ಆರನೇಯ ವೇತನ ಕೂಡಲೇ ಜಾರಿಗೆ ತರಲಿ

ಬೆಳಗಾವಿ- ರಾಜ್ಯ ಸರ್ಕಾರಿ ನೌಕರರಿಗೆ ಕೂಡಲೇ ಆರನೇಯ ವೇತನ ಆಯೋಗದ ವರದಿಯನ್ನು ಅನುಷ್ಠಾನ ಮಾಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಡಿಸಿ ಗೆ ಮನವಿ ಅರ್ಪಿಸಿದರು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ನಡೆಸಿ ಆರನೇಯ ವೇತನ ಜಾರಿಯಾಗುವ ಮೊದಲು ಪೂರ್ವಾನ್ವಯವಾಗಿ ಶೇ 30 ರಷ್ಟು ಮದ್ಯಂತರ ಪರಿಹಾರ ಕೊಡಬೇಕು ಕೇಂದ್ರ ಹಾಗು ರಾಜ್ಯ ಸರ್ಕಾರಿ ನೌಕರರ ನಡುವಿಣ ವೇತನ ತಾರತಮ್ಯ ನಿವಾರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *