Breaking News

ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಹೃದಯಾಘಾತದಿಂದ ಸಾವು.

ಬೆಳಗಾವಿ-ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ,ಬೆಳಗಾವಿಯ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ನಡೆದಿದೆ.

ಬಾಳಪ್ಪ ವೆಂಕಪ್ಪ ತಳವಾರ (50) ರುದ್ರವ್ವ ತಳವಾರ (70) ಮೃತದುರ್ದೈವಿಗಳು.ನೇರಳೆ ಹಣ್ಣು ಹರಿಯಲು ಮರ ಏರಿದ್ದಾಗ ಜಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಬಾಳಪ್ಪ,ಬಾಳಪ್ಪ ತಳವಾರ ನೇರಳೆ ಹಣ್ಣು ವ್ಯಾಪಾರ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.

ಈ ಸುದ್ದಿ ಗೊತ್ತಾಗುತ್ತಿದ್ದಂತೆ ತೀವ್ರ,ಹೃದಯಾಘಾತದಿಂದ ರುದ್ರವ್ವ ತಳವಾರ ಸಾವನ್ನೊಪ್ಪಿದ್ದು,ತಾಯಿ- ಅಣ್ಣನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದ ಮತ್ತೋರ್ವ ಸಹೋದರ ಬಸವರಾಜ್ ತಳವಾರ,ಸ್ಥಳೀಯ ‌ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.ರಾಮದುರ್ಗ ‌ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Check Also

ಇವರು ನೀಡಿದ ಚಿಕಿತ್ಸೆ ಅದ್ಭುತ , ಬೆಳಗಾವಿಯ ವ್ಯಕ್ತಿ ಇವರ ಔಷಧಿಯಿಂದ ಬದುಕಿದ್ದು ಪವಾಡ…!!

ನಾಟಿ ವೈದ್ಯ ಲೋಕೇಶ್ ಟೇಕಲ್ ಅವರು ನೀಡಿದ ಚಿಕಿತ್ಸೆ ನೋಡಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ …

Leave a Reply

Your email address will not be published. Required fields are marked *