Home / Breaking News / ಎಲ್ಲರ ಚಿತ್ತ ಚುನಾವಣಾ ಆಯೋಗದ ಸುದ್ದಿಗೋಷ್ಠಿಯತ್ತ

ಎಲ್ಲರ ಚಿತ್ತ ಚುನಾವಣಾ ಆಯೋಗದ ಸುದ್ದಿಗೋಷ್ಠಿಯತ್ತ

ಬೆಳಗಾವಿ: ವಿಧಾನಸಭೆ ಚುನಾವಣೆ ಕಣ ರಂಗೇರಿದ್ದು, ಚುನಾವಣೆ ಘೋಷಣೆಯಾಗುವ ದಿನಾಂಕವನ್ನೇ ಜನ ಎದುರು ನೋಡುತ್ತಿದ್ದರು.

ಇಂದು ಬೆಳಿಗ್ಗೆ 11.30ಕ್ಕೆ ಭಾರತ ಚುನಾವಣೆ ಆಯೋಗದ ಸುದ್ದಿಗೋಷ್ಠಿ ನಡೆಯಲಿದ್ದು, ಎಲ್ಲರ ಚಿತ್ತ ಅದರತ್ತ ನೆಟ್ಟಿದೆ. ಎಷ್ಟು ಹಂತದಲ್ಲಿ ಚುನಾವಣೆ ನಡೆಯುತ್ತದೆ? ಏನೇನು ಮಹತ್ವದ ಕ್ರಮ ಕೈಗೊಳ್ಳುತ್ತದೆ? ಮಾದರಿ ಚುನಾವಣೆ ನೀತಿಸಂಹಿತೆ ಯಾವಾಗಿನಿಂದ‌ ಜಾರಿಯಾಗ್ತದೆ ಎಂಬುದು ಕುತೂಹಲ ಮೂಡಿಸಿದೆ.

Check Also

ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆ ಫಸ್ಟ್ ಮೀಟೀಂಗ್..!!

ಬೆಳಗಾವಿ- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ,ಬೆಳಗಾವಿ ಜಿಲ್ಲೆಯಿಂದ ಇಬ್ಬರು ಮಂತ್ರಿಗಳಾಗಿದ್ದಾರೆ.ಈ ಇಬ್ವರು ಮಂತ್ರಿಗಳು ನಾಳೆ ಮಂಗಳವಾರ ಬೆಳಗಾವಿಯ ಸುವರ್ಣ …

Leave a Reply

Your email address will not be published. Required fields are marked *