ಬೆಳಗಾವಿ- ಬೆಳಗಾವಿಯ ಕೆಎಲ್ಇ ಸಂಸ್ಥೆಗೆ ಭಾರತದದ ಅನೇಕ ಜನ ಪ್ರಧಾನಿಗಳು ರಾಷ್ಟ್ರಪತಿಗಳು ಸೇರಿದಂತೆ ವಿದೇಶದ ಮಂತ್ರಿಗಳು ಸಿಲೆಬ್ರಿಟಿಗಳು ಬಂದು ಹೋಗಿದ್ದಾರೆ ಬೆಳಗಾವಿ ಸುದ್ಧಿ ಡಾಟ್ ಕಾಮ್ ಗೆ ಕೆ ಎಲ್ ಇ ಸಂಸ್ಥೆಗೆ ಗಣ್ಯರು ಭೇಟಿ ನೀಡಿದ ಅಪರೂಪದ ಚಿತ್ರಗಳು ಲಭ್ಯವಾಗಿವೆ ರಾಜೀವ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ಭೇಟಿ ನೀಡಿದ್ದರು ಅಂದಿನ ಪೆಟ್ರೋಲಿಂ ಸಚಿವರಾಗಿದ್ದ ಬಿ ಶಂಕರಾನಂದ ಪ್ರಭಾಕರ ಕೋರೆ ಹಾಗು ಪ್ರಕಾಶ ಹುಕ್ಕೇರಿ …
Read More »ಅಧಿವೇಶನದ ಸಂಧರ್ಭದಲ್ಲಿ ಮರಾಠಿ ಮೇಳಾವ್ ಕಿರಿಕ್
ಬೆಳಗಾವಿ- ರಾಜ್ಯ ಸರ್ಕಾರ ನವ್ಹೆಂಬರ ೨೧ ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲಿದ್ದು ಇದಕ್ಕೆ ಪ್ರತಿಯಾಗಿ ಎಂಈಎಸ್ ಮರಾಠಿ ಮಹಾ ಮೇಳಾವ್ ನಡೆಸಲು ಅನುಮತಿ ನೀಡುವಂತೆ ನಗರ ಪೋಲೀಸ್ ಆಯುಕ್ರರಿಗೆ ಮನವಿ ಅರ್ಪಿಸಿದೆ ಶಾಸಕ ಸಂಬಾಜಿ ಪಾಟೀಲ,ಅರವಿಂದ ಪಾಟೀಲ ಹಾಗು ಮಾಜಿ ಶಾಸಕ ಮನೋಹರ ಕಿಣೇಕರ ದೀಪಕ ದಳವಿ ಸೇರಿದಂತೆ ಅನೇಕ ಎಂಈಎಸ್ ನಾಯಕರು ನಗರ ಪೋಲೀಸ್ ಆಯುಕ್ತರನ್ನು ಭೇಟಿ ಮಾಡಿ ಮೇಳಾವ್ ನಡೆಸುವದಾಗಿ ಮಾಹಿತಿ ನೀಡಿದರು …
Read More »ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ
ಬೆಳಗಾವಿ:ರಾಜ್ಯದಲ್ಲಿ ಇಂದು ಸರಕಾರದಿಂದ ಅಧಿಕೃತವಾಗಿ ಆಚರಿಸಲಾಗುತ್ತಿರುವ ಟಿಪ್ಪು ಜಯಂತಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಬಿಜೆಪಿ ವತಿಯಿಂದ ವಿರೋಧ ವ್ಯಕ್ತಪಡಿಸಿ, ತೋಳಿಗೆ ಕಪ್ಪು ರಿಬ್ಬನ್ ಕಟ್ಟಿಕೊಂಡು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಹಾನಗರ ಬಿಜೆಪಿ ಅಧ್ಯಕ್ಷ ಅನಿಲ ಬೆನಕೆ, ರಾಜು ಟೋಪಣ್ಣವರ, ರಾಜು ಚಿಕ್ಕನಗೌಡ್ರ, ದೀಪಕ ಜಮಖಂಡಿ, ಪ್ರಭು ಹೂಗಾರ, ಅಭಯ ಅವಲಕ್ಕಿ, ಅಶೋಕ ದೇಶಪಾಂಡೆ, ಎಂ. ಬಿ. ಝಿರಲಿ, ಶಾಸಕ ಸಂಜಯ ಪಾಟೀಲ, ಲೀನಾ ಟೋಪನ್ನವರ …
Read More »ಬೆಳಗಾವಿಯಲ್ಲಿ ಟಿಪ್ಪು ಜಯಂತಿ ಆಚರಣೆ
ಬೆಳಗಾವಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಟಿಪ್ಪು ಜಯಂತಿಯನ್ನು ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಆಚರಿಸಲಾಯಿತು ನಗರದ ಕುಮಾರ ಗಂಧರ್ವ ಭವನದಲ್ಲಿ ಟಿಪ್ಪು ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡುವ ಮೂಲಕ ಟಿಪ್ಪು ಜಯಂತಿಗೆ ಚಾಲನೆ.ನೀಡಲಾಯಿತು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಫಿರೋಜ್ ಸೇಠ್ ರಿಂದ ಚಾಲನೆ. ಜಿಲ್ಲಾಧಿಕಾರಿ ಎನ್ ಜಯರಾಮ್. ನಗರ ಪೋಲಿಸ್ ಆಯಕ್ತ ಕೃಷ್ಣ ಭಟ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು ಜಿಲ್ಲಾಧಿಕಾರಿ ಎನ್ …
Read More »ಸಾರಿಗೆ ಅಧಿಕಾರಿಗಳಿಗೆ ಆವಾಜ್..ಬೀಡಾ ಅಂಗಡಿ ಮಾಲೀಕರುಗೆ ಬುದ್ದಿವಾದ..!
ಬೆಳಗಾವಿ- ಮುಖಕ್ಜೆ ಮಾಸ್ಕ ಹಾಕಿಕೊಂಡು ನೂರಾರು ವಿಧ್ಯಾರ್ಥಿಗಳ ಜೊತೆ ಬೆಳಗಾವಿ ಬಸ್ ನಿಲ್ದಾಣ ಪ್ರವೇಶಿಸಿದ ಪ್ರಭಾಕರ ಕೋರೆ ಅವರು ಅಲ್ಲಿಯ ಪರಿಸ್ಥಿತಿ ನೋಡಿ ದಂಗಾದರು ಕೂಡಲೇ ಮ್ಯಾನೇಜರನನ್ನು ಕರೆಯಿಸು ಸ್ವಚ್ಛತೆ ಕಾಪಾಡಲು ನಿನಗೇನು ಧಾಡಿ.. ನಿನ್ನ ಮನೆ ಹೀಗೆ ಇಟ್ಕೊಳ್ಳತಿಯಾ? ಎಂದು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು ಬಸ್ ನಿಲ್ದಾಣದ ದ್ವಾರ ಬಾಗಿಲಲ್ಲಿಯೇ ಕಸದ ರಾಶಿ ಬಿದ್ದಿದೆ ಇದರಿಂದ ನಗರದ ಮಾನ ಹೋಗುತ್ತಿದೆ,ವಾರದಲ್ಲಿ ಇಲ್ಲಿಯ ಪರಿಸ್ಥಿತಿ ಬದಲಾಗ ಬೇಕು ನಿಲ್ದಾಣದ …
Read More »ಕೈಯಲ್ಲಿ ಪೊರಕೆ ಹಿಡಿದು ನಗರವನ್ನು ಕ್ಲೀನ್.ಕ್ಲೀನ್ ಮಾಡಿದ ಕೆಎಲ್ಇ ವಿಧ್ಯಾರ್ಥಿಗಳು
ಬೆಳಗಾವಿ- ಗುರುವಾರ ಬೆಳಗಿನ ಜಾವ ಕೆಎಲ್ಇ ಸಂಸ್ಥೆಯ ಹದಿನೈದು ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಬೆಳಗಾವಿ ನಗರಾದ್ಯಂತ ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛ ಬೆಳಗಾವಿ ಸುಂದರ ಬೆಳಗಾವಿ ಎಂದು ಘೋಷಣೆ ಕೂಗುತ್ತ ಸ್ವಚ್ಛತೆಯ ಬಗ್ಗೆ ಜನಜಾಗೃತಿ ಮೂಡಿಸುತ್ತ ಬೆಳಗಾವಿ ನಗರವನ್ನು ಸ್ವಚ್ಛ ಗೊಳಿಸಿ ತಮ್ಮ ಸಂಸ್ಥೆಯ ಶತಮಾನೋತ್ಸವ ಆಚರಿಸಿದರು ಬೆಳಗಾವಿ ಬಸ್ ನಿಲ್ದಾಣ,ನ್ಯು ಗಾಂಧೀ ನಗರ, ಆಝಾಧ ನಗರ ,ಆಝಮ ನಗರ, ಶಾಹು ನಗರ , ಕಾಲೇಜು ರಸ್ತೆ, ರವಿವಾರ ಪೇಠೆ …
Read More »ನಿಸ್ವಾರ್ಥ ಸೇವೆಯ ಶಿಖರ ” ಪ್ರಭಾಕರ”
ಬೆಳಗಾವಿ- ಬರೊಬ್ಬರಿ ಒಂದು ಶತಮಾನದ ಹಿಂದೆ ಸಪ್ತ ಋಷಿಗಳು ಕಂಡ ಕನಸಿಗೆ ರೆಕ್ಕೆಗಳನ್ನು ಕಟ್ಟಿ ಸಪ್ತರ್ಷಿಗಳು ಸಂಸ್ಥಾಪಿಸಿದ ಕೆಎಲ್ಇ ಸಂಸ್ಥೆಯನ್ನು ಹಳ್ಳಿಯಿಂದ ದಿಲ್ಲಿಗೆ ದಿಲ್ಲಿಯಿಂದ ದುಬಾಯಿ ವರೆಗೆ ಬೆಳೆಸಿ ಸಂಸ್ಥೆಯ ಕದಂಬ ಬಾಹುಗಳನ್ನು ಜಾಗತಿಕ ಮಟ್ಡದಲ್ಲಿ ಪಸರಿಸಿ ಕನ್ನಡ ನಾಡಿನ, ಭಾರತದದ ಕೀರ್ತಿಯನ್ನು ಬೆಳಗಿ ಕನ್ನಡ ನೆಲದ ಹಿರಿಮೆಯನ್ನು ಹೆಚ್ಚಿಸಿ ಎಲ್ಲರ ಹೃದಯ ಸಿಂಹಾಸನದಲ್ಲಿ ಅಷ್ಠ ಋಷಿಯ ಸ್ಥಾನ ಪಡೆದು ಎಲ್ಲರ ಮೆಚ್ಚುಗೆ ಪಾತ್ರರಾದ ಸಾದಕ ಡಾ ಪ್ರಭಾಕರ ಕೋರೆ …
Read More »ಕ್ರಾಂತಿ ಅಂದ್ರೆ ಇದಪ್ಪ..ಮೋದಿಯ ಮೋಡಿಗೆ.ಎಲ್ಲರೂ ಜೈ.ಹೋ..ಅಂದ್ರಪ್ಪ
ಬೆಳಗಾವಿ- ಆ ಕ್ರಾಂತಿ ಈ ಕ್ರಾಂತಿ ಅಂತ ನಾವು ಕೇಳಿದ್ವಿ.ಪುಸ್ತಕಳಲ್ಲಿ ಓದಿದ್ವಿ ಆದರೆ ಕ್ರಾಂತಿ ಅಂದರೆ ಹೇಗಿರುತ್ತದೆ ಅನ್ನೋದನ್ನ ನಾವು ನೋಡಿರಲಿಲ್ಲ ಕ್ರಾಂತಿ ಅಂದ್ರೆ ಇದಪ್ಪ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ತೋರಿಸಿ ಕೊಟ್ಟಿದ್ದಾರೆ ರಾತ್ರೋ ರಾತ್ರಿ ೫೦೦ ಹಾಗು ೧೦೦೦ ಸಾವಿರ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿ ಸಾವಿರ ಸಾವಿರ ಕೋಟಿ ಹಣ ಲೂಟಿ ಮಾಡಿದ ಖದೀಮರಿಗೆ ಪ್ರಧಾನಿ ನರೇಂದ್ರ ಮೋದಿ ಲಗಾಮು ಹಾಕಿದ್ಸಾರೆ ಈಗ ಮನೆಗೆ …
Read More »ವ್ಹಾ..ರೇ.ವ್ಹಾ…ಗೋಡೆಯ ಮೇಲೆ ಅರಳಿದ ಮಕ್ಕಳ ಪ್ರತಿಭೆ
ಬೆಳಗಾವಿ-ನಗರದ ಕಾಲೇಜು ರಸ್ತೆ ಬದಿಯ ಗೋಡೆಗಳ ಮೇಲೆ ಕಾಲೇಜು ವಿಧ್ಯಾರ್ಥಿಗಳು ಬಣ್ಣದ ಚಿತ್ರ ಮೂಡಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು ಕೆಎಲ್ಇ ಸಂಸ್ಥೆಯ ಶತಮಾನೋತ್ಸವದ ಅಂಗವಾಗಿ ಸಂಸ್ಥೆಯ ೪೨ ಕಾಲೇಜುಗಳ ೨೦೦. ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ನಗರದ ಸಂಬಾಜಿ ವೃತ್ತದಿಂದ ಚನ್ನಮ್ಮ ವೃತ್ತದವರೆಗೆ ರಸ್ತೆ ಬದಿಯ ಗೋಡೆಗಳ ಮೇಲೆ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಚಿತ್ರಗಳನ್ನು ಗೋಡೆಗಳ ಮೇಲೆ ಬಿಡಿಸಿದ ವಿದ್ಯಾರ್ಥಿಗಳು ಎಲ್ಲರ ಗಮನ ಸೆಳೆದರು ಮಕ್ಕಳಲ್ಲಿರುವ ಕಲೆ ಗೋಡೆಗಳ ಮೇಲೆ …
Read More »ಆಸ್ತಿ ತೆರಿಗೆ ಆಯ್ತು ಜಾಸ್ತಿ…ಅಧಿಕಾರ ಉಳಿಸಿಕೊಳ್ಳಲು ಪಾಲಿಕೆಯಲ್ಲಿ ನಡೆಯತು,ಮಿಲಾಪ ಕುಸ್ತಿ..!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಸೂಪರ್ ಸೀಡ್ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ದೊಡ್ಡ ನಾಟಕವೇ ನಡೆಯಿತು ಸರ್ರನೇ ಸಭೆಗೆ ಬಂದ ಮಹಾಪೌರ ಸರೀತಾ ಪಾಟೀಲ ಆಸ್ತಿ ತೆರಿಗೆ ಹೆಚ್ಚಿಸುವ ರೂಲಿಂಗ ಕೊಟ್ಟು ಭರ್ರನೇ ಸಭೆ ಮುಗಿಸಿದ ಘಟನೆ ನಡೆಯಿತು ಸಭೆ ಆರಂಭ ವಾಗುತ್ರದ್ದಂತೇಯೇ ನಗರ ಸೇವಕ ರಮೇಶ ಸೊಂಟಕ್ಕಿ ಮಾತನಾಡಿ ಮಹಾಪೌರರಿಗೆ ಸಭೆ ನಡೆಸುವ ನೈತಿಕ ಹಕ್ಕಿಲ್ಲ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ಮೇಯರ್ ಬೆಳಗಾವಿಯ ಜನ …
Read More »