Breaking News

ಇವರಿಬ್ಬರು ಮಾಡಿದ್ದಾದರೂ ಏನು ಗೊತ್ತಾ…??

ನಂದಗಡ & ಖಾನಾಪುರ ಠಾಣೆಯ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನಂದಗಡ ಪೊಲೀಸರು ಇಬ್ಬರು ಆರೊಪಿತರನ್ನು ಬಂಧಿಸಿದ್ದಾರೆ.

ಅಳನಾವರದ ಯಲ್ಲಪ್ಪ ಬಿಸಿಕೇರಿಯ ದುರ್ಗಪ್ಪ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೋಲೀಸರು57 ಗ್ರಾಂ ಬಂಗಾರ, 310 ಗ್ರಾಂ ಬೆಳ್ಳಿ ಆಭರಣಗಳು, 55 ಸಾವಿರ ನಗದು ಹಣವನ್ನು & ಕಳ್ಳತನಕ್ಕೆ ಬಳಸಿದ ಮೊಟಾರ ಬೈಕನ್ನು ವಶಪಡಿಸಿಕೊಂಡಿದ್ದಾರೆ

ಇಬ್ಬರು ಆರೋಪಿಗಳು ನಂದಗಡ ಖಾನಾಪೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮನೆ ಕಳ್ಳತನ ಮಾಡುತ್ತಿದ್ದರು.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *