Breaking News

ಮತಾಂತರ ಕಾಯ್ದೆ ವಾಪಸ್ ನಾಳೆ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ.

ಬೆಳಗಾವಿ-ಕರ್ನಾಟಕ ಸರ್ಕಾರವು ಮತಾಂತರ*ನಿಷೇಧ* *ಕಾನೂನನ್ನು* ಹಿಂಪಡೆಯಲು ತೀರ್ಮಾನಿಸಿರುವದನ್ನು ಖಂಡಿಸಿ ನಾಳೆ *17ಜೂನ ಶನಿವಾರ*11.30* ಕ್ಕೆ ಬೆಳಗಾವಿಯಲ್ಲಿ ವಿಶ್ವಹಿಂದೂ ಪರಿಷತ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಳಗಾವಿಯ ಚೆನ್ನಮ್ಮ ಸರ್ಕಲ್ ನಿಂದ ಡಿಸಿ ಆಫೀಸ ವರೆಗೆ ಮೆರವಣಿಗೆ ಮೂಲಕ ಹೋಗಿ ಡಿಸಿಯವರಿಗೆ ಮನವಿ ಕೊಡಲು ತೀರ್ಮಾಣಿಸಲಾಗಿದೆ.

ಪೂಜ್ಯ ಸ್ವಾಮೀಜಿಯವರ ನೇತೃತ್ವದದಲ್ಲಿ,, ಹಿಂದು ಬಂದು ಬಾಂಧವರು, ಭಗಿನಿಯರು , ಮಹಿಳೆಯರು ,ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ವಿಶ್ವ ಹಿಂದುಪರಿಷತ್ತ ಕ್ಷೇತ್ರ* *ಧಾರ್ಮಿಕ ವಿಭಾಗ ಪ್ರಮುಖರಾದ* *ಬಸವರಾಜಜೀ ವಿನಂತಿಸಿದ್ದಾರೆ. ಎಂದು
ಶ್ರೀಕಾಂತ ಕದಮ್
ಜಿಲ್ಲಾ ಅಧ್ಯಕ್ಷರು ತಿಳಿಸಿದ್ದಾರೆ.

Check Also

ಕೆಎಲ್ಇ ಡಾಕ್ಟರ್ ಗಳಿಗೆ ಯುದ್ಧ ಗೆದ್ದ ಸಂಭ್ರಮ

ಕೆಮ್ಮು ಮತ್ತು ಕಡಿಮೆ ರಕ್ತದೊತ್ತಡದೊಂದಿಗೆ ತೀವ್ರವಾದ ಉಸಿರಾಟದ ತೊಂದರೆ ಅನುಭವಿಸುತ್ತ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ವ್ಯಕ್ತಿಗೆ ಪೆನುಂಬ್ರಾ ಡಿವೈಸ್ ಮೂಲಕ …

Leave a Reply

Your email address will not be published. Required fields are marked *