Breaking News

ಕುಂಭಮೇಳದಿಂದ ಬೆಳಗಾವಿಗೆ ಬರುವಾಗ ಬೆಳಗಾವಿಯ ವ್ಯಕ್ತಿ ಸಾವು

ಬೆಳಗಾವಿ-ಪ್ರಯಾಗರಾಜ್ ಯಾತ್ರೆಗೆ ತೆರಳಿದ್ದ ಬೆಳಗಾವಿಯ ಮತ್ತೋರ್ವ ವ್ಯಕ್ತಿ ಸಾವನ್ನೊಪ್ಪಿದ್ದಾನೆ.ಬೆಳಗಾವಿ ದೇಶಪಾಂಡೆ ಗಲ್ಲಿಯ ನಿವಾಸಿ ರವಿ ಜಟಾರ (61) ಹೃದಯಾಘಾತದಿಂದ ಸಾವನ್ಬೊಪ್ಪಿದ್ದಾನೆ

ಪ್ರಯಾಗರಾಜ್ ದಿಂದ ಮರಳಿ ಬೆಳಗಾವಿಗೆ ಬರುವಾಗ ರೈಲಿನಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ.
ರೈಲಿನಲ್ಲಿ ಬರುವಾಗ ಪುಣೆಯಲ್ಲಿ ಹೃದಯಾಘಾತವಾಗಿ ರವಿ ಮೃತಪಟ್ಟಿದ್ದಾನೆ.ಕಾಲ್ತುಳಿತದಲ್ಲಿ‌ ನಾಲ್ವರು ಮತ್ತು ಹೃದಯಾಘಾತದಿಂದ ಓರ್ವ ಒಟ್ಟು ಐದು ಜನ ಬೆಳಗಾವಿಯ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ.

Check Also

ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ

ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡುವಂತೆ ರಾಜ್ಯದ ವಸತಿ,ವಕ್ಫ್ …

Leave a Reply

Your email address will not be published. Required fields are marked *