ಭೂತರಾಮನಮಟ್ಟಿ ಗ್ರಾಮಕ್ಕೆ ನುಗ್ಗಿದ ಜಿಂಕೆ….!!

ಬೆಳಗಾವಿ- ಮೂರು ಚಿರತೆ,ಎರಡು ಕತ್ತೆ ಕಿರುಬು ಆಯ್ತು ..ಈಗ ಗ್ರಾಮಕ್ಕೆ ಜಿಂಕೆ ನುಗ್ಗಿ ಎಲ್ಲರಲ್ಲಿ ಅಚ್ಚರಿ ಮೂಡಿಸಿದ ಘಟನೆ ನಡೆದಿದೆ.

ಆಹಾರ ಅರಸಿ ಭೂತರಾಮನಮಟ್ಟಿ ಗ್ರಾಮಕ್ಕೆ ಜಿಂಕೆ ನುಗ್ಗಿದೆ.ಬೆಳಗಾವಿ ಹೊರವಲಯದ ಭೂತರಾಮನಮಟ್ಟಿ ಗ್ರಾಮದಲ್ಲಿ ಜಿಂಕೆಯ ಓಡಾಟ ನೋಡಿ ಎಲ್ಲರೂ ಚಿರಾಡಿ,ಬೊಬ್ಬೆ ಹಾಕಿ ಆನಂದಿಸಿದ್ದಾರೆ.

ಹಾಡು ಹಗಲೇ ಗ್ರಾಮಕ್ಕೆ ಬಂದ ಚಿರತೆ ಕಂಡು ಗ್ರಾಮಸ್ಥರಿಗೆ ಆಶ್ಚರ್ಯವಾಗಿದೆ.ಗ್ರಾಮದಲ್ಲಿ ಕೆಲ ಕಾಲ ಓಡಾಡಿದ ಜಿಂಕೆ ನಂತರ ಅರಣ್ಯದೊಳಗೆ ಓಡಿ ಹೋಗಿದೆ.ಒಟ್ಟಾರೆ ಬೆಳಗಾವಿ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *