Breaking News

ಎಲ್ಲರ ಚಿತ್ತ ಚುನಾವಣಾ ಆಯೋಗದ ಸುದ್ದಿಗೋಷ್ಠಿಯತ್ತ

ಬೆಳಗಾವಿ: ವಿಧಾನಸಭೆ ಚುನಾವಣೆ ಕಣ ರಂಗೇರಿದ್ದು, ಚುನಾವಣೆ ಘೋಷಣೆಯಾಗುವ ದಿನಾಂಕವನ್ನೇ ಜನ ಎದುರು ನೋಡುತ್ತಿದ್ದರು.

ಇಂದು ಬೆಳಿಗ್ಗೆ 11.30ಕ್ಕೆ ಭಾರತ ಚುನಾವಣೆ ಆಯೋಗದ ಸುದ್ದಿಗೋಷ್ಠಿ ನಡೆಯಲಿದ್ದು, ಎಲ್ಲರ ಚಿತ್ತ ಅದರತ್ತ ನೆಟ್ಟಿದೆ. ಎಷ್ಟು ಹಂತದಲ್ಲಿ ಚುನಾವಣೆ ನಡೆಯುತ್ತದೆ? ಏನೇನು ಮಹತ್ವದ ಕ್ರಮ ಕೈಗೊಳ್ಳುತ್ತದೆ? ಮಾದರಿ ಚುನಾವಣೆ ನೀತಿಸಂಹಿತೆ ಯಾವಾಗಿನಿಂದ‌ ಜಾರಿಯಾಗ್ತದೆ ಎಂಬುದು ಕುತೂಹಲ ಮೂಡಿಸಿದೆ.

Check Also

ಕುಡಿದ ಅಮಲಿನಲ್ಲಿ ಕಲ್ಲಿನಿಂದ ಜಜ್ಜಿ ಪತ್ನಿಯ ಭೀಕರ ಕೊಲೆ

ಬೆಳಗಾವಿ- ಪ್ರತಿವರ್ಷ ಕಬ್ಬು ಕಟಾವ್ ಮಾಡುವ ಹಂಗಾಮು ಶುರುವಾದ್ರೆ ಸಾಕು ಪಕ್ಕದ ಮಹಾರಾಷ್ಟ್ರ ದಿಂದ ಬೆಳಗಾವಿ ಜಿಲ್ಲೆಗೆ ಸಾವಿರಾರು ಕುಟುಂಬಗಳು …

Leave a Reply

Your email address will not be published. Required fields are marked *