Breaking News

ಬೆಳಗಾವಿ ಇಂಜನೀಯರ್ ಮನೆ ಮೇಲೆ ಎಸಿಬಿ ಪೋಲೀಸರ ರೇಡ್..

ಬೆಳಗಾವಿ-ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ‌ಕ್ಕೆ ಸಮಂಧಿಸಿದಂತೆ

ಬೆಳಗಾವಿ ಎಸಿಬಿ ಪೊಲೀಸರು
ಕಿತ್ತೂರು AEE ಸುರೇಶ ಭೀಮಾನಾಯ್ಕಕ್ ಮನೆ ಮೇಲೆ ದಾಳಿ ಮಾಡಿದ್ದಾರೆ

ಎಸಿಬಿ ಡಿವೈಎಸ್ಪಿ ರುಘು ನೇತೃತ್ವದಲ್ಲಿ ೬ ಕಡೆಗಳಲ್ಲಿ ದಾಳಿ ನಡೆದಿದೆ
ಅಕ್ರಮ ಆಸ್ತಿ ಗಳಿಕೆ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ

ಕಿತ್ತೂರು, ಖಾನಪುರ ಸೇರಿ ಬೆಳಗಾವಿ ನಾಲ್ಕು ಕಡೆಗಳಲ್ಲಿ ತಪಾಸಣೆ ಕೈಗೊಂಡ ಅಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಇಂಜನಿಯರ್ ಆಕ್ರಮ ಆಸ್ತಿಯನ್ನು ಜಾಲಾಡಿಸುತ್ತಿದ್ದಾರೆ

ಇಂಜನೀಯರ್ ಯಾವ ಯಾವ ಕಡೆ ಆಸ್ತಿ ಮಾಡಿದ್ದಾರೆ ಎಂಬ ಮಾಹಿತಿ ತಿಳಿದ ತಕ್ಷಣ ಅಲ್ಲಿ ದಾಳಿ ನಡೆಯುತ್ತಿದೆ ಈಗ ಸದ್ಯಕ್ಕೆ ಎಸಿಬಿ ಪೋಲೀಸರು ಆರು ಕಡೆ ದಾಳಿ ನಡೆಸಿ ಆಕ್ರಮ ಆಸ್ತಿಯ ದಾಖಲಾತಿಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ
ಎಸಿಬಿ ಅಸ್ತಿತ್ವಕ್ಕೆ ಬಂದ ಬಳಿಕ ಬೆಳಗಾವಿಯಲ್ಲಿ ನಡೆದ ದೊಡ್ಡ ದಾಳಿ ಇದಾಗಿದೆ

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *