ಬೆಳಗಾವಿ-ಪ್ರಯಾಗರಾಜ್ ಯಾತ್ರೆಗೆ ತೆರಳಿದ್ದ ಬೆಳಗಾವಿಯ ಮತ್ತೋರ್ವ ವ್ಯಕ್ತಿ ಸಾವನ್ನೊಪ್ಪಿದ್ದಾನೆ.ಬೆಳಗಾವಿ ದೇಶಪಾಂಡೆ ಗಲ್ಲಿಯ ನಿವಾಸಿ ರವಿ ಜಟಾರ (61) ಹೃದಯಾಘಾತದಿಂದ ಸಾವನ್ಬೊಪ್ಪಿದ್ದಾನೆ
ಪ್ರಯಾಗರಾಜ್ ದಿಂದ ಮರಳಿ ಬೆಳಗಾವಿಗೆ ಬರುವಾಗ ರೈಲಿನಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ.
ರೈಲಿನಲ್ಲಿ ಬರುವಾಗ ಪುಣೆಯಲ್ಲಿ ಹೃದಯಾಘಾತವಾಗಿ ರವಿ ಮೃತಪಟ್ಟಿದ್ದಾನೆ.ಕಾಲ್ತುಳಿತದಲ್ಲಿ ನಾಲ್ವರು ಮತ್ತು ಹೃದಯಾಘಾತದಿಂದ ಓರ್ವ ಒಟ್ಟು ಐದು ಜನ ಬೆಳಗಾವಿಯ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ