Breaking News
Home / Breaking News / ಎಲ್ಲರ ಚಿತ್ತ ಚುನಾವಣಾ ಆಯೋಗದ ಸುದ್ದಿಗೋಷ್ಠಿಯತ್ತ

ಎಲ್ಲರ ಚಿತ್ತ ಚುನಾವಣಾ ಆಯೋಗದ ಸುದ್ದಿಗೋಷ್ಠಿಯತ್ತ

ಬೆಳಗಾವಿ: ವಿಧಾನಸಭೆ ಚುನಾವಣೆ ಕಣ ರಂಗೇರಿದ್ದು, ಚುನಾವಣೆ ಘೋಷಣೆಯಾಗುವ ದಿನಾಂಕವನ್ನೇ ಜನ ಎದುರು ನೋಡುತ್ತಿದ್ದರು.

ಇಂದು ಬೆಳಿಗ್ಗೆ 11.30ಕ್ಕೆ ಭಾರತ ಚುನಾವಣೆ ಆಯೋಗದ ಸುದ್ದಿಗೋಷ್ಠಿ ನಡೆಯಲಿದ್ದು, ಎಲ್ಲರ ಚಿತ್ತ ಅದರತ್ತ ನೆಟ್ಟಿದೆ. ಎಷ್ಟು ಹಂತದಲ್ಲಿ ಚುನಾವಣೆ ನಡೆಯುತ್ತದೆ? ಏನೇನು ಮಹತ್ವದ ಕ್ರಮ ಕೈಗೊಳ್ಳುತ್ತದೆ? ಮಾದರಿ ಚುನಾವಣೆ ನೀತಿಸಂಹಿತೆ ಯಾವಾಗಿನಿಂದ‌ ಜಾರಿಯಾಗ್ತದೆ ಎಂಬುದು ಕುತೂಹಲ ಮೂಡಿಸಿದೆ.

Check Also

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ …

Leave a Reply

Your email address will not be published. Required fields are marked *