Breaking News
Home / Breaking News / ಸ್ನಾನಕ್ಕೆ ತೆರಳಿದ ಯುವಕ ನೀರು ಪಾಲು…

ಸ್ನಾನಕ್ಕೆ ತೆರಳಿದ ಯುವಕ ನೀರು ಪಾಲು…

ಬೆಳಗಾವಿ-ಶ್ರಾವಣ ಮಾಸ ಕೊನೆ ದಿನ ಹಿನ್ನೆಲೆ ನದಿ ಸ್ನಾನಕ್ಕೆ ತೆರಳಿದ್ದ ಯುವಕ ನೀರು ಪಾಲಾಗಿದ್ದಾನೆ.ಹಲ್ಯಾಳ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಈ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಯುವಕ ನೀರು ಪಾಲಾಗಿದ್ದು ಗ್ರಾಮಸ್ಥರು ನದಿ ತೀರದಲ್ಲಿ ಜಮಾವಣೆಯಾಗಿದ್ದಾರೆ.
ಅಥಣಿ ಪಟ್ಟಣದ ನಿವಾಸಿ ಸಾಗರ ರಾಜು ಹೊನಕಟ್ಟಿ (೨೩) ಯುವಕ ನದಿ ಪಾಲಾದ ಯುವಕ.ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಿದ್ದರಿಂದ ಅವಘಡ ಸಂಭವಿಸಿದೆ.

ಅಗ್ನಿಶಾಮಕದಳ ಹಾಗೂ ಪೊಲೀಸ್ ಇಲಾಖೆಯಿಂದ ನದಿಯಲ್ಲಿ ಯುವಕನ ಶೋಧ ಕಾರ್ಯ ನಡೆಸಿದ್ದಾರೆ.ನಾಲ್ಕೈದು ಸ್ನೇಹಿತರ ಜೊತೆ ಬಂದಿದ್ದ ಯುವಕ ಇದರಲ್ಲಿ ಒರ್ವ ನೀರು ಪಾಲಾಗಿದ್ದಾನೆ.ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ

Check Also

ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲಿಯೇ ಸೋಮವಾರ ಸಾವನ್ನಪ್ಪಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ …

Leave a Reply

Your email address will not be published. Required fields are marked *