ಸರ್ಕಾರದ ಕ್ರಮಕ್ಕೆ ಅಂಗನವಾಡಿ ಕಾರ್ಯಕರ್ತರ ಸ್ವಾಗತ

ಬೆಳಗಾವಿ- ಅಂಗನವಾಡಿ ಕಾರ್ಯಕರ್ತರು ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ನಡೆಸಿದ ಹೋರಾಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿ ವೇತನ ಹೆಚ್ಚಳ ಮಾಡಿರುವದಕ್ಕೆ ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಕ್ರಮವನ್ನು ಸ್ವಾಗತಿಸಿ ಬೆಳಗಾವಿಯಲ್ಲಿ ವಿಜಯೋತ್ಸವ ಆಚರಿಸಿದರು

ನಗರದ ಅಂಬೇಡ್ಕರ್ ಉದ್ಯಾನವನದಿಂದ ವಿಜಯೋತ್ಸವ ರ್ಯಾಲಿ ಹೊರಡಿಸಿದ ನೂರಾರು ಗನವಾಡಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಬ್ರಮಿಸಿದರು

ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತ ನೋವಿಗೆ ಸ್ಪಂದಿಸಿದೆ ಎಂದು ಸರ್ಕಾರಕ್ಕೆ ಧನ್ಯವಾದ ಹೇಳಿದರು

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *