ಅರಬ್ ದೇಶದಲ್ಲಿ ಗೋಕಾಕ್ ಮೂಲದ ನಾಲ್ವರ ಸಜೀವ ದಹನ…

 

ಬೆಳಗಾವಿ-ಓಮಾನ್ ದೇಶದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗೋಕಾಕ ಮೂಲದ ನಾಲ್ವರ ಸಜೀವ ದಹನವಾಗಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಪವನ್‌ಕುಮಾರ್ ತಹಶೀಲ್ದಾರ್,ಪೂಜಾ ತಹಶಿಲ್ದಾರ್, ವಿಜಯಾ ತಹಶಿಲ್ದಾರ್, ಅದಿಶೇಷ ಬಸವರಾಜ್ ಮೃತ ದುರ್ದೈವಿಗಳಾಗಿದ್ದಾರೆ.

ಓಮಾನ್ ನಗರದ ಸಲಾಲಾ ನಗರದಿಂದ ಮುಸ್ಕತ್‌ಗೆ ತೆರಳುವಾಗ ಹೈಮಾ ಬಳಿ ಘಟನೆ ನಡೆದಿದೆ.ಸದ್ಯ ಹೈಮಾ ಆಸ್ಪತ್ರೆಯ ಶವಾಗಾರದಲ್ಲಿ ನಾಲ್ಕೂ ಜನರ ಶವ ಇರಿಸಲಾಗಿದೆ.ಮೃತ ದೇಹಗಳನ್ನು ಭಾರತಕ್ಕೆ ತರಲು ವಿದೇಶಾಂಗ ಇಲಾಖೆಗೆ ಮಾಡಿರುವ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಮನವಿ ಮಾಡಿಕೊಂಡಿದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *