Breaking News
Home / BGAdmin (page 78)

BGAdmin

ಲಿಂಗಾಯತರಿಗೆ ಟಿಕೆಟ್ ನೀಡಿದ ಪಕ್ಷಕ್ಕೆ ಬೆಂಬಲ, ಶ್ರೀಗಳ ಸಮ್ಮುಖದಲ್ಲಿ ನಿರ್ಧಾರ!

ಬೆಳಗಾವಿ- ಬೆಳಗಾವಿ ನಗರದ ಉತ್ತರ ಮತ್ತು ದಕ್ಷಿಣ ಮತ ಕ್ಷೇತ್ರದಲ್ಲಿ ಲಿಂಗಾಯತ ಸಮಾಜದ ಆಕಾಂಕ್ಷಿಗೆ ಟಿಕೆಟ್ ನೀಡಿದ ಪಕ್ಷಕ್ಕೆ ಬಹಿರಂಗ ಬೆಂಬಲ ನೀಡುವದಾಗಿ ಬೆಳಗಾವಿಯ ನಾಗನೂರು ಮಠದಲ್ಲಿ ಸೇರಿದ ವಿವಿಧ ಲಿಂಗಾಯತ ಸಂಘಟನೆಗಳ ನಾಯಕರು ಶ್ರೀಗಳ ಸಮ್ಮುಖದಲ್ಲಿ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಬೆಳಗಾವಿ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದರೆ ಪಕ್ಷಾತೀತವಾಗಿ ಲಿಂಗಾಯತ ಸಂಃಘಟನೆಗಳು ಬೆಂಬಲ ನೀಡುತ್ತವೆ …

Read More »

ಯಾವುದೇ ಕಾರಣಕ್ಕೂ ಸರಕಾರದ ಆದೇಶವನ್ನು ನಾವು ಒಪ್ಪೋದಿಲ್ಲ.

ಬೆಳಗಾವಿ-ಯಾವುದೇ ಕಾರಣಕ್ಕೂ ಸರಕಾರದ ಆದೇಶವನ್ನು ನಾವು ಒಪ್ಪೋದಿಲ್ಲ. ಬಿಜೆಪಿ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದರು. ಸೋಮವಾರ ಗಾಂಧಿ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಸರಕಾರದ ಧೋರಣೆಯನ್ನು ನಾವೆಲ್ಲರೂ ಖಂಡಿಸಬೇಕು ಮುಂದೆ ಸರಕಾರ ಬದಲಾಗುತ್ತದೆ. ನಮಗೆ ನ್ಯಾಯ ಸಿಗುತ್ತೆ. ಕಳೆದ ಎರಡೂವರೆ ವರ್ಷಗಳಿಂದ ಹೋರಾಟ ಮಾಡಿದ್ದರೂ ನಮಗೆ ಸೂಕ್ತ …

Read More »

ಬೆಳಗಾವಿ ದಕ್ಷಿಣದಿಂದ ಪ್ರಭಾವತಿ ಫೈನಲ್!!

ಬೆಳಗಾವಿ- ಪ್ರಭಾವತಿ ಚಾವಡಿ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಬಹುತೇಕ ಫೈನಲ್ ಆಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಪ್ರಭಾವತಿ ಚಾವಡಿ,ಅವರು ಕಳೆದ ಆರು ತಿಂಗಳುಗಳಿಂದ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಹಲವಾರು ಸಾಮಾಜಿಕ ಕಾರ್ಯಗಳ ಮೂಲಕ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹೊಸ ಶಕ್ತಿ ತುಂಬಿರುವ ಪ್ರಭಾವತಿ ಚಾವಡಿ ಅಲ್ಪಾವಧಿಯಲ್ಲಿ ಅಪಾರ ಜನಮೆಚ್ಚುಗೆ ಗಳಿಸಿದ್ದು ಪಕ್ಷದ ನಾಯಕರು ಬೆಳಗಾವಿ ದಕ್ಷಿಣದಿಂದ ಪ್ರಭಾವತಿ ಚಾವಡಿ ಅವರನ್ನೇ ಕಣಕ್ಕಿಳಿಸುವ ನಿರ್ದಾರ ಕೈಗೊಂಡಿದ್ದಾರೆ …

Read More »

ಸ್ಟ್ರಾಂಗ್ ರೂಮ್ ಕೌಂಟೀಂಗ್ ಸೆಂಟರ್ ಪರಶೀಲಿಸಿದ ಬೆಳಗಾವಿ ಡಿಸಿ!

ಮತ ಎಣಿಕೆ ಕೇಂದ್ರ: ಸ್ಥಳ‌ ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಕ್ತ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ಬೆಳಗಾವಿ, ಏ.1(ಕರ್ನಾಟಕ ವಾರ್ತೆ): ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಎಣಿಕೆ‌ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸ್ಥಳ ಪರಿಶೀಲನೆ ನಡೆಸಿದರು. ಹಿರಿಯ ಪೊಲಿಸ್ ಅಧಿಕಾರಿಗಳೊಂದಿಗೆ ನಗರದ ಆರ್.ಪಿ.ಡಿ. ಕಾಲೇಜಿಗೆ ಶನಿವಾರ(ಏ.1) ಭೇಟಿ ನೀಡಿದ ಅವರು, ಸ್ಟ್ರಾಂಗ್ ರೂಮ್ ಮತ್ತು ಮತ ಎಣಿಕೆ‌ ಕೇಂದ್ರ …

Read More »

ಖಾನಾಪೂರದಲ್ಲಿ ಅಂಜಲಿ ವಿರುದ್ಧ ಸೋನಾಲಿ. ಕಣಕ್ಕಿಳಿಸಲು ಬಿಜೆಪಿ ಚಿಂತನೆ!

ಬೆಳಗಾವಿ-ಒಂದು ಕಡೆ ಮಲೆನಾಡಿನ ಸೊಬಗು ಮತ್ತೊಂದು ಕಡೆ ಬಯಲುಸೀಮೆ ರಂಗು ಇವೆರಡ ಮಧ್ಯೆ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದ ಗಡಿ ಹಂಚಿಕೊಂಡಿರುವ, ಬೆಳಗಾವಿಯ ದಕ್ಷಿಣ ಭಾಗದ ತಾಲ್ಲೂಕು ಖಾನಾಪುರದಲ್ಲಿ ಚುನಾವಣಾ ಕಾವು ಜೋರಾಗಿದೆ. ಸಧ್ಯ ಕಾಂಗ್ರೆಸ್ ಪಕ್ಷದ ಅಂಜಲಿ ನಿಂಬಾಳ್ಕರ್ ಶಾಸಕಿಯಾಗಿದ್ದು, ಕ್ಷೇತ್ರ ವಶಕ್ಕೆ ಬಿಜೆಪಿ ಚುನಾವಣಾ ರಣತಂತ್ರ ಹೆಣೆಯುತ್ತಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ವೈದ್ಯೆ ಡಾ. ಸೋನಾಲಿ ಸರ್ನೋಬತ್ ಹೆಸರು ಬಲವಾಗಿ ಕೇಳಿಬರುತ್ತಿದೆ. ಈ ಹಿಂದೆ ಎಂಇಎಸ್ …

Read More »

ಮಚ್ಛೆ,ಪೀರನವಾಡಿ ಪಟ್ಟಣ ಪಂಚಾಯ್ತಿಗಳು ಈಗ ಗ್ರಾಮ ಪಂಚಾಯತಿ ಗಳಾಗಿ ಪರಿವರ್ತನೆ!

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಚ್ಛೆ ಮತ್ತು ಪೀರನವಾಡಿ ಪಟ್ಟಣ ಪಂಚಾಯತಿಗಳನ್ನು ಗ್ರಾಮ ಪಂಚಾಯತಿ ಗಳನ್ನಾಗಿ ಪರಿವರ್ತಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಎರಡೂ ಗ್ರಾಮಗಳ ಗ್ರಾಮ ಪಂಚಾಯತಿ ಗಳು ಪಟ್ಟಣ ಪಂಚಾಯತಿ ಆದಾಗಿನಿಂದ ಈ ಗ್ರಾಮಗಳ ಬಡವರು,ನರೇಗಾ ಕಾರ್ಮಿಕರು,ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿರುವದನ್ನು ಗಮನಿಸಿದ ಶಾಸಕ ಅಭಯ ಪಾಟೀಲ ಎರಡೂ ಪಟ್ಟಣ ಪಂಚಾಯ್ತಿ ಗಳನ್ನು ಗ್ರಾಮ ಪಂಚಾಯತಿ ಗಳನ್ನಾಗಿ ಪರಿವರ್ತಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಮುಖ್ಯಮಂತ್ರಿ ಬಸವರಾಜ್ …

Read More »

ನೀತಿಸಂಹಿತೆ ಉಲ್ಲಂಘಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ

ಬೆಳಗಾವಿ, -.ಕರ್ನಾಟಕ ವಿಧಾನಸಭಾ ಚುನಾವಣೆಯ ನೀತಿಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿರುವುದರಿಂದ ಸಾರ್ವಜನಿಕ ಸ್ಥಳದಲ್ಲಿರುವ ಎಲ್ಲ ಪೋಸ್ಟರ್, ಬ್ಯಾನರ್, ಗೋಡೆಬರಹಗಳನ್ನು ತೆರವುಗೊಳಿಸಬೇಕು. ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಎಲ್ಲ ತಂಡಗಳು ತಕ್ಷಣವೇ ಕಾರ್ಯಪ್ರವೃತ್ತಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು. ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಮಾ.29) ನಡೆದ ಚುನಾವಣಾಧಿಕಾರಿಗಳ ಹಾಗೂ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮತಗಟ್ಟೆಗಳಲ್ಲಿ ಕನಿಷ್ಠ …

Read More »

ಮೇ.10 ಫೈಟಿಂಗ್..ಮೇ13 ರಂದು ಕೌಂಟಿಂಗ್,ನಂತರ ಸರಕಾರ ರಚಿಸಲು ಡೇಟೀಂಗ್!!

  ಎಪ್ರೀಲ್ 13 ರಂದು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭ ಎಪ್ರೀಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 21 ನಾಮಪತ್ರಗಳ ಪರಶೀಲನೆ ಎಪ್ರೀಲ್ 24 ನಾಮಪತ್ರ ಹಿಂಪಡೆಯಲು ಕೊನೇಯ ದಿನಾಂಕ ಮೇ 10 ರಂದು ಮತದಾನ ಮೇ 13 ರಂದು ಮತ ಎಣಿಕೆ ದೆಹಲಿ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ, ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ …

Read More »

ಎಲ್ಲರ ಚಿತ್ತ ಚುನಾವಣಾ ಆಯೋಗದ ಸುದ್ದಿಗೋಷ್ಠಿಯತ್ತ

ಬೆಳಗಾವಿ: ವಿಧಾನಸಭೆ ಚುನಾವಣೆ ಕಣ ರಂಗೇರಿದ್ದು, ಚುನಾವಣೆ ಘೋಷಣೆಯಾಗುವ ದಿನಾಂಕವನ್ನೇ ಜನ ಎದುರು ನೋಡುತ್ತಿದ್ದರು. ಇಂದು ಬೆಳಿಗ್ಗೆ 11.30ಕ್ಕೆ ಭಾರತ ಚುನಾವಣೆ ಆಯೋಗದ ಸುದ್ದಿಗೋಷ್ಠಿ ನಡೆಯಲಿದ್ದು, ಎಲ್ಲರ ಚಿತ್ತ ಅದರತ್ತ ನೆಟ್ಟಿದೆ. ಎಷ್ಟು ಹಂತದಲ್ಲಿ ಚುನಾವಣೆ ನಡೆಯುತ್ತದೆ? ಏನೇನು ಮಹತ್ವದ ಕ್ರಮ ಕೈಗೊಳ್ಳುತ್ತದೆ? ಮಾದರಿ ಚುನಾವಣೆ ನೀತಿಸಂಹಿತೆ ಯಾವಾಗಿನಿಂದ‌ ಜಾರಿಯಾಗ್ತದೆ ಎಂಬುದು ಕುತೂಹಲ ಮೂಡಿಸಿದೆ.

Read More »

ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಕಿಟ್ ಕೊಟ್ಟ ಸಿಎಂ!!

  ಬೆಂಗಳೂರು, ): ಸಮಾಜ‌ ಸುಧಾರಣೆಯಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪತ್ರಕರ್ತರ ವೃತ್ತಿಗೆ ಅನುಕೂಲವಾಗುವಂತಹ ಲ್ಯಾಪ್‌ಟಾಪ್, ಕ್ಯಾಮೆರಾ ಮತ್ತಿತರ ಅಗತ್ಯ ಸಲಕರಣೆಗಳನ್ನು ಸರಕಾರದ ವತಿಯಿಂದ ನೀಡಲಾಗಿದ್ದು, ಇವುಗಳನ್ನು ಬಳಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರದ ಕಂಠೀರವ ಸ್ಟುಡಿಯೋ ಆವರಣದಲ್ಲಿ ಸೋಮವಾರ (ಮಾ.27) ನಡೆದ‌ ಕಾರ್ಯಕ್ರಮದಲ್ಲಿ …

Read More »