ಇವರಿಬ್ಬರು ಮಾಡಿದ್ದಾದರೂ ಏನು ಗೊತ್ತಾ…??

ನಂದಗಡ & ಖಾನಾಪುರ ಠಾಣೆಯ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನಂದಗಡ ಪೊಲೀಸರು ಇಬ್ಬರು ಆರೊಪಿತರನ್ನು ಬಂಧಿಸಿದ್ದಾರೆ.

ಅಳನಾವರದ ಯಲ್ಲಪ್ಪ ಬಿಸಿಕೇರಿಯ ದುರ್ಗಪ್ಪ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೋಲೀಸರು57 ಗ್ರಾಂ ಬಂಗಾರ, 310 ಗ್ರಾಂ ಬೆಳ್ಳಿ ಆಭರಣಗಳು, 55 ಸಾವಿರ ನಗದು ಹಣವನ್ನು & ಕಳ್ಳತನಕ್ಕೆ ಬಳಸಿದ ಮೊಟಾರ ಬೈಕನ್ನು ವಶಪಡಿಸಿಕೊಂಡಿದ್ದಾರೆ

ಇಬ್ಬರು ಆರೋಪಿಗಳು ನಂದಗಡ ಖಾನಾಪೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮನೆ ಕಳ್ಳತನ ಮಾಡುತ್ತಿದ್ದರು.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *