ಬೆಗಾವಿಯಲ್ಲಿ ರಾಯಬಾಗ ಕುಡಚಿಯ ಸೊಂಕಿತನೊಬ್ಬನ ರಿಪೋರ್ಟ್ ನೆಗೆಟೀವ್ ಬಂದ ಹಿನ್ನಲೆಯಲ್ಲಿ ಓರ್ವನನ್ನು ಇಂದು ಜಿಲ್ಲಾ ಆಸ್ಪತ್ರೆಯ ಕೋವೀಡ್ 19 ವಾರ್ಡಿನಿಂದ ಡಿಸ್ಚಾರ್ಜ್ ಮಾಡಲಾಗಿದೆ
ಜಿಲ್ಲೆಯಲ್ಲಿ ಈವರೆಗೆ ಒಟ್ಟು ನಾಲ್ಕು ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಬೆಗಾವಿಯಲ್ಲಿ ರಾಯಬಾಗ ಕುಡಚಿಯ ಸೊಂಕಿತನೊಬ್ಬನ ರಿಪೋರ್ಟ್ ನೆಗೆಟೀವ್ ಬಂದ ಹಿನ್ನಲೆಯಲ್ಲಿ ಓರ್ವನನ್ನು ಇಂದು ಜಿಲ್ಲಾ ಆಸ್ಪತ್ರೆಯ ಕೋವೀಡ್ 19 ವಾರ್ಡಿನಿಂದ ಡಿಸ್ಚಾರ್ಜ್ ಮಾಡಲಾಗಿದೆ
ಜಿಲ್ಲೆಯಲ್ಲಿ ಈವರೆಗೆ ಒಟ್ಟು ನಾಲ್ಕು ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ …