Breaking News

BGAdmin

ಪಂಡರಿ ಪರಬ್ … ಮೂಡ್ ಖರಾಬ್.!

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಗೆ ಸಮಯ ಪ್ರದ್ಞೆ ಎನ್ನುವದೇ ಇಲ್ಲ ಪ್ರತಿ ಸಲ ಒಂದೂವರೆ ಘಂಟೆ ತಡವಾಗಿ ಆರಂಭವಾಗುವ ಸಭೆಯಲ್ಲಿ ಆಡಳಿತ ಪಕ್ಷದ ನಾಯಕ ಪಂಡರಿ ಪರಬ ತಳ ಬುಡ ಇಲ್ಲದೇ ಘಂಟೆಗಟ್ಟಲೇ ಭಾಷಣ ಬಿಗಿಯುತ್ತಾರೆ ಅವರು ಪಾಲಿಕೆ ಸಭೆಯಲ್ಲಿ ಮಾತನಾಡಲು ಎದ್ದರೇ ಎಲ್ಲರೂ ತೆಲೆ ಹಿಡಿದುಕೊಳ್ಳುತ್ತಾರೆ ಯಾವದೇ ವಿಷಯ ಪ್ರಾಸ್ತಾಪ ಆಗಲಿ ಪಂಡರಿ ಪರಬ ಎದ್ದು ನಿಲ್ಲುತ್ತಾರೆ ಘಂಟೆಗಟ್ಟಲೇ ಭಾಷಣ ಬಿಗಿಯುತ್ತಾರೆ ಪಂಡರಿ ಪರಬ ಅವರು ಎಲ್ಲರಿಗೂ ಬೋರ್ …

Read More »

ರಾಜ್ಯ ಸರ್ಕಾರದ ವಿರುದ್ಧ ಸಂಸದ ಅಂಗಡಿ ವಾಗ್ದಾಳಿ

ಸ್ಮಾರ್ಟ ಸಿಟಿ ಯೋಜನೆಯ ವಿಷಯದಲ್ಲಿ ರಾಜ್ಯ ಸರ್ಕಾರ ಬೆಳಗಾವಿಯನ್ನು ಕೆಡೆಗನಿಸುತ್ತಿದೆ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ವಿಳಂಬ ನೀತಿಯನ್ನು ಅನುಸರಿಸುತ್ತಿದೆ ಎಂದು ಸಂಸದ ಸುರೇಶ ಅಂಗಡಿ ಆರೋಪಿಸಿದ್ದಾರೆ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬಿಜೆಪಿಯ ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಸದಾನಂದಗೌಡ, ಜಗದೀಶ ಶೆಟ್ಟರ್ ಅವಧಿಯಲ್ಲಿ ಬೆಳಗಾವಿಯನ್ನು ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಈಗಾಗಲೇ ಕೇಂದ್ರ ಸರಕಾರ  ೧೯೬ಕೋಟಿ ನೀಡಿದೆ. ಈಗ ರಾಜ್ಯ ಸರಕಾರ ತನ್ನ ೨೦೦ ಕೋಟಿ ಕೊಡಬೇಕಾಗಿದೆ. ಜತೆಗೆ ಪಾಲಿಕೆ …

Read More »

ವ್ಹಾಟ ..ಏ ಸೀನ್..ವೈನ್ ..ಇಸ್.ಫೈನ್..!

ಬೆಳಗಾವಿ- ವೈನ್ ಪ್ರೀಯರಿಗೆ ಸಿಹಿ ಸುದ್ಧಿ ಬೆಳಗಾವಿ ನಗರದ ಮಲೇನಿಯಂ ಗಾರ್ಡನ್ ದಲ್ಲಿ ವೈನ್ ಉತ್ಸವ ಆರಂಭವಾಗಿದೆ ಶುಕ್ರವಾರ ಸಂಜೆ ಗಣ್ಯಾತಿ ಗಣ್ಯರು ವೈನ್ ಟೇಸ್ಟ ಮಾಡಿ ಉತ್ಸವಕ್ಕೆ ಚಾಲನೆ ನೀಡಿದರು ಸಂಸದ ಸುರೇಶ ಅಂಗಡಿ ಬಗೆ ಬಗೆಯ ವೈನ್ ಬಾಟಲ್ ಗಳನ್ನು ನೋಡಿದರು ಜಿಲ್ಲಾ ಪಂಚಾಯತಿ ಅದ್ಯಕ್ಷೆ ಆಶಾ ಐಹೊಳೆ ಆರೇಂಜ್ ಫ್ಲೆವರ್ ಟೇಸ್ಟ ಮಾಡಿದರು ಜಿಲ್ಲಾಧಿಕಾರಿ ಎನ್ ಜೈರಾಂ ಕೂಡಾ ವೈನ್ ಫ್ಲೇವರ್ ಟೇಸ್ಟ ಮಾಡಿದರು ಗೌತಮ …

Read More »

ಕಿತ್ತೂರು ಉತ್ಸವದಲ್ಲಿ ಪ್ರಾಣೇಶ ನಗಸ್ತಾರೆ…ಅರ್ಜುನ ಜನ್ಯ ಕುಣಿಸ್ತಾರೆ..!

ಬೆಳಗಾವಿ:ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಇತಿಹಾಸದ ಗತವೈಭವವನ್ನು ಬಿಂಬಿಸುವ ಕಿತ್ತೂರು ಉತ್ಸವ ಅಕ್ಟೋಬರ್ 23ರಿಂದ 25ರವರೆಗೆ ಮೂರು ದಿನ ನಡೆಯಲಿದ್ದು ಉತ್ಸವಕ್ಕಾಗಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಮೂರು ದಿನಗಳ ಕಾಲ ಉತ್ಸವದಲ್ಲಿ ನಾಡಿನ ಸಂಸ್ಕøತಿ, ಕಲೆ ಮತ್ತು ಇತಿಹಾಸದ ಅನಾವರಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಎನ್. ಜಯರಾಮ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅ.23ರಂದು ಬೆಳಿಗ್ಗೆ 8ಕ್ಕೆ ಚನ್ನಮ್ಮಾಜಿಯ ಹುಟ್ಟೂರು ಕಾಕತಿಯಲ್ಲಿ ಕಾಕತಿ ಉತ್ಸವ ನಡೆಯಲಿದೆ. ಬೆಳಿಗ್ಗೆ 10ಕ್ಕೆ ಕಿತ್ತೂರಿನಲ್ಲಿ5 ಜಿಲ್ಲಾ …

Read More »

ಜಾತಿ,ಭಾಷೆ,ಗಡಿ,ಮತ್ತು ಸಾಂಸ್ಕೃತಿಕ ಭಿನ್ನಾಭಿಪ್ರಾಯಗಳಿಂದ ದೇಶದಲ್ಲಿ ಅಶಾಂತಿ

  ಬೆಳಗಾವಿ:ಭಾರತದಲ್ಲಿ ಜಾತಿ, ಭಾಷೆ, ಗಡಿ ಮತ್ತು ಸಾಂಸ್ಕ್ರತಿಕ ಭಿನ್ನಾಭಿಪ್ರಾಯಗಳಿಂದ ಆಂತರಿಕ ಅಶಾಂತಿ ಕಾಡುತ್ತಿದೆ ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಅಶೋಕ ನಿಜಗನ್ನವರ ತಿಳಿಸಿದರು. ಇಂದು ನಗರದ ಡಿಎಆರ್ ಹುತಾತ್ಮ ಸ್ಮಾರಕ ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ ಇಂದು ದೇಶಕ್ಕೆ ಬಾಹ್ಯ ಶಕ್ತಿಗಿಂತ ಆಂತರಿಕ ದುಷ್ಟ ಸ್ವಹಿತಾಸಕ್ತಿಗಳ ಆಟಾಟೋಪ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಪ್ರತಿಯೊಂದು ದೇಶ ಶಾಂತಿಯ ಜೀವನ ನಡೆಸಲು ಪೊಲೀಸ್ …

Read More »

ರಿವಾಲ್ವರ ಕದ್ದ ಖದೀಮರು,ರಿಕವರಿ ಮಾಡಿದ ಪೋಲೀಸರು

ಬೆಳಗಾವಿ- ಬೆಳಗಾವಿ ನಗರದ ವಿವಿಧ ಪೋಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಹದಿನೈದು ಕಳ್ಳತನತನದ ಪ್ರಕರಣಗಳನ್ನು ಭೇದಿಸಿ ರಿವಾಲ್ವರ ಸೇರಿದಂತೆ ಚಿನ್ನಾಭರಣ ಸೇರಿದಂತೆ ಲಕ್ಷಾಂತರ ರೂ ಮೌಲ್ಯದ ಸಾಮುಗ್ರಿಗಳನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಬೆಳಗಾವಿ ನಗರದ ಖಡೇಬಝಾರ ಮಾಳ ಮಾರುತಿ ಎಪಿಎಂಸಿ ಸೇರಿದಂತೆ ಖಾನಾಪೂರದಲ್ಲಿ ಮನೆ ಕಳ್ಳತನ ಮಾಡಿ ಹದಿನೈದು ಸುತ್ತಿನ ರಿವಾಲ್ವರ ಚಿನ್ನಾಭರಣ ಬೆಳ್ಳಿಯ ಪಾತ್ರೆ ಹೋಂ ಥೇಟರ್ ದ್ವಿಚಕ್ರ ವಾಹನ ಕದ್ದು ಪರಾರಿಯಾಗಿದ್ದ ಖದೀಮರು ಈಗ ಪೋಲೀಸರ …

Read More »

ಸ್ಕೂಟರ್ ಗೆ ಟಿಂಪೋ ಡಿಕ್ಕಿ ಮಹಿಳೆಯ ಸಾವು

ಬೆಳಗಾವಿ- ಬೆಳಗಾವಿ ಸಮೀಪದ ಮಾರಿಹಾಳ ಬಳಿ ಟಿಂಪೋವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ ತ್ರಿಚಕ್ರ ಸ್ಕೂಟರ ಮೇಲೆ ವಿಕಲಾಂಗನೊಬ್ಬ ತನ್ನ ಪತ್ನಿಯ ಜೊತೆ ಹೊಲದಿಂದ ಮನೆಗೆ ತೆರಳುವಾಗ ಈ ಘಟನೆ ನಡೆದಿದೆ ೫೨ ವರ್ಷದ ಶಿವಗಂಗಾ ಸುಭಾಷ ಗುರುವಣ್ಣವರ ಎಂಬ ಮಹಿಳೆ ಮೃತ ದುರ್ದೈವಿಯಾಗಿದ್ದು ಸುಭಾಷ್ ಗುರವಣ್ಣವರಗೆ ಗಂಭೀರ ಗಾಯಗಳಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ ನಾಲ್ವರು ಟಿಂಪೋ ಪ್ರಯಾಣಿಕರು ಗಾಯಗೊಂಡಿದ್ದಾರೆ

Read More »

ಬೆಳಗಾವಿ ಪಾಲಿಕೆಯಲ್ಲಿ ಜನನ ಮರಣಕ್ಕಾಗಿ ಹೆಚ್ಚುವರಿ ವ್ಯೆವಸ್ಥೆ

ಬೆಳಗಾವಿ -ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಜನನ ಹಾಗು ಮರಣ ಪ್ರಮಾನ ಪತ್ರಗಳನ್ನು ನೀಡಲು ಸಾರ್ವಜನಿಕರಿಗೆ ಅನಕೂಲವಾಗುವಂತೆ ಹೆಚ್ಚುವರಿ ಕೌಂಟರ್ ಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಬೆಳಗಾವಿ ಪಾಲಿಕೆಯ ಆರಗ್ಯ ವಿಭಾಗದಲ್ಲಿರುವ ಜನನ ಹಾಗು ಮರಣ ಪ್ರಮಾಣ ಪತ್ರಗಳ ವಿಭಾಗವನ್ನು ಪಾಲಿಕೆ ಕಚೇರಿಯ ಹೊರಗಡೆ ಇರುವ ಬ್ಯಾಂಕ್ ಕಟ್ಟಡದಲ್ಲಿಯೇ ಈ ವಿಭಾಗವನ್ನು ತೆರಯಲು ಭರದ ಸಿದ್ಧತೆಗಳು ನಡೆಯುತ್ತಿವೆ ಜನನ ಹಾಗು ಮರಣ ಪ್ರಮಾಣ ಪತ್ರಗಳನ್ನು ಪಡೆಯಲು ಪಾಲಿಕೆ ಕಚೇರಿಯಲ್ಲಿ ಫುಲ್ ರಶ್ ಆಗುತ್ತಿದೆ …

Read More »

ಬೆಳಗಾವಿಯಲ್ಲಿ ಗೋವಾ ಸಿಎಂ ಭಾವಚಿತ್ರ ದಹನ

ಬೆಳಗಾವಿ- ಮಹಾದಾಯಿ ಸಭೆಗೆ ಕೈ ಕೊಟ್ಡ ಗೋವಾ ಮುಖ್ಯಮಂತ್ರಿಗಳ ಹಠಮಾರಿ ಧೋರಣೆ ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಬೆಳಗಾವಿಯಲ್ಲಿ ಗೋವಾ ಸಿಎಂ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿತು ಮಹಾದಾಯಿ ನದಿ ನೀರಿನ ಹಂಚಿಕೆ ವಿವಾದ ಕುರಿತು ನಾಳೆ ನಡೆಯಬೇಕಿದ್ದ ಗೋವಾ, ಕರ್ನಾಟಕ, ಮಹಾರಾಷ್ಟ್ರ ಮುಖ್ಯಮಂತ್ರಿಗಳ ಇತ್ಯರ್ಥ ಸಭೆಗೆ ಆಗಮಿಸಲು ಕುಂಟು ನೆಪ ಹಾಕಿ ಗೈರಾಗಲು ಉದ್ದೇಶಿರುವ ಗೋವಾ ಮುಖ್ಯಮಂತ್ರಿ ವಿರುದ್ದ ಬೆಳಗಾವಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ ಕರ್ನಾಟಕ …

Read More »

ಬೀಸುವ ದೊಣ್ಣೆಯಿಂದ ಪಾರಾದ ವಿಕೃತ ಕಾಮಿ

ಬೆಳಗಾವಿ-ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಲ್ಲಿರುವ ವಿಕೃತ ಕಾಮಿ ಉಮೇಶ ರೆಡ್ಡಿ ಕೊನೆಗೂ ಬೀಸುವ ದೊಣ್ಣೆಯಿಂದ ಪಾರಾಗಿದ್ದಾನೆ ಗಲ್ಲು ಶಿಕ್ಷೆಗೆ ಗುರಿಯಾದ ಇತನಿಗೆ ಮರಣ ದಂಡನೆ ಗ್ಯಾರಂಟಿಯಾಗಿತ್ತು ಆದರೆ ಇತನು ಗಲ್ಲು ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ ಅರ್ಜಿ ಆಲಿಸಿದ ಸಿಜೆ ನೇತ್ರತ್ವದ ನ್ಯಾಯ ಪೀಠವು ಶಿಕ್ಷೆ ಜಾರಿಗೆ ಮದ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿರುವ ಪೀಠವು ಅಕ್ಷೇಪಣೆ ಸಲ್ಲಿಸಲು ಹತ್ತು ದಿನ …

Read More »