ದೇವಸ್ಥಾನದ ಬಳಿ ಆತ್ಮಹತ್ಯೆ ಮಾಡಿಕೊಂಡ ASI

ಬೆಳಗಾವಿ- ಅಥಣಿ ಪೋಲೀಸ್ ಠಾಣೆಯಲ್ಲಿ ಎಎಸ್ಐ ಆಗಿದ್ದ,ರಾಮಲಿಂಗ ಭೀಮಪ್ಪಾ ನಾಯಕ ಎಂಬಾತರು ದೇವಸ್ಥಾನದ ಹತ್ತಿರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರೂಗೇರಿಯಲ್ಲಿ ನಡೆದಿದೆ.

ಅಥಣಿ ಪೋಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿಭಾಯಿಸುತ್ತಿದ್ದ,ರಾಮಲಿಂಗ ಭೀಮಪ್ಪ ನಾಯಕ ಅವರಿಗೆ ಇಲಾಖೆಯ ತೊಂದರೆ ಆಗಲಿ,ಕುಟುಂಬದ ಕಿರಿಕಿರಿ ಇರಲಿಲ್ಲ.ಹಲವಾರು ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದ ಅವರು ಹಾರೂಗೇರಿ ಗ್ರಾಮದ ಬೀರೇಶ್ವರ ದೇವಸ್ಥಾನದ ಬಳಿ ಇರು ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇಬ್ವರು ಹೆಣ್ಣು ಮಕ್ಕಳು ಒಬ್ಬ ಗಂಡು ಮಗ ಪತ್ನಿ ಇದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *