ಆರನೇಯ ವೇತನ ಕೂಡಲೇ ಜಾರಿಗೆ ತರಲಿ

ಬೆಳಗಾವಿ- ರಾಜ್ಯ ಸರ್ಕಾರಿ ನೌಕರರಿಗೆ ಕೂಡಲೇ ಆರನೇಯ ವೇತನ ಆಯೋಗದ ವರದಿಯನ್ನು ಅನುಷ್ಠಾನ ಮಾಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಡಿಸಿ ಗೆ ಮನವಿ ಅರ್ಪಿಸಿದರು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ನಡೆಸಿ ಆರನೇಯ ವೇತನ ಜಾರಿಯಾಗುವ ಮೊದಲು ಪೂರ್ವಾನ್ವಯವಾಗಿ ಶೇ 30 ರಷ್ಟು ಮದ್ಯಂತರ ಪರಿಹಾರ ಕೊಡಬೇಕು ಕೇಂದ್ರ ಹಾಗು ರಾಜ್ಯ ಸರ್ಕಾರಿ ನೌಕರರ ನಡುವಿಣ ವೇತನ ತಾರತಮ್ಯ ನಿವಾರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *