Breaking News

ಬೆಳಗಾವಿ -ಸಾಲಭಾದೆಗೆ ನೇಕಾರ ಆತ್ಮಹತ್ಯೆ

ಬೆಳಗಾವಿ-ಸಾಲಭಾದೆಗೆ ಬೇಸತ್ತು ನೇಣುಬಿಗಿದುಕೊಂಡು ನೇಕಾರ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ನಡೆದಿದೆ.

ಪರುಶರಾಮ ವಾಗೂಕರ (47) ಆತ್ಮಹತ್ಯೆಗೆ ಶರಣಾದ ನೇಕಾರನಾಗಿದ್ದು,ನೇಕಾರಿಕೆ ಉದ್ಯೋಗಕ್ಕೆ ಸಾಲ ಮಾಡಿಕೊಂಡಿದ್ದ ಪರುಶರಾಮ,ಉದ್ಯೋಗ ಸರಿಯಾಗಿ ನಡೆಯದೇ ಇದ್ದಿದಕ್ಕೆ ನಷ್ಟ ಅನುಭವಿಸಿದ್ದ ಪತ್ನಿ-ಪುತ್ರಿ ಬೆಳಗಾವಿಗೆ ಹೋದಾಗ ಮನೆಯಲ್ಲೇ ನೇಣುಬಿಗಿದುಕೊಂಡು ಪರುಶರಾಮ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Check Also

ಈಜಲು ಹೋದ ಬಾಲಕ ನೀರು ಪಾಲು

ಬೆಳಗಾವಿ ಕೆರೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ತಾಲೂಕಿನ ವಾಘವಡೆ …

Leave a Reply

Your email address will not be published. Required fields are marked *