Breaking News

ಶುಕ್ರವಾರ ಜೆಡಿಎಸ್ ಗೆ ಬಾ..ಬಾ..ಗೌಡ

ಬೆಳಗಾವಿ- ಹಲವಾರು ರಾಜಕೀಯ ಪಕ್ಷಗಳಲ್ಲಿ ಸುತ್ತಾಡಿ ಸುಸ್ತಾಗಿರುವ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಈಗ ಹಾಳೂರಿಗೆ ಉಳಿದವನೇ ಗೌಡ ಎಂಬಂತೆ ಶುಕ್ರವಾರ ಸಾವಿರಾರು ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರಲಿದ್ದಾರೆ

ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಶುಕ್ರವಾರ ಚಿಕ್ಕ ಬಾಗೇವಾಡಿ ಗ್ರಾಮಕ್ಕೆ ಆಗಮಿಸಲಿದ್ದು ಅವರು ಬಾಬಾಗೌಡರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ

ಚಿಕ್ಕ ಬಾಗೇವಾಡಿ ಗ್ರಾಮದಲ್ಲಿ ಬಾಬಾಗೌಡರ ತೋಟದ ಮನೆಯಲ್ಲಿ ಶುಕ್ರವಾರದ ಕಾರ್ಯಕ್ರಮದ ಭರದ ಸಿದ್ಧತೆ ನಡೆಯುತ್ತಿದೆ

Check Also

ಶ್ರೀ ಮಹಾಲಕ್ಷ್ಮೀ ಜಾತ್ರೆ, ಭಂಡಾರ ಇಲ್ಲ….,ಬ್ಯಾನರ್ ಕೂಡಾ ಬ್ಯಾನ್….!!!

ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧಿ ಪಡೆದಿರುವ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ …

Leave a Reply

Your email address will not be published. Required fields are marked *