Breaking News

ಚಿಕ್ಕೋಡಿಯಿಂದ ಅಣ್ಣಾಸಾಹೇಬ್ ಜೊಲ್ಲೆ ಫೈನಲ್…

ಬೆಳಗಾವಿ- ಕೊನೆಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಘೋಷಣೆಯಾಗಿದ್ದು ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರ ಹೆಸರು ಘೋಷಣೆಯಾಗಿದೆ.

ಬೆಳಗಾವಿ,ಹಾಗೂ ಕೆನರಾ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಎರಡನೆಯ ಪಟ್ಟಿಯಲ್ಲೂ ಘೋಷಣೆಯಾಗಿಲ್ಲ,ಈ ಎರಡೂ ಕ್ಷೇತ್ರಗಳು ಈವರೆಗೂ ಕಗ್ಗಂಟಾಗಿವೆ.

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಅನೇಕ ಆಕಾಂಕ್ಷಿಗಳು ಇದ್ದಾರೆ ಬೆಳಗಾವಿ ಬಿಜೆಪಿ ಟಿಕೆಟ್ ಯಾರಿಗೆ ಸಿಗುತ್ತದೆ ಎನ್ನುವ ವಿಚಾರ ತೀವ್ರ ಕುತೂಹಲ ಕೆರಳಿಸಿದೆ.

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *