ಬೆಳಗಾವಿ- ಬೆಳಗಾವಿಯಲ್ಲಿ ಪರಿಸ್ಥಿತಿ ಏಕಾ ಏಕಿ ಬಿಗಡಾಯಿಸಿದೆ ನಗರದ ಖಂಜರ್ ಗಲ್ಲಿ ಚವ್ಹಾಟಗಲ್ಲಿ ಶೆಟ್ಡಿಗಲ್ಲಿ ಜಾಲಗಾರ ಗಲ್ಲಿಗಳಲ್ಲಿ ವಿಪರೀತ ಕಲ್ಲು ತೂರಾಟ ನಡೆದಿದೆ ಹಲವಾರು ದ್ವಿಚಕ್ರವಾಹನಗಳು ಜಖಂ ಆಗಿದ್ದು ಪೋಲೀಸ್ ವಾಹನದ ಮೇಲೆಯೂ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ ಘಟನೆಗೆ ಕಾರಣ ತಿಳಿದು ಬಂದಿಲ್ಲ ನಗರದಲ್ಲಿ ಬಿಗಿ ಪೋಲೀಸ್ ಬಂದೋಬಸ್ತಿ ಏರ್ಪಡಿಸಲಾಗಿದೆ ಎಂದು ತಿಳಿದು ಬಂದಿದೆ
Read More »ರಸ್ತೆ ಅಪಘಾತದದ ಇನ್ನೊಂದು ದೃಶ್ಯ
ದೇಸೂರ ಬಳಿ ನಡೆದ ಅಪಘಾತದದ ದೃಶ್ಯಾವಳಿಗಳು
Read More »ರಸ್ತೆ ಅಪಘಾತದದ ದೃಶ್ಯಗಳು
ಬೆಳಗಾವಿಯ ಅಪಘಾತದ ದೃಶ್ಯಗಳು
Read More »ಅಪಘಾತದದ ದೃಶ್ಯ
ಅಪಘಾತದಲ್ಲಿ ನಾಲ್ವರ ಸಾವು ದೃಶ್ಯ
Read More »ಸ್ಪೋಟಕ ಮಾಹಿತಿ ಬಹಿರಂಗ ಕೊಂಬು ಅಧಿಕೃತ ಅಂತೆ
ಬೆಳಗಾವಿ:ಮಂಗಳವಾರ ಮಧ್ಯಾಹ್ನ ಶೆಟ್ಟಿ ಗಲ್ಲಿಯಲ್ಲಿ ದಾಳಿ ಮಾಡಿ ಕಾಡು ಪ್ರಾಣಿಗಳ ಕೋಟಿಗಟ್ಟಲೆ ಎನ್ನಲಾದ ಕೊಂಬುಗಳಿಗೆ ಸ್ವತಃ ಅರಣ್ಯ ಇಲಾಖೆಯೇ ಕಳೆದ ಎರಡು ದಶಕಗಳ ಹಿಂದೆಯೇ ಅಧಿಕೃತವಾಗಿ ಕೊಂಬುಗಳ ಓನರ್ಶಿಪ್ ಪ್ರಮಾಣಪತ್ರ ಆಗಿನ ಬೆಳಗಾವಿ RFO ಅವರಿಂದ ಕೊಡಲ್ಪಟ್ಟಿದ್ದು ಸದ್ಯ ಬೆಳಕಿಗೆ ಬಂದಿದೆ. ದಿನಾಂಕ ೨೦. ೦೧. ೧೯೯೮ರಂದೇ ಖಂಜರಗಲ್ಲಿಯ ಶೇರಖಾನ್ ಮಹಮ್ಮದೀಯ ಖಾನ್ ಸೌದಾಗರ ಎಂಬುಔರಿಗೆ ಕೊಡಲ್ಪಟ್ಟ ಸರಕಾರಿ certificate ಲಭ್ಯವಾಗಿದ್ದು ಈಗ ಆ ವ್ಯಕ್ತಿ ಮೃತಪಟ್ಟಿದ್ದು ಆತನ …
Read More »ಕೊಂಬು ವಶ ಸ್ಪೋಟಕ ಮಾಹಿತಿ ಬಹಿರಂಗ ಪೋಲೀಸರು ಹೀರೋ ಆಗಲು ಮಾಡಿದ ಗಿಮಿಕ್ ಇದು
ಬೆಳಗಾವಿ:ಮಂಗಳವಾರ ಮಧ್ಯಾಹ್ನ ಶೆಟ್ಟಿ ಗಲ್ಲಿಯಲ್ಲಿ ದಾಳಿ ಮಾಡಿ ಕಾಡು ಪ್ರಾಣಿಗಳ ಕೋಟಿಗಟ್ಟಲೆ ಎನ್ನಲಾದ ಕೊಂಬುಗಳಿಗೆ ಸ್ವತಃ ಅರಣ್ಯ ಇಲಾಖೆಯೇ ಕಳೆದ ಎರಡು ದಶಕಗಳ ಹಿಂದೆಯೇ ಅಧಿಕೃತವಾಗಿ ಕೊಂಬುಗಳ ಓನರ್ಶಿಪ್ ಪ್ರಮಾಣಪತ್ರ ಆಗಿನ ಬೆಳಗಾವಿ RFO ಅವರಿಂದ ಕೊಡಲ್ಪಟ್ಟಿದ್ದು ಸದ್ಯ ಬೆಳಕಿಗೆ ಬಂದಿದೆ. ದಿನಾಂಕ ೨೦. ೦೧. ೧೯೯೮ರಂದೇ ಖಂಜರಗಲ್ಲಿಯ ಶೇರಖಾನ್ ಮಹಮ್ಮದೀಯ ಖಾನ್ ಸೌದಾಗರ ಎಂಬುಔರಿಗೆ ಕೊಡಲ್ಪಟ್ಟ ಸರಕಾರಿ certificate ಲಭ್ಯವಾಗಿದ್ದು ಈಗ ಆ ವ್ಯಕ್ತಿ ಮೃತಪಟ್ಟಿದ್ದು ಆತನ ಮಗ …
Read More »ರಸ್ತೆ ಅಪಘಾತ: ನಾಲ್ವರ ಸಾವು
ಬೆಳಗಾವಿ: 11 ತಾಲೂಕಿನ ಮಚ್ಚೆ ಗ್ರಾಮದ ಹೆದ್ದಾರಿ ಬಳಿಯ ಅಪಘಾತದಲ್ಲಿ ನಾಲ್ವರು ಮೃತ್ತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ. ಮೃತರರನ್ನು ಫಕ್ಕಿರಪ್ಪ ( 25), ಗಂಗವ್ವ (22), ಮೂರು ವಷ೯ ಹಾಗೂ ಐದು ವಷ೯ದ ಮಗು ಮೃತಪಟ್ಟಿದೆ ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More »ಕೊಂಬುಗಳಿಗೆ ಪ್ರಮಾಣ ಪತ್ರ ಇದೇ ಅಂತೆ
ಸ್ಫೊಟಕ ಮಾಹಿತಿ: ಬೆಳಗಾವಿ:ಮಂಗಳವಾರ ಮಧ್ಯಾಹ್ನ ಶೆಟ್ಟಿ ಗಲ್ಲಿಯಲ್ಲಿ ದಾಳಿ ಮಾಡಿ ಕಾಡು ಪ್ರಾಣಿಗಳ ಕೋಟಿಗಟ್ಟಲೆ ಎನ್ನಲಾದ ಕೊಂಬುಗಳಿಗೆ ಸ್ವತಃ ಅರಣ್ಯ ಇಲಾಖೆಯೇ ಕಳೆದ ಎರಡು ದಶಕಗಳ ಹಿಂದೆಯೇ ಅಧಿಕೃತವಾಗಿ ಕೊಂಬುಗಳ ಓನರ್ಶಿಪ್ ಪ್ರಮಾಣಪತ್ರ ಆಗಿನ ಬೆಳಗಾವಿ RFO ಅವರಿಂದ ಕೊಡಲ್ಪಟ್ಟಿದ್ದು ಸದ್ಯ ಬೆಳಕಿಗೆ ಬಂದಿದೆ. ದಿನಾಂಕ ೨೦. ೦೧. ೧೯೯೮ರಂದೇ ಖಂಜರಗಲ್ಲಿಯ ಶೇರಖಾನ್ ಮಹಮ್ಮದೀಯ ಖಾನ್ ಸೌದಾಗರ ಎಂಬುಔರಿಗೆ ಕೊಡಲ್ಪಟ್ಟ ಸರಕಾರಿ certificate ಲಭ್ಯವಾಗಿದ್ದು ಈಗ ಆ ವ್ಯಕ್ತಿ ಮೃತಪಟ್ಟಿದ್ದು …
Read More »ಭಾವೈಕ್ಯತೆ ಸಾರುವ ಭವ್ಯ ದಸರಾ ಮೆರವಣಿಗೆ
ಬೆಳಗಾವಿ, ಅ. 11; ಅದ್ಧೂರಿ ನವರಾತ್ರಿ ಉತ್ಸವಕ್ಕೆ ಸಮಾರೋಪವಾಗಿ ಅದ್ಧೂರಿ ದುರ್ಗಾ ಮಾತಾ ಮೆರವಣಿಗೆ ನಗರದಲ್ಲಿ ಮಂಗಳವಾರ ನಡೆಯಿತು. ಇಲ್ಲಿನ ಕ್ಯಾಂಪ್ ಪ್ರದೇಶದಲ್ಲಿ ಸಂಜೆ ಭಾವೈಕ್ಯತೆ ಸಾರುವ ವೈಶಿಷ್ಠ್ಯಪೂರ್ಣ ಮೆರವಣಿಗೆ ಮೆರಗು ಕಣ್ಣು ತುಂಬಿಸುವಂತಿತ್ತು. ಕ್ರಿಶ್ಚಿಯನ್ ಮಂದಿಯೇ ಹೆಚ್ಚಿರುವ ಕ್ಯಾಂಪ್ ಪ್ರದೇಶದಲ್ಲಿ ಸಂಬ್ರಮದ ನವರಾತ್ರಿ ಉತ್ಸವವನ್ನು ಹಿಂದಿನಿಂದಲೂ ಆಚರಿಸಲಾಗುತ್ತಿದೆ. ಗಣಪತಿ ಮೆರವಣಿಗೆ ಮಾದರಿಯಲ್ಲಿ ವಿಜೃಂಭಣೆಯ ಮೆರವಣಿಗೆಯಲ್ಲಿ ಹಿಂದೂ, ಮುಸ್ಲೀಂ ಹಾಗೂ ಕ್ರಿಶ್ಚಿಯನ್ ಬಾಂಧವರು ಸೇರಿ ಸಂಭ್ರಮದಿಂದ ಪಾಲ್ಗೊಳ್ಳುವುದೇ ನವರಾತ್ರಿ ಮೆರವಣಿಗೆಯ …
Read More »ದೆವ್ವಿನ ಮನೆ ಎಂದು ಭಯ ಹುಟ್ಟಿಸಿದ್ದ
ಬೆಳಗಾವಿ- ಬೆಳಗಾವಿಯ ಶೆಟ್ಟಿಗಲ್ಲಿಯ ಮನೆಯಲ್ಲಿ ಆನೆ ಸಾರಂಗು ಚಿಗರೆಯ ಕೋಡುಗಳನ್ನು ಆನೆ ದಂತಗಳನ್ನು ಬಚ್ಚಿಟ್ಟು ಆ ಮನೆಯ ಸಮೀಪ ಯಾರೊಬ್ಬರು ಸುಳಿಯದಂತೆ ಇದು ದೆವ್ವಿನ ಮನೆ ಎಂದು ಗಲ್ಲಿಯ ಜನರಲ್ಲಿ ಭಯ ಹುಟ್ಟಿಸಿದ್ದ ಕೋತ್ವಾಲ ಗಲ್ಲಿಯ ಸಲೀಂ ಚಮಡೆವಾಲೆಯ ಕರಾಮತ್ತು ಈಗ ಬಯಲಿಗೆ ಬಂದಿದೆ ಶೆಟ್ಟಿಗಲ್ಲಿಯ ಈ ಭೂತದ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಕೋಡುಗಳನ್ನು ಬಚ್ಚಿಟ್ಟು ಇವುಗಳನ್ನು ಚೀನಾ ಸೇರಿದಂತೆ ಅರಬ್ ರಾಷ್ಟ್ರಗಳಿಗೆ ಸಲೀಂ ಚಮಡಿವಾಲೆ ರಫ್ತು …
Read More »