Breaking News

ಬಿಜಗರ್ಣಿ ಗ್ರಾಮದಲ್ಲಿ ದಲಿತರು,ಸವರ್ಣಿಯರ ನಡುವೆ ಘರ್ಷಣೆ ,ಲಾಠಿ ಪ್ರಹಾರ

ಬೆಳಗಾವಿ-
ಗೋಮಾಳ ಜಮೀನಿಗಾಗಿ ದಲಿತರು ಸವರ್ಣಿಯರ ನಡುವೆ ಘರ್ಷಣೆ ನಡೆದಿದೆ
ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದಲ್ಲಿ ಘಟನೆ ನಡೆದಿದ್ದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ

ಕಳೆದ 15
ವರ್ಷಗಳಿಂದ ಗ್ರಾಮದಲ್ಲಿ ಗೋಮಾಳ ಜಮೀನು ವಿವಾದವಿತ್ತು
ಕೋರ್ಟ್ ನಲ್ಲಿ ಸವರ್ಣೀಯರ ಪರ ಆದೇಶ
ಆದೇಶ ಬಂದು 15 ದಿನ ಕಳೆದ್ರು ಜಮೀನು ವಶಕ್ಕೆ ಬಿಟ್ಟುಕೊಡದ ದಲಿತರು
ಇಂದು ಜಮೀನು ವಶ ಪಡಿಸಿಕೊಳ್ಳಲು ಸವರ್ಣೀಯರು ಮುಂದಾದರು
ಗೋಮಾಳ ಜಮೀನಿನಲ್ಲಿ ತಮ್ಮ ಜಾನುವಾರು ನುಗ್ಗಲು ಸವರ್ಣೀಯರ ಯತ್ನಿಸಿದಾಗ ಅದಕ್ಕೆ
ದಲಿತರು, ತೀವ್ರ ವಿರೋಧ ವ್ಯೆಕ್ತಪಡಿಸಿದರು
ಸವರ್ಣೀಯರು ಹಾಗು ದಲಿತರ ನಡುವೆ ಮಾತಿನ ಚಕಮಕಿ ನಡೆಯಿತು

ಸ್ಥಳಕ್ಕೆ ಬೆಳಗಾವಿಯ ಡಿಸಿಪಿ ಸೀಮಾ ಲಾಟ್ಕರ್, ಅಮರನಾಥ ರೆಡ್ಡಿ ಭೇಟಿ
ಗುಂಪು ಚದುರಿಸಲು ಸ್ಥಳದಲ್ಲಿ ಲಘು ಲಾಠಿ ಪ್ರಹಾರ ನಡೆಸಿದರು
ಸ್ಥಳದಲ್ಲಿ ಹೆಚ್ಚಿನ ಹೆಚ್ಚಿನ ಪೊಲೀಸ್ ಭದ್ರತೆ ಒದಗಿದಲಾಗಿದ್ದು ಪರಿಸ್ಥಿತಿ ಪೋಲೀಸರ ಹತೋಟಿ ಯಲ್ಲಿದೆ

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *