Home / BGAdmin (page 616)

BGAdmin

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸಭೆಯಲ್ಲಿ ಸುಮಾರು 4 ಗಂಟೆಗಳ ಕಾಲ ಸುದೀರ್ಘ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಗಣಪತಿ ಪ್ರಕರಣವನ್ನು ಸಿಬಿಐಗೆ ಕೊಡಲ್ಲ, ನಮಗೆ ಸಿಐಡಿ ಮೇಲೆ ನಂಬಿಕೆ ಇದೆ. ಆದರೂ ಉನ್ನತ ಮಟ್ಟದ ತನಿಖೆಯ ಅಗತ್ಯವಿರುವುದರಿಂದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದಾಗಿ ಘೋಷಿಸಿದರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರ …

Read More »

ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪ್ರತಿಭಟನೆ: 16ಕ್ಕೇರಿದ ಸಾವಿನ ಸಂಖ್ಯೆ

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಭಾನುವಾರ ನಡೆದ ಘರ್ಷಣೆಯಲ್ಲಿ ಓರ್ವ ಮೃತಪಟ್ಟಿದ್ದು. ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಇನ್ನು ಘರ್ಷಣೆಯಲ್ಲಿ 200ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಕರ್ಫ್ಯೂ ನಡುವೆಯು ಬೀದಿಗಿಳಿದಿರುವ ಪ್ರತಿಭಟನಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ 18 ವರ್ಷದ ಇರ್ಫಾನ್ ಅಹ್ಮದ್ ಮಲ್ಲಿಕ್ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಕೂಡಲೇ ಎಸ್ಎಂಎಚ್ಎಸ್ …

Read More »

ಮೆಸ್ಸಿಗೆ 21 ತಿಂಗಳ ಜೈಲು ಶಿಕ್ಷೆ

ಮಾಡ್ರಿಡ್‌ (ಎಪಿ): ತೆರಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿಗಳೆಂದು ಸಾಬೀತಾಗಿರುವ ಬಾರ್ಸಿಲೊನಾ ಫುಟ್‌ಬಾಲ್‌ ಆಟಗಾರ ಲಿಯೊನೆಲ್‌ ಮೆಸ್ಸಿ ಮತ್ತು ಅವರ ತಂದೆ ಜಾರ್ಜ್‌ ಅವರಿಗೆ ಇಲ್ಲಿನ ನ್ಯಾಯಾಲಯ 21 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಸ್ಪ್ಯಾನಿಷ್‌ ಕಾನೂನಿನ ಪ್ರಕಾರ ಎರಡು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆಗೆ ಗುರಿಯಾದವರು ಜೈಲು ಸೇರುವುದು ಕಡ್ಡಾಯವಲ್ಲ. ಹೀಗಾಗಿ ಮೆಸ್ಸಿ ಮತ್ತು ಜಾರ್ಜ್‌ ಕಾರಾಗೃಹ ವಾಸದಿಂದ ಪಾರಾಗುವ ಅವಕಾಶವಿದೆ. ನ್ಯಾಯಾಲಯವು ಮೆಸ್ಸಿಗೆ ಎರಡು ಮಿಲಿಯನ್‌ ಯೂರೊ ಮತ್ತು …

Read More »

ಮೆಸ್ಸಿಗೆ 21 ತಿಂಗಳ ಜೈಲು ಶಿಕ್ಷೆ

ಮಾಡ್ರಿಡ್‌ (ಎಪಿ): ತೆರಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿಗಳೆಂದು ಸಾಬೀತಾಗಿರುವ ಬಾರ್ಸಿಲೊನಾ ಫುಟ್‌ಬಾಲ್‌ ಆಟಗಾರ ಲಿಯೊನೆಲ್‌ ಮೆಸ್ಸಿ ಮತ್ತು ಅವರ ತಂದೆ ಜಾರ್ಜ್‌ ಅವರಿಗೆ ಇಲ್ಲಿನ ನ್ಯಾಯಾಲಯ 21 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಸ್ಪ್ಯಾನಿಷ್‌ ಕಾನೂನಿನ ಪ್ರಕಾರ ಎರಡು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆಗೆ ಗುರಿಯಾದವರು ಜೈಲು ಸೇರುವುದು ಕಡ್ಡಾಯವಲ್ಲ. ಹೀಗಾಗಿ ಮೆಸ್ಸಿ ಮತ್ತು ಜಾರ್ಜ್‌ ಕಾರಾಗೃಹ ವಾಸದಿಂದ ಪಾರಾಗುವ ಅವಕಾಶವಿದೆ. ನ್ಯಾಯಾಲಯವು ಮೆಸ್ಸಿಗೆ ಎರಡು ಮಿಲಿಯನ್‌ ಯೂರೊ ಮತ್ತು …

Read More »

ದಂಪತಿಯನ್ನು ಕತ್ತು ಸೀಳಿ ಕೊಲೆ

ಬೆಂಗಳೂರು: ಕೊಡಿಗೇಹಳ್ಳಿ ಸಮೀಪದ ಬ್ಯಾಟರಾಯನಪುರದಲ್ಲಿ ದುಷ್ಕರ್ಮಿಗಳು ಹಿರಿಯ ದಂಪತಿಯನ್ನು ಕತ್ತು ಸೀಳಿ ಕೊಲೆಗೈದಿದ್ದು, ಮಂಗಳವಾರ ಬೆಳಿಗ್ಗೆ  ಪ್ರಕರಣ ಬೆಳಕಿಗೆ ಬಂದಿದೆ. ಮೂಲತಃ ದೇವನಹಳ್ಳಿ ಸಮೀಪದ ಎಲೆಕೆರೆ ಗ್ರಾಮದ ಮುನಿಯಪ್ಪ (68) ಹಾಗೂ ವರಲಕ್ಷ್ಮಿ (60) ಕೊಲೆಯಾದವರು. ‘ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.  ಮಂಗಳವಾರ ಸಂಜೆ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು,  ‘60 ತಾಸುಗಳ ಹಿಂದೆ ದಂಪತಿಯ ಪ್ರಾಣ ಹೋಗಿದೆ’ ಎಂದು ಹೇಳಿದ್ದಾರೆ. ಅಂದರೆ, ಭಾನುವಾರ ಬೆಳಗಿನ ಜಾವ ಅವರ ಕೊಲೆ …

Read More »

ವಿಚ್ಛೇದನ ನೀಡಲು ಮುಂದಾಗಿದ್ದ ಕಿಚ್ಚ ಸುದೀಪ್ -ಪ್ರಿಯಾ ದಂಪತಿ ಮತ್ತೆ ಒಂದಾಗುತ್ತಿದ್ದಾರೆ

ಬೆಂಗಳೂರು: ವಿಚ್ಛೇದನ ನೀಡಲು ಮುಂದಾಗಿದ್ದ ಕಿಚ್ಚ ಸುದೀಪ್ -ಪ್ರಿಯಾ ದಂಪತಿ ಮತ್ತೆ ಒಂದಾಗುತ್ತಿದ್ದಾರೆ. ಪರಸ್ಪರ ಸಮ್ಮತಿಯಿಂದ ವಿಚ್ಛೇದನ ಕೋರಿ ಕೌಟುಂಬಿಕ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದ ಇವರನ್ನು ಮತ್ತೆ ಒಂದಾಗುವಂತೆ ಮಾಡಿದ್ದು ಯಾರು ಗೊತ್ತಾ? ಕ್ರೇಜಿಸ್ಟಾರ್ ರವಿಚಂದ್ರನ್! ಸಾಮಾನ್ಯವಾಗಿ ಕ್ರೇಜಿಸ್ಟಾರ್ ಇಂಥಾ ವಿಷಯಗಳಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ. ಆದರೆ ಕಿಚ್ಚ ಸುದೀಪ್ ಅವರ ದಾಂಪತ್ಯದಲ್ಲಿ ಮತ್ತೆ ಸಂತಸ ಅರಳುವಂತೆ ಮಾಡಲು ರವಿಚಂದ್ರನ್ ಪ್ರಯತ್ನಿಸಿದ್ದರು ಎಂದು ಸ್ಯಾಂಡಲ್‌ವುಡ್ ಮೂಲಗಳು ಹೇಳುತ್ತಿವೆ. ಸುದೀಪ್ ತಮ್ಮ ‘ಮಾಣಿಕ್ಯ’ …

Read More »

ಹೆದ್ದಾರಿ ಮಾರ್ಗದರ್ಶಕ ಹೈವೇಡಿಲೈಟ್‌..

ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳ ಗುಂಟ ಇರುವ ಪೆಟ್ರೋಲ್‌ ಬಂಕ್‌, ರೆಸ್ಟೊರಂಟ್‌, ಎಟಿಎಂ, ಪೊಲೀಸ್‌, ಆಸ್ಪತ್ರೆ, ಗ್ಯಾರೇಜ್‌, ಅಪಘಾತ ವಲಯಗಳ ಮಾಹಿತಿಯನ್ನು ಮೊಬೈಲ್‌ನಲ್ಲಿಯೇ ಒದಗಿಸುವ ಆ್ಯಪ್‌ ಅಭಿವೃದ್ಧಿಪಡಿಸಿರುವ ರಾಜೇಶ್‌ ಘಟನಟ್ಟಿ ಅವರ ವಿಶಿಷ್ಟ ಸ್ಟಾರ್ಟ್‌ಅಪ್‌ ಪರಿಕಲ್ಪನೆಯನ್ನು ಕೇಶವ ಜಿ. ಝಿಂಗಾಡೆ ಇಲ್ಲಿ ವಿವರಿಸಿದ್ದಾರೆ.

Read More »