Breaking News

BGAdmin

ಕಾವೇರಿಗೆ ವಿಶೇಷ ಅಧಿವೇಶನ,ಮಹಾದಾಯಿಗೆ ಬರೀ ಆಶ್ವಾಸನ..!

ಬೆಳಗಾವಿ-ಕಾವೇರಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ರಾಜ್ಯ ಸರ್ಕಾರ 5ಂದು ವಿಶೇಷ ಅಧಿವೇಶನ ಕರೆದಿರುವದು ಸ್ವಾಗತಾರ್ಹ ಸಂಗತಿಯಾಗಿದೆ ಕಾವೇರಿ ವಿಷಯದಲ್ಲಿ ತುರ್ತಾಗಿ ಮೂರ್ನಾಲ್ಕು ಬಾರಿ ಸಚಿವ ಸಂಪುಟದ ಸಭೆಗಳನ್ನು ನಡೆಸಿ ಸರ್ವ ಪಕ್ಷಗಳ ಸಭೆಗಳನ್ನು ಕರೆದು ಚರ್ಚೆ ನಡೆಸಿರುವ ಸರ್ಕಾರ ಮಹಾದಾಯಿ ವಿಷಯದಲ್ಲಿ ಮಾತ್ರ ನಿರ್ಲಕ್ಷ್ಯ ಮಾಡುತ್ತಿದೆ ಅನ್ನೋದು ಸಾಭೀತಾಗಿದೆ ಕೆಲವು ಬುದ್ದಿ ಜೀವಿಗಳು,ಚಿಂತಕರು ಸಾಹಿತಿಗಳು ಕನ್ನಡಪರ ಹೋರಾಟಗಾರರು ಉತ್ತರ ಕರ್ನಾಟಕ ದಕ್ಷಿಣ ಕರ್ನಾಟಕ ಎಂದು …

Read More »

ಮೂರು ಮಕ್ಕಳಿದ್ದರೂ ಅನಾಥಳಾದ ಕೋಟ್ಯಾಧೀಶ ಅಜ್ಜಿ..!

ಬೆಳಗಾವಿ-ಮೂರು ಮಕ್ಕಳಿದ್ದರೂ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಮಕ್ಕಳು ಮರೆತಿರುವದರಿಂದ ತಾಯಿ ಕಳೆದ ನಾಲ್ಕು ವರ್ಷಗಳಿಂದ ನರಕಯಾತನೆ ಅನುಭವಿಸುತ್ತಿರುವ ಘಟನೆ ಬೆಳಗಾವಿ ನಗರದ ವಿಜಯ ನಗರ ಪೈಪ್ ಲೈನ್ ರಸ್ತೆಯಲ್ಲಿ ಬೆಳಕಿಗೆ ಬಂದಿದೆ 85 ವರ್ಷ ವಯಸ್ಸಿನ ಕಮಲಾ ಡೋಂಬಳೆ ಮೂರು ಮಕ್ಕಳಿದ್ದರೂ ಕಳೆದ ನಾಲ್ಕು ವರ್ಷಗಳಿಂದ ಮನೆಯಲ್ಲಿ ಒಂಟಿ ಬದುಕು ಸಾಗಿಸುತ್ತದ್ದಾಳೆ ಈ ಮಹಾತಾಯಿ ವಿಜಯನಗರದಲ್ಲಿ ಒಂದು ಕೋಟಿ ಆಸ್ತಿಯನ್ನು ಹೊಂದೊದ್ದಾಳೆ ಆಸ್ತಿ ಮಾರಾಟ ಮಾಡಬೇಕೆಂದು ಮೂರು ಜನ ಮಕ್ಕಳು …

Read More »

ಹೇಳದೇ ಕೇಳದೇ ಕೃಷ್ಣಾ ನದಿಗೆ ನೀರು ಬಿಟ್ಟ ಮಹಾರಾಷ್ಟ್ರ ಕಲ್ಲೋಳ-ಯಡೂರ ಸೇತುವೆ ಜಲಾವೃತ

ಬೆಳಗಾವಿ-    ಮಹಾರಾಷ್ಟ್ರ ರಾಜ್ಯದ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ  ನಿರಂತರವಾಗಿ ಮಳೆ ಸುರಯುತ್ತಿರುವಮಹಾರಾಷ್ಟ್ರ ರಾಜ್ಯದ ರಾಜಾಪೂರೆ ಡ್ಯಾಂ ನಿಂದ ೫೨ ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ  ಹೇಳದೇ ಕೇಳದೇ ನೀರು ಬಿಡುಗಡೆ ಮಾಡಿದ ಕಾರಣ ಚಿಕ್ಕೋಡಿ ತಾಲೂಕಿನ  ಅನೇಕ  ಸೇತುವೆಗಳು ಜಲಾವೃತಗೊಂಡಿವೆ , ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಜಲಾವೃತ,ಗೋಡಿದೆ ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರ ಸೇತುವೆ ಜಲಾವೃತಗೋಡಿದ್ದು ಮಹಾರಾಷ್ಟ್ರಸರ್ಕಾರದ ಧಿಡೀರ್ ನಿರ್ಧಾರದಿಂದಾಗಿ,ಜಿಲ್ಲೆಯ ಅಧಿಕಾರಿಗಳು ಕಂಗಾಲಾಗಿದ್ದಾರೆ ಈ …

Read More »

ಅಬಕಾರಿ ದಾಳಿ 320 ಬಾಕ್ಸ ಮದ್ಯ ವಶ ಓರ್ವನ ಬಂಧನ

 ಬೆಳಗಾವಿ – ಬೆಳಗಾವಿ ಅಬಕಾರಿ ಪೊಲೀಸರುಬೆಳಗಾವಿ ತಾಲೂಕಿನ  ಸಾಂಬ್ರಾ ಬಳಿ ಕಾರ್ಯಾಚರಣೆ  ನಡೆಸಿದ್ದು ಅಕ್ರಮ ಮದ್ಯ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ಮಾಡಿ  ಗೋವಾದಿಂದ ಬರುತ್ತಿದ್ದ ಮಿನಿ ಲಾರಿಯಲ್ಲಿ 320 ಮದ್ಯದ ಬಾಕ್ಸ್ ವಶ  ಪಡಿಸಿಕೊಂಡಿದ್ದಾರೆ 9 ಲಕ್ಷ ಮೌಲ್ಯದ ಗೋವಾ ಮದ್ಯ ವಶಪಡಿಸಿಕೊಂಡು  ಆರೋಪಿ ದಾಮೋದರ್ ರಾವ್ ಬಂಧಿಸಿದ್ದಾರೆ  ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ಸ್ಕೌಟ್ ಆ್ಯಂಡ್ ಗೈಡ್ಸ್‍ಗಳಿಗೆ ಮೀಸಲಾತಿ, ಸಕಾರಕ್ಕೆ ಪ್ರಸ್ತಾವಣೆ

ಬೆಳಗಾವಿ- ರಾಜ್ಯದಲ್ಲಿ ಸ್ಕೌಟ್ ಆ್ಯಂಡ್ ಗೈಡ್ಸ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ರಾಜ್ಯ ಪೆÇಲೀಸ್ ಇಲಾಖೆಯ ಭರ್ತಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸ್ಕೌಟ್ ಆ್ಯಂಡ್ ಗೈಡ್ಸ್ ರಾಜ್ಯ ಸಮಿತಿ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂದ್ಯಾ, ತಿಳಿಸಿದ್ದಾರೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಶೀಲನೆ ನಡೆಸಿದ ಬಳಿಕ ಮಾದ್ಯಮಗಳ ಜತೆ ಮಾತನಾಡಿದ ಅವರು ಸ್ಕೌಟ್ ಆ್ಯಂಡ್ ಗೈಡ್ಸ್ …

Read More »

ವೇದಿಕೆಗೆ ಹಕ್ಕ-ಬುಕ್ಕ ಹೆಸರಿಡಲು ನಿರ್ಧಾರ ವಾಲ್ಮೀಕಿ ಜಯಂತಿ ವಿಜೃಂಭಣೆಯಿಂದ ಆಚರಣೆ: ಜಯರಾಮ್

ಬೆಳಗಾವಿ: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಮಟ್ಟದಲ್ಲಿ ಹಾಗೂ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಅಕ್ಟೋಬರ್ 15ರಂದು ಶ್ರದ್ಧಾಭಕ್ತಿ ಹಾಗೂ ಸಡಗರ-ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಯಿತು. ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಎನ್.ಜಯರಾಮ್ ಈ ವಿಷಯ ತಿಳಿಸಿದರು. ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ಬೆಳಗಾವಿ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಲು ನಿರ್ಧರಿಸಲಾಗಿದ್ದು, ಪ್ರತಿವರ್ಷದಂತೆ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಯನ್ನು ವಿಜೃಂಭಣೆಯಿಂದ ನಡೆಸಲಾಗುವುದು ಎಂದರು. ಮೆರವಣಿಗೆಯಲ್ಲಿ ಕಲಾತಂಡಗಳ ಜತೆಗೆ …

Read More »

ಬೆಳಗಾವಿ ಬಸ್ಟ್ಯಾಂಡ್ನಲ್ಲಿ ಟಾಪ್ ಟಾಯಲೆಟ್ಸ..ಹತ್ತರ ನೋಟು ಕೊಟ್ಟರೆ ಮಾತ್ರ ರಿಲ್ಯಾಕ್ಸ…!

ಬೆಳಗಾವಿ-ಬೆಳಗಾವಿ ಅಂದ್ರೆ ಕರ್ನಾಟಕದ ಕಾಶ್ಮೀರ.ಗಡಿನಾಡು ಗುಡಿ,ರಾಜ್ಯದ  ಎರಡನೇಯ ರಾಜಧಾನಿ ಸ್ಮಾರ್ಟ ಸಿಟಿ ಎಂಬೆಲ್ಲ ಹೆಗ್ಗಳಿಕೆಗೆ ಪಾತ್ರವಾಗಿದೆ ಆದರೆ ಬೆಳಗಾವಿ ಬಸ್ ನಿಲ್ದಾನದ ಪರಿಸ್ಥಿತಿ ನೋಡಿದರೆ ಇದೆಲ್ಲ  ಬೋಗಸ್ ಅನ್ನೋದು ಸಾಭೀತಾಗುತ್ತದೆ ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ಧಾಣ ಪ್ರವೇಶ ಮಾಡಿದರೆ ಸಾಕು ಹತ್ತು ಹಲವು ಸಮಸ್ಯೆಗಳು ಎದುರಾಗುತ್ತವೆ ನಿಲ್ಧಾಣದ ತುಂಬೆಲ್ಲ ಗುಂಡಿಗಳು ಬಿದ್ದಿವೆ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಸರಿಯಾದ ಾಸನಗಳ ವ್ಯೆವಸ್ಥೆ ಇಲ್ಲವೇ ಇಲ್ಲಿಯ ಪಾರ್ಕಿಂಗ್ ನಿರ್ವಹಣೆ ಮಾಡುವ ಗುತ್ತಗೆದಾರನಿಗೆ ಯಾವುದೇ ಸರ್ಕಾರದ …

Read More »

ಬೆಳಗಾವಿಯಲ್ಲಿ ಕಾವೇರಿ ನೀರಿಗಾಗಿ ಮಂಡೆಯೂರಿದ ಕರವೇ

ಬೆಳಗಾವಿ-ಕಾವೇರಿ ನದೀ ನೀರು ಸುಪ್ರೀಂ ಕೋರ್ಟಿನ ತೀರ್ಪು ಖಂಡಿಸಿ ಕರವೇ ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಲ್ಲಿ ಮಂಡೆಯೂರಿ ಪ್ರತಿಭಟಿಸಿ ರಾಜ್ಯ ಹಾಗು ಕೇಂದ್ರ  ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಆಕ್ರೋಶ ವ್ಯಕ್ತ ಪಡಿಸಿದರು ಕಾವೇರಿ ನದಿ ನಿರಿನ ಹಂಚಿಕೆ ವಿಷಯದಲ್ಲಿ ಪದೇ ಪದೇ ಅನ್ಯಾಯವಾಗುತ್ತಿದೆ ಕೇಂದ್ರ ಸರ್ಕಾರ ಕೂಡಲೇ ಮದ್ಯಪ್ರವೇಶಿಸಿ ರಾಜ್ಯಕ್ಕೆ ನ್ಯಾಯ ದೊರಕಿಸಿಕೊಡಬೇಕು ರಾಜ್ಯದಲ್ಲಿ ಸರಿಯಾಗಿ ಮಳೆ ಆಗಿಲ್ಲ ಮಾನ್ಯ ನ್ಯಾಯಾಲಯ ವಾಸ್ತವ ಸ್ಥಿತಿಯನ್ನು ಅರ್ಥ ಮಾಡಿಕೊಂಡು ತೀರ್ಪು …

Read More »

ಬೆಳಗಾವಿ ದಕ್ಷಿಣದಿಂದ ಶಂಕರ ಮುನವಳ್ಳಿ ತಯಾರಿ

ಬೆಳಗಾವಿ- ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದಿಂದ ಸ್ಪರ್ದಿಸಲು ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ತಯಾರಿ ನಡೆಸಿದ್ದಾರೆ ಎಮದು ತಿಳಿದು ಬಂದಿದೆ ಮುಂಬರುವ ವಿಧಾನಸಭೆಯ ಚುನಾವಣೆಯಲ್ಲಿ ಸ್ಪರ್ದಿಸಲು ಶಂಕರ ಮುನವಳ್ಳಿ ಈಗಿನಿಂದಲೇ ತಯಾರಿ ನಡೆಸಿದ್ದಾರೆ ಎಂದು ತಿಳಿದು ಬಂದಿದ್ದು ದಕ್ಷಿಣ ಮತಕ್ಷೇತ್ರದಲ್ಲಿ ತಮ್ಮ ಸೇವಾ ಕಾರ್ಯವನ್ನು ಅವರು ಆರಂಭಿಸಿದ್ದಾರೆ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಿರುವ ಶಂಕರ ಮುನವಳ್ಳಿ ರಾಜಕಾರಣದ ಜೊತೆ ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ ನೇರ ದಿಟ್ಟ …

Read More »

ಸಂಗೊಳ್ಳಿ ರಾಯಣ್ಣರ ಹುಟ್ಟೂರಲ್ಲಿ “ಶೌರ್ಯ ಆಕಾಡೆಮಿ” ಸ್ಥಾಪನೆ : ಸಿಎಂ

ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಹುಟ್ಟೂರಾದ ಬೆಳಗಾವಿ ಜಿಲ್ಲೆ, ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ “ಶೌರ್ಯ ಆಕಾಡೆಮಿ” ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಶೌರ್ಯ ಅಕಾಡೆಮಿಯು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮಾದರಿಯಲ್ಲಿ ಕಾರ್ಯ ನಿರ್ವಹಿಸಲಿದೆ. ಅಕಾಡೆಮಿ ಸ್ಥಾಪನೆಗೆ ಬೇಕಾದ 100 ಎಕರೆ ಜಮೀನಿನ ಸ್ವಾಧೀನಕ್ಕೆ ಅಗತ್ಯ ಕ್ರಮ …

Read More »