Breaking News

ಕುಂಭಮೇಳದಿಂದ ಬೆಳಗಾವಿಗೆ ಬರುವಾಗ ಬೆಳಗಾವಿಯ ವ್ಯಕ್ತಿ ಸಾವು

ಬೆಳಗಾವಿ-ಪ್ರಯಾಗರಾಜ್ ಯಾತ್ರೆಗೆ ತೆರಳಿದ್ದ ಬೆಳಗಾವಿಯ ಮತ್ತೋರ್ವ ವ್ಯಕ್ತಿ ಸಾವನ್ನೊಪ್ಪಿದ್ದಾನೆ.ಬೆಳಗಾವಿ ದೇಶಪಾಂಡೆ ಗಲ್ಲಿಯ ನಿವಾಸಿ ರವಿ ಜಟಾರ (61) ಹೃದಯಾಘಾತದಿಂದ ಸಾವನ್ಬೊಪ್ಪಿದ್ದಾನೆ

ಪ್ರಯಾಗರಾಜ್ ದಿಂದ ಮರಳಿ ಬೆಳಗಾವಿಗೆ ಬರುವಾಗ ರೈಲಿನಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ.
ರೈಲಿನಲ್ಲಿ ಬರುವಾಗ ಪುಣೆಯಲ್ಲಿ ಹೃದಯಾಘಾತವಾಗಿ ರವಿ ಮೃತಪಟ್ಟಿದ್ದಾನೆ.ಕಾಲ್ತುಳಿತದಲ್ಲಿ‌ ನಾಲ್ವರು ಮತ್ತು ಹೃದಯಾಘಾತದಿಂದ ಓರ್ವ ಒಟ್ಟು ಐದು ಜನ ಬೆಳಗಾವಿಯ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ.

Check Also

ಹುಟ್ಟೂರಿನ ಜಾತ್ರೆಯಲ್ಲಿ ಬಾಲ್ಯದ ಗೆಳತಿಯ ಜೊತೆ ಮಿನಿಸ್ಟರ್….!!!

ಬೆಳಗಾವಿ – ಸ್ನೇಹಕ್ಕೆ ಗೆಳೆತನಕ್ಕೆ ಆಸ್ತಿ,ಅಂತಸ್ತು,ಅಧಿಕಾರ ಅಡ್ಡಿ ಬರೋದಿಲ್ಲ, ಮಂತ್ರಿಯಾದರೇನು ಬಾಲ್ಯದ ಗೆಳತಿಯನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಸಚಿವೆ …

Leave a Reply

Your email address will not be published. Required fields are marked *