ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಹೊಸ ಕಾರಿಗಾರಿ ಮೇಯರ್ ಹಾಗೂ ಉಪ ಮೇಯರ್ ಅವರ ಗುದ್ದಾಟ ಮುಂದುವರೆದಿದೆ. ಹೊಸ ಕಾರು ಬೇಕು ಎಂದು ಪಟ್ಟು ಹಿಡಿದಿರುವ ಉಪ ಮೇಯರ್ ಸಂಜಯ ಶಿಂಧೆ ಕಳೆದ ಎರಡು ವಾರಗಳಿಂದ ಪಾಲಿಕೆಗೆ ಖಾಸಗಿ ಕಾರಿನಲ್ಲಿಯೇ ಬರುತ್ತಿದ್ದು, ಈಗ ಮೇಯರ್ ಸರಿತಾ ಪಾಟೀಲ ಹೊಸ ಕಾರಿಗಾಗಿ ವಾರ್ ಆರಂಭಿಸಿದ್ದಾರೆ. ಈ ಕುರಿತು ಅವರನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಹೊಸ ಕಾರು ಖರೀಧಿಸುವ ನಿರ್ಣಯ …
Read More »ರಪ..ರಪ..ಮಳೆಗೆ ತತ್ತರಿಸಿದ ಕುಂದಾನಗರಿ
ಬೆಳಗಾವಿ-ಬೆಳಗಾವಿ ನಗರದಲ್ಲಿ ಗುರುವಾರ ಮಧ್ಯಾಹ್ನ ಮೂರು ಗಂಟೆಗೆ ಸುರಿದ ರಪ ರಪ ಮಳೆಯಿಂದಾಗಿ ಕುಂದಾನಗರಿ ಬೆಳಗಾವಿ ತತ್ತರಿಸಿಹೋಯಿತು ಸುಮಾರು ಒಂದು ಘಂಟೆ ಕಾಲ ಸುರಿದ ರಬಸದ ಅಡಮಳೆಯಿಂದಾಗಿ ಬೆಳಗಾವಿ ನಗರದ ಜನಜೀವನ ಅಸ್ತವ್ಯೆಸ್ತವಾಯಿತು ಧಾರಾಕಾರವಾಗಿ ಸುರಿದ ಮಳೆಗೆ ನಗರದ ಜನತೆ ತತ್ತರಿಸಿದರೆ ವಿಧ್ಯಾರ್ಥಿಗಳು ಶಾಲೆಯಿಂದ ಮನೆಗೆ ತೆರಳಲು ಪರದಾಡಬೇಕಾಯಿತು ನಗರದ ರಸ್ತೆಗಳ ತುಂಬೆಲ್ಲಾ ಹಳ್ಳ ಹರಿದಂತೆ ನೀರು ಹರಿದರೆ ಚರಂಡಿಗಳು ಉಕ್ಕಿ ಹರಿದವು ಬಹಳ ದಿನಗಳ ನಂತರ ಸುರಿದ ರಬಸದ …
Read More »ಬೆಳಗಾವಿಯನ್ನು ಮಾದರಿ ನಗರವನ್ನಾಗಿಸುವದೇ ನನ್ನ ಸಂಕಲ್ಪ-ಶಶಿಧರ ಕುರೇರ
ಬೆಳಗಾವ:ಬೆಳಗಾವಿ ನಗರವನ್ನು ಇಡೀ ದೇಶದಲ್ಲಿ ರಾಜ್ಯದಲ್ಲಿ ಮಾದರಿ ನಗರವನ್ನಾಗಿಅಭವೃದ್ಧಿ ಮಾಡುವದೇ ನನ್ನ ಸಂಕಲ್ಪವಾಗಿದೆ ಅದಕ್ಕೆ ಸ್ವಲ್ಪ ಕಾಲಾವಕಾಶ ಕೊಡಿ ಎಂದು ನೂತನ ಆಯುಕ್ತ ಶಶಿಧರ ಕುರೇರ ಇಂದು ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಬುಡಾ ಕಚೇರಿಯಲ್ಲಿ ನಾನು ಆಯುಕ್ತನಾಗಿ ಕೆಲಸ ಮಾಡಿದ್ದೇನೆ ಹೀಗಾಗಿ ನಗರದ ಸಂಪೂರ್ಣ ಚಿತ್ರಣ ನನ್ನ ಮುಂದಿದೆ. ಹಂತ ಹಂತ ವಾಗಿ ಪಾಲಿಕೆಯಲ್ಲಿರುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಪಾಲಿಕೆಯ ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇನೆ …
Read More »ಬೆಳಗಾವಿಯಲ್ಲಿ ಮೇಘಾ ಬ್ಲಡ್ ಡೊನೇಶನ್ ಕ್ಯಾಂಪ್
ಬೆಳಗಾವಿ: ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ಬ್ರಹತ್ ರಕ್ತದಾನ ಶಿಬಿರ ಅ. ೨ರಂದು ನಗರದಲ್ಲಿ ನಡೆಯಲಿದೆ. ಇಂದು ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ರೋಟರಿ ಕ್ಲಬ್ ಆಫ್ ವೇಣುಗ್ರಾಮ ಬೆಳಗಾಮ್ ಸಂಸ್ಥೆಯ ಅಧ್ಯಕ್ಷ ವಿಕ್ರಮ ಜೈನ್ ಮಾತನಾಡಿ ಅ. ೨ರಂದು ಬೆಳಿಗ್ಗೆ ೯ರಿಂದ ಸಂಜೆ ೪ರವರೆಗೆ ಆಯೋಜಿಸಲಾಗಿದ್ದು, ಅನಾರೋಗ್ಯದ, ಅವಶ್ಯಕತೆ ಹೊಂದಿದ ಜನರಿಗೆ ರಕ್ತದಾನ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ದಾನಿಗಳಿಗೆ ಉಪಹಾರ, ಶಕ್ತಿವರ್ಧಕ ಪಾನೀಯಗಳನ್ನು ನೀಡಲಾಗುವುದು. ಸುಮಾರು ೩೦ರಿಂದ ೫೦ …
Read More »ಹಾರೂಗೇರಿಯಲ್ಲಿ ವ್ಯೆಕ್ತಿಯ ಕೊಲೆ
ಚಿಕ್ಕೋಡಿ – ಆಯುದದಿಂದ ಇರಿದು ವ್ಯಕ್ತಿ ಕೊಲೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಹಾರುಗೇರಿ ಪಟ್ಟಣದಲ್ಲಿ ಘಟನೆ. ಹಳೆ ವೈಷಮ್ಯದ ಹಿನ್ನಲೆ ಕೊಲೆ ಮಾಡಿರುವ ಶಂಕೆ. ಗುರುಪಾದಪ್ಪ ಠಕ್ಕಣ್ಣವರ 68 ಕೊಲೆಯಾದ ವ್ಯಕ್ತಿ. ಹಾರುಗೇರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
Read More »ಹುಸಿ ಬಾಂಬ್ ಕರೆ- ಕೋರ್ಟ್ ಆವರಣದಲ್ಲಿ ಆತಂಕ
ಹುಸಿ ಬಾಂಬ್ ಕರೆ- ಕೋರ್ಟ್ ಆವರಣದಲ್ಲಿ ಆತಂಕ ಬೆಳಗಾವಿ-ದುಷ್ಕರ್ಮಿಗಳು ಇಂದು ಬೆಳಗಾವಿ ಜೆಎಂಎಫ್ಸಿ ಕೋರ್ಟ್ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಕಂಟ್ರೋಲ್ ರೂಂ ಕರೆ ಮಾಡಿದ್ದರು. ಇದರಿಂದ ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ಸೃಷ್ಠೀಯಾಗಿತ್ತು. ಇನ್ನೂ ಸ್ಥಳಕ್ಕೆ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಜೆಎಂಎಫ್ಸಿ ಕೋರ್ಟ್, ಜಿಲ್ಲಾ ಕೋರ್ಟ್ ಆವರಣದಲ್ಲಿ ತಪಾಸಣೆ ನಡೆಸಲಾಯಿತು. ನಂತರ ಇದೊಂದು ಹುಸಿ ಕರೆ ಎಂದು ಪೊಲೀಸರು ಖಚಿತ ಪಡಿಸಿದ್ರು. ಇನ್ನೂ ದೀಢೀರ್ …
Read More »ಜೀವಕ್ಕೆ ಕುತ್ತು ತಂದ ಸೆಲ್ಫೀ.. ಶಿರೂರ ಡ್ಯಾಮನಲ್ಲಿ ಯುವಕನ ನೀರು ಪಾಲು
ಬೆಳಗಾವಿ: ಗೆಳೆರೊಂದಿಗೆ ಪಿಕ್ನಿಕ್ ಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿ ಫೋಟೊ ಕ್ಲಿಕ್ಕಿಸುವಾಗ ಕಾಲು ಜಾರಿ ನೀರುಪಾಲಲಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿರುವ ಶಿರೂರ್ ಗ್ರಾಮದ ಬಳಿಯಿರುವ ಮಾರ್ಕಾಂಡೇಯ ಜಲಾಶಯದಲ್ಲಿ ನಡೆದಿದೆ ಘಟನೆಯಲ್ಲಿ. ಬೆಳಗಾವಿ ಮೂಲದ ಶಾಹಿದ್ ಮುನ್ನುರವಾಲೆ ೧೯, ಮೃತ ದುರ್ದೈವಿ. ಬೆಳಗಾವಿಯಿಂದ ಹನ್ನೊಂದು ಜನ ಕಾಲೇಜು ವಿದ್ಯಾರ್ಥಿಗಳು ಪಿಕ್ನಿಕ್ ಗೆ ತೆರಳಿದ್ದರು. ಯಮಕನಮರ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.ದಾಖಲಾಗಿದೆ ಸೆಲ್ಫಿ ತೆಗೆಯುವಾಗ ಈ ಯುವಕ ಕಾಲು ಜಾರಿ …
Read More »ಸಾವಗಾಂವ ರಸ್ತೆಯ ಹೊಟೆಲ್ ನಲ್ಲಿ ಸಿಲಿಂಡರ ಬ್ಲಾಸ್ಟ ತಪ್ಪಿದ ಅನಾಹುತ
ಬೆಳಗಾವಿ-ಬೆಳಗಾವಿ ನಗರದ ಸಾವಗಾಂವ ರಸ್ತೆಯಲ್ಲಿರುವ ರಾಯಲ್ ಹೊಟೆಲ್ ನಲ್ಲಿ ಸಿಲೆಂಡರ್ ಗ್ಯಾಸ ಸ್ಪೋಟಗೊಂಡಿದ್ದು ಹೊಟೆಲ್ ಚಪ್ಪರ ಹಾರಿ ಹೋಗಿದೆ ಬುಧವಾರ ಬೆಳಗಿನ ಜಾವ ಹೊಟೆಲ್ ನಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಡುಗೆ ಕೋಣೆಯಲ್ಲಿ ಇಡಲಾಗಿದ್ದ ಗ್ಯಾಸ ಸಿಲಿಂಡರ್ ಸ್ಪೋಟಗೊಂಡಿದೆ ಸಿಲಿಂಡರ್ ಸ್ಪೋಟಗೊಂಡ ಕಾರಣ ಹೊಟೆಲ್ ಚಪ್ಪರ ಹಾರಿ ಹೋಗಿ ಐವತ್ತು ಮೀಟರ್ ದೂರದಲ್ಲಿ ಬಿದ್ದಿದೆ ಹೊಟೆಲ್ ಬಂದ್ ಇರುವ ಸಂಧರ್ಭದಲ್ಲಿ ಈ ಘಟನೆ ನಡೆದಿದ್ದರಿಂದ ಯಾವೂದೇ ರೀತಿಯ ಅನಾಹುತ ಸಂಭವಿಸಿಲ್ಲ …
Read More »ದಲಿತ ನಾಯಕರಿಗೆ ಡಿಸಿ ಕಿವಿಮಾತು
ಬೆಳಗಾವಿ- ಪರಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಸಭೆಯಲ್ಲಿ ವ್ಯೆಯಕ್ತಿಕ ವಿಷಯಗಳನ್ನು ಚರ್ಚೆ ಮಾಡುವದು ಸರಿಯಲ್ಲ ಸಭೆಯಲ್ಲಿ ಸಮಾಜದ ಅಭಿವೃದ್ಧಿಗೆ ಸಂಬಂದಿಸಿದ ವಿಷಯಗಳನ್ನು ಚರ್ಚೆ ಮಾಡಿ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಸರ್ಕಾರದ ಸವಲತ್ತುಗಳನ್ನು ಬಡ ದಲಿತ ಬಂಧುಗಳಿಗೆ ಕಲ್ಪಿಸುವ ಸೇತುವೆಯಾಗಿ ಕೆಲಸ ಮಾಡಿ ಎಂದು ಜಿಲ್ಲಾಧಿಕಾರಿ ಜಯರಾಂ ಜಿಲ್ಲೆಯ ದಲಿತ ನಾಯಕರಿಗೆ ಕಿವಿಮಾತು ಹೇಳಿದರು ಬುಧವಾರ ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ದೌರ್ಜನ್ಯ …
Read More »ಉಪ ಕಾಲುವೆ ಒಡೆದು ಗದ್ದೆಗೆ ನುಗ್ಗಿದ ನೀರು ಅಪಾರ ಬೆಳೆ ಹಾನಿ
ಬೆಳಗಾವಿ: ಅಥಣಿ ತಾಲೂಕು ಸಪ್ತಸಾಗರ ಗ್ರಾಮ ಕೊರೆದು ಹೋಗುವ ಘಟಪ್ರಭಾ ಎಡದಂಡೆ ಕಾಲುವೆ ಸೋರಿ ತಡರಾತ್ರಿ ಹೊಲಗಳಲ್ಲಿ ನುಗ್ಗಿದೆ. ಕುಡಚಿ ಉಪವಿಭಾಗದಿಂದ ಬರುವ ಜಿಎಲ್ ಬಿಸಿ ಮುಖ್ಯ ಕಾಲುವೆಯ ಉಪಕಾಲುವೆ ರಾಯಭಾಗ ತಾಲೂಕು ಹಾರೂಗೆರೆಯಿಂದ ಅಥಣಿ ತಾಲೂಕಿನ ಸಪ್ತಸಾಗರ, ತೀರ್ಥ ಗ್ರಾಮ ಸೀಳಿಕೊಂಡು ಕೃಷ್ಣಾ ತಟ ಸೇರುತ್ತದೆ. ಈ ಉಪಕಾಲುವೆ ತನ್ನ ಹರಿವಿನ ಸಪ್ತಸಾಗರ ಗ್ರಾಮದ ೧೮ಕೀಮಿ ಬಳಿ ಒಡೆದು ಫಲವತ್ತಾದ ಹೊಲಗಳಿಗೆ ನುಗ್ಗಿ ಹಾನಿ ಮಾಡಿದೆ. ಸರಾಗ …
Read More »