ನಾಳೆ ಒಂದು ದಿನ ಗೃಹಲಕ್ಷ್ಮೀ ನೊಂದಣಿ ಇರೋದಿಲ್ಲ…

ತಾಂತ್ರಿಕ ನಿರ್ವಹಣೆ: ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿ ಜು.23 ರಂದು ಸ್ಥಗಿತ

ಬೆಳಗಾವಿ, ಜು.22(ಕರ್ನಾಟಕ ವಾರ್ತೆ): ತಾಂತ್ರಿಕ ನಿರ್ವಹಣೆ ಕಾರಣಕ್ಕಾಗಿ ಭಾನುವಾರ(ಜು.23) ಗೃಹಲಕ್ಷ್ಮೀ ಯೋಜನೆಯ ನೋಂದಣಿ ಸೇವೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಎಲ್ಲ ನೋಂದಣಿ ಕೇಂದ್ರಗಳು ಸೋಮವಾರದಿಂದ ಯಥಾಪ್ರಕಾರ ಫಲಾನುಭವಿಗಳ ನೋಂದಣಿ ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.
****

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *