Breaking News

ಪಾಲಿಕೆ ಇಂಜನೀಯರ್ ಮನೆ ಮೇಲೆ ಎಸಿಬಿ ದಾಳಿ

 
ಬೆಳಗಾವಿ
ಸ್ಮಾರ್ಟ್ ಸಿಟಿ ಸಹಾಯಕ ಕಾರ್ಯಕಾರಿ ಎಂಜನಿಯರ್ ಕಿರಣ ಸುಬ್ಬರಾವ್ ಅಕ್ರಮ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಮಂಗಳವಾರ ಎಸಿಬಿ ಎಸ್ಪಿ ಅಮರನಾಥ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ‌.

ರಾಣಿ ಚನ್ನಮ್ಮ‌ ನಗರದ ಮನೆಯ ಮೇಲೆ‌ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು.
ಪಾಲಿಕೆಯ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಅಕ್ರಮ‌ ಆಸ್ತಿ ಹೊಂದಿದ್ದ ದೂರಿನ ಅನ್ವಯ ದಾಳಿ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಂಡು ಪರಶೀಲನೆ ನಡೆಸಿದ್ದಾರೆ 12 ಅಧಿಕಾರಿಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *