ಬೆಳಗಾವಿ-ಮಹಾದಾಯಿ ಕಳಸಾ ಬಂಡೂರಿ ನಾಲಾ ಯೋಜನೆಗಳ ಕುರಿತು ಮಹಾರಾಷ್ಟ್ರ ಹಾಗು ಗೋವಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನಿರ್ಧರಿಸಿದ್ದು ಈ ಕರಿತು ಊಭಯ ರಾಜ್ಯಗಳಿಗೆ ಪತ್ರ ಬರೆದು ಮಾತುಕತೆಗೆ ಸಮಯ ನಿಗದಿ ಮಾಡುವಂತೆ ಕೋರಲಾಗಿದೆ ಮುಖ್ಯಮಂತ್ರಿ ಸಿದಧರಾಮಯ್ಯನವರು ಊಭಯ ರಾಜ್ಯಗಳಿಗೆ ಬರೆದಿರುವ ಈ ಅಪರೂಪದ ಪತ್ರ ಬೆಳಗಾವಿ ಸುದ್ಧಿ ಡಾಟ್ ಕಾಮ್ ಗೆ ಲಭ್ಯವಾಗಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಊಭಯ ರಾಜ್ಯಗಳಿಗೆ ಪತ್ರ ಬರೆದು ಆಯಾ ರಾಜ್ಯಗಳ …
Read More »ನಾಲೆಗಳ ಒತ್ತುವರಿ ತೆರವಿಗೆ ಖಡಕ್ ನೋಡಲ್ ಅಧಿಕಾರಿ ನಿಯೋಜನೆ
ಬೆಳಗಾವಿ-ನಾಲೆಗಳ ಒತ್ತುವರಿ ವಿರುದ್ಧ ಬೆಳಗಾವಿ ಪಾಲಿಕೆ ಸಮರ ಸಾರಿದ್ದು ಒತ್ತುವರಿ ತೆರವಿಗೆ ಪಾಲಿಕೆ ವಿಶೇಷ ನೋಡಲ್ ಅಧಿಕಾರಿಯನ್ನ ನಿಯೋಜಿಸಿ ಆದೇಶ ಹೊರಡಿಸಿದೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪ್ರಚಾರದ ಹಂಗಿಲ್ಲದೆ ಸಾರ್ವಜನಿಕ ಸೇವೆ ಮಾಡುವ ಅನೇಕ ಜನ ಪ್ರಾಮಾಣಿಕ ಅಧಿಕಾರಿಗಳಿದ್ದಾರೆ ನಗರ ಯೋಜನಾ ಅಧಿಕಾರಿಗಳಾಗಿ,ಕಂದಾಯ ಅಧಿಕಾರಿಗಳಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಮಾಡಿ ಸಾಧನೆ ಮಾಡಿರುವ ಎಲ್ಲ ಕೆಲಸಗಳಿಗೂ ಸೈ ಎನ್ನುವ ಎ.ಎಸ್ ಕಾಂಬಳೆ ಅವರಿಗೆ ನಾಲೆಗಳ ಒತ್ತುವರಿ ತೆರವು ಮಾಡುವ ಜವಾಬ್ದಾರಿ …
Read More »ಬೆಳಗಾವಿಯ ಹೈ-ಫೈ ..ಪಾಲಿಕೆ ಕಚೇರಿ ಆವರಣದಲ್ಲಿ ಮೊದಲ ವೈ-ಫೈ
ಬೆಳಗಾವಿ-ಸ್ಮಾರ್ಟ ಸೊಟಿ ಪಟ್ಟಿಗೆ ಸೇರಿರುವ ಬೆಳಗಾವಿ ಮಹಾನಗರ ಪಾಲಿಕೆಯ ಕಚೇರಿ ಆವರಣದಲ್ಲಿ ಮೊಟ್ಟ ಮೊದಲ ಬಾರಿಗೆ ವೈ-ಫೈ ಅಳವಡಿಸಲಾಗಿದ್ದು ಪಾಲಿಕೆ ಆವರಣ ಈಗ ನಿಜವಾಗಿಯೂ ಹೈ -ಫೈ ಆಗುವತ್ತ ದಾಪುಗಾಲು ಹಾಕುತ್ತಿದೆ. ಬೆಳಗಾವಿ ಸ್ಮಾರ್ಡಸಿಟಿ ಪಟ್ಟಿಗೆ ಸೇರಿಕೊಂಡಿದೆ ಆದರೆ ಬೆಳಗಾಠವಿ ನಗರ ಸ್ಮಾರ್ಟ ಆಗೋದು ಯಾವಾಗ ಅನ್ನೋ ಪ್ರಶ್ನೆಗೆ ಪಾಲಿಕೆ ಆಯುಕ್ತ ಜಿ ಪ್ರಭು ಮೊದಲನೇಯದಾಗಿ ಪಾಲಿಕೆ ಆವರಣದಲ್ಲಿ ಸಾವ್ಜನಿಕರ ಉಪಯೋಗಕ್ಕಾಗಿ ವೈ-ಫೈ ವ್ಯೆವಸ್ಥೆ ಅಳವಡಿಸಿದೆ ಪಾಲಿಕೆ ಆವರಣದಲ್ಲಿ ವೈ-ಫೈ …
Read More »ಗಡಿನಾಡ ಗುಡಿಯಲ್ಲಿ ಕಾವೇರಿ ಕಾವು
ಬೆಳಗಾವಿ-ಕರ್ನಾಟಕದ ಜೀವ ನದಿಯಾಗಿರುವ ಕಾವೇರಿಯಿಂದ ತಮಿಳನಾಡಿಗೆ ನೀರು ಬಿಡುವಂತೆ ಮಾನ್ಯ ಸುಪ್ರೀಂ ಕೋರ್ಟ ಆದೇಶ ನಿಡಿರುವದನ್ನು ಖಂಡಿಸಿ ಈ ವಿಷಯದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ ಮಾಡುತ್ತಿದೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ನೂರಾರು ಕನ್ನಡದ ಕಾರ್ಯಕರ್ತರು ಚನ್ನಮ್ಮಾ ವೃತ್ತದಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು ಕಾವೇರಿ ಮಹಾದಾಯಿ ರಾಜ್ಯದ ಎರಡು ಕಣ್ಣುಗಳು ವಿಷಯದಲ್ಲಿ ಸರ್ಕಾರ ಹೆಚ್ಚನ ಕಾಳಜಿ ವಹಿಸಿ ಕಾನೂನಾತ್ಮಕ ಹೋರಾಟ ಮಾಡಬೇಕು.ರಾಜ್ಯದಲ್ಲಿ ಬರಗಾಲವಿದ್ದು …
Read More »ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕಡತ ಮಾಯ.. ತನಿಖೆಗೆ ಒತ್ತಾಯ
ಬೆಳಗಾವಿ- ರಾಜ್ಯದ ಸಕಾರಿ ಕಚೇರಿಗಳ ಮೇಲೆ ರಾಷ್ಟ್ರ ಧ್ವಜಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕನ್ನಡ ನಾಡ ಧ್ವಜ ಹಾರಿಸುವ ಕಾನೂನಾತ್ಮಕ ಆದೇಶ ಹೊರಡಿಸುವ ಕಡತ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಯವಾಗಿದ್ದು ಕಡತ ಹುಡಿಕಿ ಕೂಡಲೇ ಆದೇಶ ಹೊರಡಿಸುವಂತೆ ಸಮಾಜ ಸೇವಕ ಮಾಹಿತಿ ಹಕ್ಕು ಕಾರ್ಯಕರ್ತ ಭಿಮಪ್ಪಾ ಗಡಾದ ಒತ್ತಾಯಿಸಿದ್ದಾರೆ. ಕನ್ನಡ ನಾಡು ನುಡಿಗೆ ಸಮಂಧಿಸಿದ ಕಡತವೇ ಮುಖ್ಯಮಂತ್ರಿಗಳ ಕಚೇರಿಯಿಂದ ನಾಪತ್ತೆಯಾಗಿದೆ ಕನ್ನಡ ಧ್ವಜವನ್ನು ಹಾರಿಸಲು ಕಾನೂನಾತ್ಮಕ ಆದೇಶ ಹೊರಿಸಲು ಮುಖ್ಯಮಂತ್ರಿಗಳ ಅನುಮೋದನೆಗೆ ಹೋಗಿರುವ …
Read More »ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮೂರು ತಿಂಗಳ ಕಾಲ ಅತ್ಯಾಚಾರ ನಡೆಸಿದ ಮೂವರು ಖದೀಮರು
ಬೆಳಗಾವಿ-ಗಣೇಶ ಹಬ್ಬದ ದಿದಂದು ಕರಾಳ ಘಟನೆಯೊಂದು ಬೆಳಕಿಗೆ ಬಂದಿದೆ ನಿನ್ನ ತಂದೆ ಕರೆಯುತ್ತಿದ್ದಾನೆ ಯುವತಿಗೆ ಸುಳ್ಳು ಹೇಳಿ ಆ ಯುವತಿಯನ್ನು ಖಾನಾಪೂರ ತಾಲೂಕಿನಿಂದ ಕಿಡ್ನ್ಯಾಪ್ ಮಾಡಿದ ಮೂರು ಜನ ಯುವಕರು ಬೆಳಗಾವಿ ನಗರದ ಆಝಂ ನಗರದ ಕೋಣೆಯಲ್ಲಿ ಕೂಡಿ ಹಾಕಿ ಕಳೆದ ಮೂರು ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ನಡೆಸಿದ ಹೃದಯವಿದ್ರಾವಕ ಘಟಣೆ ನಡೆದಿದೆ ಖಾನಾಪುರ ತಾಲೂಕಿನ ನಾಗೋಡಾ ಗ್ರಾಮದ ಯುವತಿಯನ್ನು ಅಪಹರಿಸಿದ ನಾಗೋಡಾ ಗ್ರಾಮದ ಇಬ್ಬರು ಯುವಕರು ಜೂನ್ 20ರಂದು …
Read More »ಭಕ್ತಿ ಭಾವದ ಹೊಳೆಯಲ್ಲಿ ತೇಲಿ ಬಂದ.. ಪಾರ್ವತಿ ಕಂದ..!
ಬೆಳಗಾವಿ 05: ಬೆಳಗಾವಿ ನಗರ ಹಾಗೂ ಜಿಲ್ಲಾದ್ಯಂತ ವಿಘ್ನ ನಿವಾರಕನಿಗೆ ಸಡಗರ ಸಂಬ್ರಮದಿಂದ ಸ್ವಾಗತಿಸಲಾಯಿತು. ಭಕ್ತಿ ಭಾವದ ಹೊಳೆಯಲ್ಲಿ ಪಾರ್ವತಿ ಕಂದ ತೇಲಿ ಬಂದ. ಭಕ್ತಾದಿಗಳು ಭಕ್ತಿ ಭಾವದ ಜಯಘೊಷಗಳೊಂದಿಗೆ ಶ್ರೀ ಗಣೇಶನನ್ನು ಸ್ವಾಗತಿಸಿದರು. ಬೆಳಗಾವಿ ನಗರದ ಗಲ್ಲಿ ಗಲ್ಲಿಗಳಲ್ಲಿ ಗನಪತಿ ಬಪ್ಪಾ ಮೋರಯಾ ಎಂಬ ಜಯಘೋಷಗಳೊಂದಿಗೆ ಸಿಡಿಮದ್ದಿನ ಅರ್ಭಟದೊಂದಿಗೆ ಸಂಪ್ರದಾಯಕ ವಾದ್ಯಗಳ ನೀನಾದದೊಂದಿಗೆ ಗಣೇಶನನ್ನು ಅದ್ದೂರಿಯಾಗಿ ಬರಮಾಡಿಕೊಂಡರು. ಒಟ್ಟಾರೆ ಕುಂದಾನಗರಿ ಬೆಳಗಾವಿ ಸಂಪೂರ್ಣವಾಗಿ ಗಣೇಶಮಯವಾಗಿತ್ತು. ಸಾರ್ವಜನಿಕ ಗಣೇಶ ಮಂಡಳಗಳು …
Read More »ಕಿತ್ತೂರಿನಲ್ಲಿ ರಾಜಕೀಯ ಕಿತ್ತಾಟ….. ಬಿಜೆಪಿಯಲ್ಲಿ ಅದಲ್ ಬದಲ್ ಕಾಂಗ್ರೆಸ್ನಲ್ಲಿ ಬಾಬಾಸಾಬನ ಕದಲ್….!
ಬೆಳಗಾವಿ 05: ಬೆಳಗಾವಿ ಜಿಲ್ಲೆಯ ಐತಿಹಾಸಿಕ ಕಿತ್ತೂರು ಮತಕ್ಷೇತ್ರದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಾಳೆಯದಲ್ಲಿ ಟಿಕೆಟ್ಗಾಗಿ ಈಗಿನಿಂದಲೇ ಕಿತ್ತಾಟ ಶುರುವಾಗಿದೆ. ಬಿಜೆಪಿಯಲ್ಲಿ ಅದಲ್ ಬದಲ್ ಮಾಡುವ ಪ್ರಯತ್ನಗಳು ನಡೆದಿವೆ, ಮಾಜಿ ಶಾಸಕ ಶಂಕರ ಮಾರಿಹಾಳ ಅವರಿಗೆ ಟಾಂಗ್ ಕೊಡಲು ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಮಹಾಂತೇಶ ದೊಡಗೌಡರ ಕಸರತ್ತು ನಡೆಸಿದ್ದಾರೆ. ಮಾಜಿ ಸಚಿವ ಲಕ್ಷ್ಮಣ ಸವದಿ ಅವರು ಮಹಾಂತೇಶ ದೊಡಗೌಡರನ್ನು ಕಿತ್ತೂರು ಕ್ಷೇತ್ರದಲ್ಲಿ ಪ್ರಮೋಟ್ ಮಾಡಲು …
Read More »30 ಲಕ್ಷ ರೂ ಮಕ್ಮಲ್ ಟೋಪಿ ಇಬ್ಬರ ಬಂಧನ
ಬೆಳಗಾವಿ- ಕನಾಟಕ ಲೋಕಸೇವಾ ಆಯೋಗದಲ್ಲಿ ನೋಕರಿ ಕೊಡಿಸುವದಾಗಿ ವಂಚಿಸಿ 30 ಲಕ್ಷ ರೂ ಗುಳುಂ ಮಾಡಿದ ಆರೋಪದ ಮೇಲೆ ಬೆಳಗಾವಿ ನಗರದ ಅನಿಗೋಳ ಪ್ರದೇಶದ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ ಅಪಾದಿತರಾದ ಸಿದ್ದಪ್ಪಾ ಸೊಮನಾಥ ಹೊಸಮನಿ ಶ್ರೀಮತಿ.ಜ್ಯೋತಿ ಸಿದ್ದಪ್ಪಾ ಹೊಸಮನಿ ಇವರು.ನಿಂಗಪ್ಪಾ ಯಲ್ಲಪ್ಪಾ ತ್ಯಾನಗಿ ಸಾ;ಸಿದ್ದೇಶ್ವರ ನಗರ ಕಣಬರ್ಗಿ ಇವರ ಮಗನಿಗೆ ಹಾಗೂ ಇತರೆ 14 ಜನರಿಗೆಕರ್ನಾಟಕ ಲೋಕಸೇವಾ ಆಯೋಗದ ಮುಖಾಂತರ ಸರಕಾರಿ ನೌಕರಿ ಕೊಡಿಸುವುದಾಗಿ ಸುಳ್ಳುಹೇಳಿ ಅವರ ಕಡೆಯಿಂದ …
Read More »ಬೆಳಗಾವಿಯಲ್ಲಿ ದರೋಡೆಗೆ ವಿಫಲ ಯತ್ನ
ಬೆಳಗಾವಿಯಲ್ಲಿ ದರೋಡೆಗೆ ವಿಫಲ ಯತ್ನ ಬೆಳಗಾವಿ- ಚಾಕು ಚೂರಿ ಸಮೇತ ಬಂದ ದರೋಡೆಕೋರರು ಸಕ್ಯುರಿಟಿ ಗಾರ್ಡಗೆ ಅರವಳಿಕೆ ಮದ್ದು {ಕ್ಲೋರೋಫಾರ್ಮ}ನೀಡಿ ಮನೆಯ ದರೋಡೆಗೆ ವಿಫಲ ಯತ್ನ ನಡೆಸಿದ ಘಟನೆ ಶನಿವಾರ ಮದ್ಯರಾತ್ರಿ ನಡೆದಿದೆ ನಗರದ ಕಾಂಗ್ರೆಸ್ ರಸ್ತೆಯಲ್ಲಿರುವ ಅರುಣ ಚಿತ್ರ ಮಂದಿರದ ಹಿಂಬದಿಯಲ್ಲಿರು ಅಹಜಾ ಎಂಬ ಮನೆಗೆ ಬಂದ ಮೂರು ಜನ ದರೋಡೆಕೋರರು ಮೊದಲು ಸಕ್ಯುರಿಟಿ ಕಾರ್ಡಗೆ ಕಟ್ಟಿ ಹಾಕಿ ಆತನಿಗೆ ಕ್ಲೋರೋಫಾರ್ಮ ನೀಡಿ ಆತನನ್ನು ಮಲಗಿಸಿ ನಂತರ ಮನೆಗೆ …
Read More »