Breaking News

ನಾಳೆ ಬೆಳಗಾವಿಗೆ ರಾಜ್ ಠಾಕ್ರೆ ಛೇಟಿ…!!!

ಗಡಿವಿವಾದ ಅಂತಿಮ ವಿಚಾರಣೆ ಸುಪ್ರೀಂ ಕೋರ್ಟಿನಲ್ಲಿ ಇಂದಿನಿಂದ ಆರಂಭವಾಗಲಿದೆ. ಈ ಮಧ್ಯೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ನಾಳೆ ಗುರುವಾರ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಕೆಲ ಎಂಇಎಸ್ ಪುಂಡರು ಬೆಳಗಾವಿ ಸಾಂಬ್ರಾ ವಿಮಾನ ‌ನಿಲ್ದಾಣದಲ್ಲಿ ರಾಜ್ ಠಾಕ್ರೆ ಭೇಟಿಯಾಗುವ ಸಾಧ್ಯತೆ ಇದೆ.

ರಾಜ್ ಠಾಕ್ರೆ ಕೊಲ್ಹಾಪೂರದಲ್ಲಿದ್ದು ನಾಳೆ ಗುರುವಾರ ಸಾವಂತವಾಡಿ ಪ್ರವಾಸ ಮುಗಿಸಿಕೊಂಡು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದ ಮೂಲಕ ಮುಂಬಯಿಗೆ ಪ್ರಯಾಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Check Also

ಬೆಳಗಾವಿಯ ಸಿಂಹ ಇನ್ನಿಲ್ಲ

ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಭೂತರಾಮನಟ್ಟಿ ಬಳಿ ಇರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದ ಹೆಣ್ಣು ಸಿಂಹ ಬಹು ಅಂಗಾಂಗ …

Leave a Reply

Your email address will not be published. Required fields are marked *