Breaking News

ಕಂಡೆಕ್ಟರ್ ಮೇಲೆ ಹಲ್ಲೆ ಮೂವರ ಬಂಧನ

ಬೆಳಗಾವಿ-ಮರಾಠಿ ಮಾತನಾಡದ ಬಸ್ ನಿರ್ವಾಹಕ‌ನ ಮೇಲೆ ಪುಂಡರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,ಮಾರಿಹಾಳ ಠಾಣೆ ‌ಪೊಲೀಸರು ಓರ್ವ ಅಪ್ರಾಪ್ತ ಸೇರಿ ನಾಲ್ವರು ಆರೋಪಿಗಳು ಬಂಧಿಸಿದ್ದಾರೆ.

ಮಾರುತಿ ತುರುಮುರಿ, ರಾಹುಲ್ ರಾಜು ನಾಯ್ಡು, ಬಾಳು ಗೋಜಗೇಕರ್ ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರೆಲ್ಲರೂ ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಗ್ರಾಮದವರಾಗಿದ್ದಾರೆ.ಕನ್ನಡ ಪರ ಸಂಘಟನೆಗಳ ಸದಸ್ಯರ ಆಕ್ರೋಶದ ಬೆನ್ನಲ್ಲೇ ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಮಾಡಲಾಗಿದೆ.ಮೂವರಿಗೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ‌ ಆದೇಶ ಮಾಡಲಾಗಿದೆ.ಕೋರ್ಟ್‌ಗೆ ಹಾಜರುಪಡಿಸುವ ಮುನ್ನ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಲಾಗಿದೆ.ಬಳಿಕ ಪುಂಡಾಟ ಮೆರೆದವರನ್ನು ಹಿಂಡಲಗಾ ‌ಜೈಲಿಗೆ ರವಾನಿಸಲಾಗಿದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *