Breaking News

ಇವರಿಬ್ಬರು ಮಾಡಿದ್ದಾದರೂ ಏನು ಗೊತ್ತಾ…??

ನಂದಗಡ & ಖಾನಾಪುರ ಠಾಣೆಯ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನಂದಗಡ ಪೊಲೀಸರು ಇಬ್ಬರು ಆರೊಪಿತರನ್ನು ಬಂಧಿಸಿದ್ದಾರೆ.

ಅಳನಾವರದ ಯಲ್ಲಪ್ಪ ಬಿಸಿಕೇರಿಯ ದುರ್ಗಪ್ಪ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೋಲೀಸರು57 ಗ್ರಾಂ ಬಂಗಾರ, 310 ಗ್ರಾಂ ಬೆಳ್ಳಿ ಆಭರಣಗಳು, 55 ಸಾವಿರ ನಗದು ಹಣವನ್ನು & ಕಳ್ಳತನಕ್ಕೆ ಬಳಸಿದ ಮೊಟಾರ ಬೈಕನ್ನು ವಶಪಡಿಸಿಕೊಂಡಿದ್ದಾರೆ

ಇಬ್ಬರು ಆರೋಪಿಗಳು ನಂದಗಡ ಖಾನಾಪೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮನೆ ಕಳ್ಳತನ ಮಾಡುತ್ತಿದ್ದರು.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *