Breaking News

ಬ್ಯಾಂಕ್ ದರೋಡೆ 5kg ಬಂಗಾರ ಕಳುವು..!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಡಿಸಿಸಿ ಬ್ಯಾಂಕನ ಹೆಬ್ಬಾಳ ಶಾಖೆಯಲ್ಲಿ ಶುಕ್ರವಾರ ಮದ್ಯ ರಾತ್ರಿ ಬ್ಯಾಂಕಿನ ಕಿಡಕಿ ಮುರಿದು ಗ್ರಾಸ್ ಕಟರ ಮುಖಾಂತರ ಲಾಕರ್ ಮುರಿದು ಸುಮಾರು ೨೮ ಲಕ್ಷ, ರೂ ಹಣ ಮತ್ತು ೫ ಕೆಜಿ ಬಂಗಾರವನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ

ಇಂದು ಬೆಳಿಗ್ಗೆ ಬ್ಯಾಂಕ ಮ್ಯಾನೇಜರ ಬಂದು ಚೆಕ್ ಮಾಡಿದಾಗ. ಕಳ್ಳತನ ಆಗಿರುವದರ ಬಗ್ಗೆ ಗಮನಕ್ಕೆ ಬಂದಿದೆ. ಇನ್ನು ಬ್ಯಾಂಕಗೆ ಬೆಳಗಾವಿ ಎಸ್ಪಿ ರವಿಕಾಂತೇಗೌಡ, ಶ್ವಾನ ದಳದ ಸಿಬ್ಬಂದಿಗಳು , ಬೆರಳಚ್ಚು ವಿಭಾಗದವರು ಬೇಟೆ ನೀಡಿ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.ಇನ್ನು ಯಮಕನಮರಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕ್ಕೊಂಡು ತನಿಖೆ ನಡೆಸುತ್ತಿದ್ದಾರೆ…

 

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *