲಿಕೆ ಹಾಗು ಬುಡಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ನಗರದ ಪ್ರವಾಸಿ ಮಂದಿರದಲ್ಲಿ ಪಾಲಿಕೆ ಬುಡಾ.ಹಾಗು ಒಳಚರಂಡಿ ಇಲಾಖೆಗಳ ಪ್ರಗತಿ ಪರಶೀಲನೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಅವರು ಮುಖ್ಯಮಂತ್ರಿಯ ಸ್ಪಷ್ಠ ನಿರ್ಧೇಶನವಿದ್ದು ಯಾವದೇ ರೀತಿಯ ಪ್ರಭಾವ ಇದ್ದರೂ ಎಲ್ಲ ಬಗೆಯ ಅಕ್ರಮ ಅತಿಕ್ರಮಣಗಳನ್ನು ಮುಲಾಜಿಲ್ಲದೇ ತೆರವುಗೊಳಿಸುವುದಾಗಿ ಸಚಿವ ರೋಷನ್ …

Read More »

ಕನ್ನಡದ ಧ್ವಜ ಚಿಂದಿಯಾದರೂ..ನೋಡದ ಕನ್ನಡ ಮಂದಿ

ಬೆಳಗಾವಿ-ಬೆಳಗಾವಿ ಕನ್ನಡದ ಕ್ರಾಂತಿಯ ನೆಲ ಗಡಿನಾಡ ಗುಡಿ ಬೆಳಗಾವಿಯಲ್ಲಿ ಕನ್ನಡ ಸಂಘಟಣೆಳಿಗೆ ಕೊರತೆ ಇಲ್ಲವೇ ಇಲ್ಲ ಇಲ್ಲಿ ಎಲ್ಲಿ ನೋಡಿದಲ್ಲಿ ಕನ್ನಡದ ಅಭಿಮಾನಿಗಳಿದ್ದಾರೆ ಅನೇಕ ಕನ್ನಡ ಸಂಘಟಣೆಗಳ ಸಂಘರ್ಷದ ಫಲವಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಕನ್ನಡದ ಬಾವುಟ ಹಾರಾಡಿತು ಹಲವಾರು ವರ್ಷಗಳಿಂದ ಹಾರಾಡುತ್ತಿರುವ ಕನ್ನಡಿಗರ ಅಭಿಮಾನದ ಈ ದ್ವಜದ ಸ್ವರೂಪವೇ ಈಗ ಬದಲಾಗಿದೆ,ಕಾಲ ಕಾಲಕ್ಕೆ ದ್ವಜ ಬದಲಾಯಿಸಿ ಹೊಸ ದ್ವಜ ಹಾರಿಸುವವರು ಯಾರೂ ಇಲ್ಲದಂತಾಗಿದೆ ದ್ವಜ ಹರಿದು …

Read More »

18 ರಂದು ಸಚಿವ ರೋಷನ್ ಬೇಗ್ ಬೆಳಗಾವಿಗೆ

ಬೆಳಗಾವಿ: ಆಗಸ್ಟ : ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಹಾಗೂ ಹಜ್ ಸಚಿವರಾದ ಶ್ರೀ ರೋಶನ್ ಬೇಗ್, ಅವರು ಆಗಸ್ಟ 18 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ಆಗಮಿಸುವರು. ನಂತರ ಬೆಳಿಗ್ಗೆ 10-30 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್‍ನಲ್ಲಿ ಬೆಳಗಾವಿ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ಕೆ.ಯು.ಐ.ಡಿ.ಎಫ್.ಸಿ, ಕ.ನ.ನೀ.ಸ ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸುವರು. ಅಂದು ಮಧ್ಯಾಹ್ನ 12 ಗಂಟೆಗೆ ಮಹಾನಗರ ಪಾಲಿಕೆ ಸದಸ್ಯರೊಂದಿಗೆ …

Read More »

ಸಚಿವರ ಸಭೆಗೆ ಗೈರು ಅಧಿಕಾರಿಗಳಿಗೆ ನೋಟಿಸ್…!

ಬೆಳಗಾವಿ: ಆಗಸ್ಟ ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದರಿಂದ ಪ್ರತಿಯೊಂದು ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಚಿಕಿತ್ಸೆಗಳ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಚಿಕ್ಕೋಡಿ ಉಪ ವಿಭಾಗ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿಯನ್ನು ಜನರಿಗೆ ಕಾಣುವಂತೆ …

Read More »